ಕುವೈತ್ ನಿಂದ ದೇಶಿ ಹಸುಗಳ ಸಗಣಿಯನ್ನು ಭಾರತದಿಂದ ಆಮದು ಮಾಡಿಕೊಳ್ಳುತ್ತಿರುವುದು ಬಹುಶಃ ಇದೇ ಮೊದಲು ಎಂದು ಕಂಪನಿಯ ನಿರ್ದೇಶಕ ಪ್ರಶಾಂತ್ ಚತುರ್ವೇದಿ ಹೇಳುತ್ತಾರಿ. ಜೈಪುರದ ಸನ್ ರೈಸ್ ಆರ್ಗಾನಿಕ್ ಪಾರ್ಕ್ನಲ್ಲಿ ಕಸ್ಟಮ್ಸ್ ಇಲಾಖೆಯ ಮೇಲ್ವಿಚಾರಣೆಯಲ್ಲಿ ಕಂಟೈನರ್ಗಳಲ್ಲಿ ಹಸುವಿನ ಸಗಣಿ ಪ್ಯಾಕ್ ಮಾಡಿದೆ. ಇದರ ಮೊದಲ ರವಾನೆಯಾಗಿ ಜೂನ್ 15 ರಂದು ಕನಕಪುರ ರೈಲು ನಿಲ್ದಾಣದಿಂದ ಮೊದಲ ಕಂತು ಗಡಿಯಾಚೆ ದಡ ಸೇರಿದೆ.2020 -21 ರಲ್ಲಿ … [Read more...] about ಕುವೈತ್ ಗೆ 192 ಟನ್ ಹಸುವಿನ ಸಗಣಿ ರಪ್ತು
ಕೃಷಿ
ಕಳಪೆ ಬಾಳೆ ಸಸಿ ಪೂರೈಕೆ ರೈತನಿಗೆ 4 ಲಕ್ಷ ರೂ. ನಷ್ಟ ಪರಿಹಾರ
ಧಾರವಾಡ : ಇಲ್ಲಿನ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಶುಕ್ರವಾರ ನಡೆದ ರಾಷ್ಟಿçÃಯ ಲೋಕ ಅದಾಲತ್ ನಲ್ಲಿ ರೈತರೊಬ್ಬರಿಗೆ ಕಳಪೆ ಬಾಳೆ ಸಸಿ ಪೂರೈಸಿದ್ದ ಆಗ್ರೋ ಕೇಂದ್ರವು 4 ಲಕ್ಷ ರೂ. ಪರಿಹಾರ ನೀಡುವ ಆದೇಶವೂ ಸೇರಿದಂತೆ, ಸುಮಾರು 50 ಪ್ರಕರಣಗಳನ್ನು ರಾಜಿ ಸಂಧಾನಕ್ಕೆ ಕೈಗೆತ್ತಿಕೊಳ್ಳಲಾಯಿತು.ಅವುಗಳಲ್ಲಿ 17 ಪ್ರಕರಣಗಳು ರಾಜಿಯಾಗಿ ಒಟ್ಟು ಸುಮಾರು 45 ಲಕ್ಷ ರೂ. ಪರಿಹಾರ ನಿಗದಿಪಡಿಸಲಾಯಿತು. 2012-13 ನೇ ಸಾಲಿನ … [Read more...] about ಕಳಪೆ ಬಾಳೆ ಸಸಿ ಪೂರೈಕೆ ರೈತನಿಗೆ 4 ಲಕ್ಷ ರೂ. ನಷ್ಟ ಪರಿಹಾರ
ಜೇನು ಕೃಷಿಯಿಂದ ತೋಟಗಾರಿಕೆ ಉತ್ಪನ್ನಗಳ ಗುಣಪಟ್ಟ ಹೆಚ್ಚಿಸಬಹುದು : ಕಾಗೇರಿ
ಸಿದ್ದಾಪುರ : ರೈತರು ಜೇನುಕೃಷಿ ಕೈಗೊಳ್ಳುವುದರಿಂದ ಹೆಚ್ಚುವರಿ ಆಧಾಯವಲ್ಲದೇ, ತೋಟಗಾರಿಕೆ ಉತ್ಪನ್ನಗಳ ಪ್ರಮಾಣ ಮತ್ತು ಗುಣಪಟ್ಟ ಹೆಚ್ಚಿಸಬಹುದಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.ಅವರು 2022-23ನೇ ಸಾಲಿನ ಮಧವನ ಮತ್ತು ಜೇನುಗಾರಿಕೆ ಅಭಿವೃದ್ದಿ ಯೋಜನೆ ಅಡಿಯಲ್ಲಿ ತೋಟಗಾರಿಕೆ ಇಲಾಖೆಯಿಂದ 42 ರೈತ ಫಲಾನುಭವಿಗಳಿಗೆ ಜೇನುತುಪ್ಪ ತೆಗೆಯುವ ಯಂತ್ರವನ್ನು ಶೇ 75 ರ ಸಹಾಯಧನದಲ್ಲಿ ವಿತರಿಸಿ … [Read more...] about ಜೇನು ಕೃಷಿಯಿಂದ ತೋಟಗಾರಿಕೆ ಉತ್ಪನ್ನಗಳ ಗುಣಪಟ್ಟ ಹೆಚ್ಚಿಸಬಹುದು : ಕಾಗೇರಿ
ರಾಜ್ಯದಲ್ಲಿ ಗೋಮಾಳ ಭೂಮಿಯನ್ನು ಏಕೆ ಉಳಸಿಕೊಳ್ಳಬೇಕು : ವೈಜ್ಞಾನಿಕ ವಿಶ್ಲೇಷಣೆ
ರಾಜ್ಯದಲ್ಲಿರುವ ಸಾಮೂಹಿಕ ಭೂಮಿ :ರಾಜ್ಯದಲ್ಲಿ ಹಳ್ಳಿಗರ ಮೇವು ಮತ್ತು ಕೃಷಿಗೆ ಪೂರಕವಾದ ಬೇಡಿಕೆಗಳನ್ನು ಪೂರೈಸಲೆಂದು ಮೀಸಲಿರಿಸಿದ ಸುಮಾರು 17.5 ಲಕ್ಷ ಹೆ. ಗೋಮಾಳ ಭೂಮಿಯಿದೆ. ಇದನ್ನು ಗೋಮಾಳ ಗಾಯರಾಣ, ಹಲ್ಲುಬನ್ನಿ, ಗೋಚರ, ಜಾನುವಾರು ಮುಪ್ಫತ್ತು, ಜಾಡಿ, ಕಾವಲ್, ಅಮೃತಮಹಲ್ ಕಾವಲ್, ಕುಮ್ಕಿ, ಬೆಟ್ಟ, ಸೊಪ್ಪಿನಬೆಟ್ಟ ಇತ್ಯಾದಿ ಹೆರರುಗಳಿಂದ ಸರ್ಕಾರಿ ದಾಖಲೆಗಳಲ್ಲಿ ಗುರುತಿಸಲಾಗುತ್ತದೆ. ಇದೂ ಸೇರಿದಂತೆ, ರಾಜ್ಯದಲ್ಲಿ ಒಟ್ಟೂ 25 ಲಕ್ಷ ಹೆ. ಸರ್ಕಾರಿ ಕಂದಾಯ … [Read more...] about ರಾಜ್ಯದಲ್ಲಿ ಗೋಮಾಳ ಭೂಮಿಯನ್ನು ಏಕೆ ಉಳಸಿಕೊಳ್ಳಬೇಕು : ವೈಜ್ಞಾನಿಕ ವಿಶ್ಲೇಷಣೆ
25 ರಿಂದ ಸ್ವಯಂ ನಕ್ಷೆ ತಯಾರಿಸುವ ವ್ಯವಸ್ಥೆ ಜಾರಿ ;ನಿಮ್ಮ ಪೋಡಿ ನೀವೇ ಮಾಡಿ
ಬೆಂಗಳೂರು : ಕಂದಾಯ ಇಲಾಖೆ ಸ್ವಾವಲಂಬಿ ಹೆಸರಿನ ಆ್ಯಫ್ ಅಭಿವೃದ್ಧಿಪಡಿಸಿದೆ ಈ ಆ್ಯಫ್ ನಿರ್ವಹಣೆ ಗೊತ್ತಿದ್ದರೆ ಸ್ವತಃ ತಾವೇ ರೆವಿನ್ಯೂ ಸ್ಕೆಚ್ ತಯಾರಿಸಬಹುದು, ಇಲ್ಲವೇ ಬಲ್ಲವರಿಂದ ಸ್ಕೆಚ್ ಸಿದ್ಧಪಡಿಸಿಕೊಳ್ಳಲೂಬಹುದು ಎಂದು ಕಂದಾಯ ಸಚಿವ ಆರ್, ಅಶೋಕ ತಿಳಿಸಿದರು.ಭೂ ಒಡೆತನ ಹೊಂದಿರುವವರು ತಮ್ಮ ಸ್ವಂತ ಜಮೀನು 11 ಇ ಸ್ಕೆಚ್, ಪೋಡಿ, ಭೂಪರಿವರ್ತನಾ ಪೂರ್ವ ಸ್ಕಚ್ಗಳನ್ನು (ನಕ್ಷೆ) ತಾವೇ ತಯಾರಿಸಿಕೊಳ್ಳಬಹುದು ಸ್ವಯಂ ಸೇವೆಯ ಹೊಸ ವ್ಯವಸ್ಥೆಯೊಂದನ್ನು ಕಂದಾಯ … [Read more...] about 25 ರಿಂದ ಸ್ವಯಂ ನಕ್ಷೆ ತಯಾರಿಸುವ ವ್ಯವಸ್ಥೆ ಜಾರಿ ;ನಿಮ್ಮ ಪೋಡಿ ನೀವೇ ಮಾಡಿ