ಜಂಕ್ಫುಡ್ ಅಥವಾ ಫಾಸ್ಟ್ ಫುಡ್ ಸೇವನೆ ಇತ್ತೀಚೆಗೆ ಹೆಚ್ಚುತ್ತಿದೆ. ಹೆಚ್ಚು ಹೆಚ್ಚು ಈ ಆಹಾರ ಪದಾರ್ಥ ಸೇವನೆಯಿಂದ ಆರೋಗ್ಯ ಅಸಮತೋಲನ ಶುರು ವಾಗುವುದೆಂಬ ಭಯ ಯಾರಿಗೂ ಇಲ್ಲ.ನಮ್ಮ ದೇಹದ * ಆರೋಗ್ಯ ಸ್ಥಿತಿ ಉತ್ತಮವಾಗಿರಲು ಪೊಟೀನ್, ವಿಟಾಮಿನ್, ಖನಿಜಗಳು ಬೇಕು. ಆದರೆ, ಈ ಜಂಕ್ ಪುಡ್ಗಳಲ್ಲಿ ಅವೆಲ್ಲ ಸಿಗುವುದಿಲ್ಲ. ನಮ್ಮ ಆರೋಗ್ಯ ಮತ್ತಷ್ಟು ಹದಗೆಡಿಸುವಷ್ಟು ಪದಾರ್ಥಗಳು ಇದರಲ್ಲಿರುತ್ತವೆ.ಬಾಯಿಗೆ ರುಚಿ ಎನಿಸುತ್ತವೆ … [Read more...] about ಜಂಕ್ ಫುಡ್ನಿಂದ ಆದಷ್ಟು ದೂರವಿರಿ.
ಆರೋಗ್ಯ
ಹೃದಯ ಅಲಕ್ಷಿಸಿದರೆ ಅಪಾಯ
ಬೆಂಗಳೂರು : ಹೃದಯಸಂಬAಧಿ ಯಾವುದೇ ಕಯಿಲೆಗಳನ್ನು ಅಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಸ್ಪೆಷಲಿಸ್ಟ್ ಆಸಪ್ಪತ್ರೆಯ ಹೃದಯರೋಗ ತಜ್ಞ ಡಾ. ಕೃಷ್ನ ಸರಿನ್ ಹೇಳಿದ್ದಾರೆ. ವಿಶ್ವಹೃದಯ ದಿನದ ಅಂಗವಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. ಇತ್ತೀಚಿಗೆ ಪಾಶ್ಚತ್ಯ ತಿಂಡಿ ತಿನಿಸುಗಳತ್ತ ಯುವಜನತೆ ಆಕರ್ಷಿತರಾಗುತ್ತಿದ್ದಾರೆಹೃದಯ ರಕ್ತನಾಳ ರೋಗಸಂಬAಧಿತ ಸಾವುಗಳನ್ನು ತಡೆಯಲು ಗ್ರಾಮೀಣ ಪ್ರದೇಶದಲ್ಲಿ … [Read more...] about ಹೃದಯ ಅಲಕ್ಷಿಸಿದರೆ ಅಪಾಯ
ಮೊದಲು ಜಿಲ್ಲೆಗೊಂದು ಕ್ಯಾಥ್ ಲ್ಯಾಬ್ ಮಾಡಿಕೊಳ್ಳಿ – ಡಾ. ಪದ್ಮನಾಭ ಕಾಮತ್ ಸಲಹೆ
ಉತ್ತರಕನ್ನಡ ಜಿಲ್ಲೆಯಲ್ಲಿ ಹೃದಯಘಾತದ ಸಾವು ತಪ್ಪಿಸಲು ಅಥವಾ ಕಡಿಮೆಮಾಡಲು ಕೂಡಲೇ ಕ್ಯಾಥ್ಲ್ಯಾಬ್ ಆರಂಭವಾಗಬೇಕು ಎಂದು ಹಿರಿಯ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.ಉತ್ತರ ಕನ್ನಡ ಜಿಲ್ಲೆಯಲ್ಲಿ ಹೃದಯಾಘಾತವಾದರೆ ವೈದ್ಯಕೀಯ ಭಾಷೆಯಲ್ಲಿ ಗೋಲ್ಡನ್ ಟೈಮ್ ಎಂದು ಕರೆಯುವ ಒಂದೆರಡು ಘಂಟೆಯಲ್ಲಿ ಸ್ಟಂಟ್ ಅಳವಡಿಸುವ ಕ್ಯಾಥ್ಲ್ಯಾಬ್ಗಳು ಇಲ್ಲ. ಮಂಗಳೂರು, ಮಣಿಪಾಲ, ಹುಬ್ಬಳ್ಳಿ, ಗೋವಾ, ಶಿವಮೊಗ್ಗಾಕ್ಕೆ ಹೋಗಲು ಕನಿಷ್ಠ 2-3 ಗಂಟೆ ಬೇಕು. … [Read more...] about ಮೊದಲು ಜಿಲ್ಲೆಗೊಂದು ಕ್ಯಾಥ್ ಲ್ಯಾಬ್ ಮಾಡಿಕೊಳ್ಳಿ – ಡಾ. ಪದ್ಮನಾಭ ಕಾಮತ್ ಸಲಹೆ
ಮುಂಬೈನ ಟಾಟಾ ಆಸ್ಪತ್ರೆಯ ಎಸಿಟಿಆರ್ ಇ ಸಿ ಯಲ್ಲಿ ನಡೆಸಿದ ಮೊದಲ ಸಿಎಆರ್-ಟಿ ಸೆಲ್ (ಕೋಶ) ಚಿಕಿತ್ಸೆಯನ್ನು ಜೈವಿಕ ತಂತ್ರಜ್ಞಾನ ಇಲಾಖೆ ಬೆಂಬಲ
ಚಿಮೆರಿಕ್ ಆಂಟಿಜೆನ್ ರಿಸೆಪ್ಟರ್ ಟಿ-ಸೆಲ್ (ಸಿಎಆರ್-ಟಿ) ಚಿಕಿತ್ಸೆಯು ಕ್ಯಾನ್ಸರ್ ಚಿಕಿತ್ಸೆಯಲ್ಲಿನ ಒಂದು ಮಹತ್ವದ ಬೆಳವಣಿಗೆಯಾಗಿದೆ. ಜಾಗತಿಕವಾಗಿ ನಡೆಸಿದ ಕ್ಲಿನಿಕಲ್ ಪ್ರಯೋಗಗಳು ಅಂತಿಮ ಹಂತದ ರೋಗಿಗಳಲ್ಲಿ, ವಿಶೇಷವಾಗಿ ತೀವ್ರವಾದ ಲಿಂಫೋಸೈಟಿಕ್ ಲ್ಯುಕೇಮಿಯಾದಿಂದ ಬಳಲುತ್ತಿರುವ ರೋಗಿಗಳಲ್ಲಿ ಭರವಸೆಯ ಫಲಿತಾಂಶಗಳನ್ನು ತೋರಿಸಿವೆ. ಈ ತಂತ್ರಜ್ಞಾನವು ಕ್ಯಾನ್ಸರ್ ರೋಗಿಗಳಿಗೆ ಗಮನಾರ್ಹವಾದ ಚಿಕಿತ್ಸಕ ಸಾಮರ್ಥ್ಯವನ್ನು ಹೊಂದಿದ್ದರೂ, ಸಧ್ಯಕ್ಕೆ ಈ ತಂತ್ರಜ್ಞಾನವು … [Read more...] about ಮುಂಬೈನ ಟಾಟಾ ಆಸ್ಪತ್ರೆಯ ಎಸಿಟಿಆರ್ ಇ ಸಿ ಯಲ್ಲಿ ನಡೆಸಿದ ಮೊದಲ ಸಿಎಆರ್-ಟಿ ಸೆಲ್ (ಕೋಶ) ಚಿಕಿತ್ಸೆಯನ್ನು ಜೈವಿಕ ತಂತ್ರಜ್ಞಾನ ಇಲಾಖೆ ಬೆಂಬಲ
ಸೌಮ್ಯ ಲಕ್ಷಣಗಳ ಕೋವಿಡ್ -19 ರೋಗಿಗಳಿಗೆ ಸ್ಟೀರಾಯ್ಡ್ ಕಡ್ಡಾಯವಾಗಿ ಬೇಡವೇ ಬೇಡ: ಏಮ್ಸ್ ನಿರ್ದೇಶಕರು
ಕಪ್ಪು ಶಿಲೀಂಧ್ರ ಸೋಂಕು ಎಂದೇ ಕರೆಸಿಕೊಂಡಿರುವ ಮ್ಯೂಕರ್ ಮೈಕೋಸಿಸ್, ಹೊಸ ಕಾಯಿಲೆಯೇನಲ್ಲ. ಸಾಂಕ್ರಾಮಿಕ ರೋಗಕ್ಕೂ ಮೊದಲೇ ಇಂಥ ಸೋಂಕುಗಳು ಕಾಣಿಸಿಕೊಳ್ಳುತ್ತಿದ್ದವು. ಆದರೆ ಅಂತಹ ಪ್ರಕರಣಗಳ ಸಂಖ್ಯೆ ತೀರಾ ಕಡಿಮೆ ಇತ್ತು. ಆದರೆ ಈಗ, ಕೋವಿಡ್ -19ರಿಂದಾಗಿ, ಈ ಅಪರೂಪದ ಮತ್ತು ಮಾರಣಾಂತಿಕ ಶಿಲೀಂಧ್ರ ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿದೆ. ಕೊರೊನಾ ವೈರಾಣು ಕಾಯಿಲೆ ಸಂಬಂಧಿತ ಮ್ಯೂಕರ್ ಮೈಕೋಸಿಸ್ (ಸಿಎ.ಎಂ) ಕೋವಿಡ್ ನಿಂದ ಚೇತರಿಸಿಕೊಳ್ಳುತ್ತಿರುವವರಲ್ಲಿ … [Read more...] about ಸೌಮ್ಯ ಲಕ್ಷಣಗಳ ಕೋವಿಡ್ -19 ರೋಗಿಗಳಿಗೆ ಸ್ಟೀರಾಯ್ಡ್ ಕಡ್ಡಾಯವಾಗಿ ಬೇಡವೇ ಬೇಡ: ಏಮ್ಸ್ ನಿರ್ದೇಶಕರು