• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • Story Archives
      • gadgets
      • APPLY LINK
      • Notification

ಕೃಷಿ

ರೈತರ ಮಕ್ಕಳಿಂದ ಅರ್ಜಿ ಆಹ್ವಾನ

May 17, 2023 by Sachin Hegde Leave a Comment

ರೈತರ ಮಕ್ಕಳಿಂದ ಅರ್ಜಿ ಆಹ್ವಾನ ಕಾರವಾರ: ಸಿದ್ದಾಪುರ ತಾಲೂಕಿನ ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳವರೆಗೆ ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಎಸ್‌ಎಸ್‌ಎಲ್‌ಸಿ ಪಾಸಾಗಿರಬೇಕು. ತಂದೆ-ತಾಯಿ ಅಥವಾ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಕಂದಾಯ ಇಲಾಖೆಯಿಂದ ದೃಢೀಕರಣ ಪತ್ರ ನೀಡಿರಬೇಕು. ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳು 18 ರಿಂದ 33 ಹಾಗೂ ಇತರೆ ಅಭ್ಯರ್ಥಿಗಳು … [Read more...] about ರೈತರ ಮಕ್ಕಳಿಂದ ಅರ್ಜಿ ಆಹ್ವಾನ

ಬಿದಿರು ಸೇರಿ ಹತ್ತು ಜಾತಿ ಸಸ್ಯ ಸಂಕುಲ ಅರಣ್ಯ ಸಂರಕ್ಷಣಾ ಕಾಯಿದೆಯಿಂದ ಮುಕ್ತ

January 9, 2023 by Deepika Leave a Comment

ಬಿದಿರು ಸೇರಿ ಹತ್ತು ಜಾತಿ ಸಸ್ಯ ಸಂಕುಲ ಅರಣ್ಯ ಸಂರಕ್ಷಣಾ ಕಾಯಿದೆಯಿಂದ ಮುಕ್ತ

ಬಿದಿರು ಸೇರಿ ಹತ್ತು ಜಾತಿ ಸಸ್ಯ ಸಂಕುಲ ಅರಣ್ಯ ಸಂರಕ್ಷಣಾ ಕಾಯಿದೆಯಿಂದ ಮುಕ್ತ ಶಿರಸಿ :ಕೆಲವು ಜಾತಿಯ ಗಿಡಮರಗಳನ್ನು ಬೆಳಸುವಿಕೆ, ಕಟಾವು, ಸಾಗಣೆಗೆ ಸಂಬAಧಿಸಿ ಕರ್ನಾಟಕ ಸರ್ಕಾರದ ಅರಣ್ಯ, ಜೀವವೈವಿಧ್ಯ ಹಾಗೂ ಪರಿಸರ ಇಲಾಖೆ ಪರವಾನಿಗೆ ಮುಕ್ತಗೊಳಿಸಿ ಆದೇಶ ಹೊರಡಿಸಿದೆ. ಬೇವು ಕರಿಜಾಲಿ, ಮಹಾಗನಿ, ಹೊಂಗೆ, ಬಳ್ಳಾರಿ ಜಾಲಿ, ಅಗರ್ ವುಡ್, ಬಾರೆ, ಶಿವನಿ ಹಾಗೂ ಬಹುಮುಖ್ಯವಾಗಿ ಡೌಗ ಬಿದಿರು ಮತ್ತು ಮೆದರಿ ಬಿದಿರು ಈ ಮುಕ್ತಗೊಳಿಸಲಾದ … [Read more...] about ಬಿದಿರು ಸೇರಿ ಹತ್ತು ಜಾತಿ ಸಸ್ಯ ಸಂಕುಲ ಅರಣ್ಯ ಸಂರಕ್ಷಣಾ ಕಾಯಿದೆಯಿಂದ ಮುಕ್ತ

ಸಹಾಯದನಕ್ಕೆ ಪಶುಪಾಲನಾ ಇಲಾಖೆಯಿಂದ ಅರ್ಜಿ ಆಹ್ವಾನ 2022

December 13, 2022 by Deepika Leave a Comment

ಸಹಾಯದನಕ್ಕೆ ಪಶುಪಾಲನಾ ಇಲಾಖೆಯಿಂದ ಅರ್ಜಿ ಆಹ್ವಾನ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ 2022 ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಪ್ರತಿ ಫಲಾನುಭವಿಗೆ ಹೈನುಗಾರಿಕೆ ಘಟಕದಡಿ ಒಂದು ಮಿಶ್ರತಳಿ ಹಾಲು ಕರೆಯುವ ಹಸು, ಎಮ್ಮೆ ನೀಡಲಾಗುವುದು. ಈ ಕಾರ್ಯಕ್ರಮದಡಿ ಘಟಕ ವೆಚ್ಚ ರೂ60,000 ಇದ್ದು ಶೇ 90 ರೂ. 54000 ಸಹಾಯಧನ ಹಾಗೂ 10+1 ಕುರಿ, ಮೇಕೆ … [Read more...] about ಸಹಾಯದನಕ್ಕೆ ಪಶುಪಾಲನಾ ಇಲಾಖೆಯಿಂದ ಅರ್ಜಿ ಆಹ್ವಾನ 2022

ಪ್ರಗತಿಪರ ಜೇನು ಕೃಷಿಕರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

November 21, 2022 by Deepika Leave a Comment

ಪ್ರಗತಿಪರ ಜೇನು ಕೃಷಿಕರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ ಕಾರವಾರ : ತೋಟಗಾರಿಕೆ ಇಲಾಖೆಯು ಎನ್ ಬಿಎಚ್ ಎಂ ನ್ಯಾಷನಲ್ ಬೀ ಕೀಪಿಂಗ್ ಆ್ಯಂಡ್ ಹನಿ ಮಿಷನ್ ಅಡಿ ಪ್ರತಿಪರ ಜೇನು ಕೃಷಿಕರಿಗೆ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿಯು ಜೇನು ಸಾಕಣೆ, ಜೇನು ಕೃಷಿಯಲ್ಲಿ ನೂತನ ಆವಿಷ್ಕಾರಗಳ ಅಳವಡಿಕೆ ಮತ್ತು ಜೇನು ಕೃಷಿಯಲ್ಲಿ ಮೌಲ್ಯವರ್ಧನೆ ಈ ಮೂರು ವಭಾಗಗಳಲ್ಲಿ ನೀಡಲಾಗುತ್ತದೆ. ಆಸಕ್ತರು ಅರ್ಜಿ ನಮೂನೆಗಳನ್ನು … [Read more...] about ಪ್ರಗತಿಪರ ಜೇನು ಕೃಷಿಕರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಅಡಿಕೆ ಎಲೆಚುಕ್ಕಿರೋಗ 10 ಕೋಟಿ ಬಿಡುಗಡೆ

November 16, 2022 by Deepika Leave a Comment

ಅಡಿಕೆ ಎಲೆಚುಕ್ಕಿರೋಗ 10 ಕೋಟಿ ಬಿಡುಗಡೆ

ಅಡಿಕೆ ಎಲೆಚುಕ್ಕಿರೋಗ 10 ಕೋಟಿ ಬಿಡುಗಡೆ ಕಡೂರು : ಮಲೆನಾಡು ಭಾಗದಲ್ಲಿ ಅಡಿಕೆ ಎಲೆ ಚುಕ್ಕಿರೋಗದಿಂದಾಗಿ ಬೆಳೆಗಾರರು ಕಂಗಟ್ಟಿದ್ದು, ರೋಗ ನಿಯಂತ್ರಣ ಔಷಧಕ್ಕಾಗಿ ಸರ್ಕಾರ 10 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು. ಮಲೆನಾಡು ಭಾಗದಲ್ಲಿ ಅಡಿಕೆ ಎಲೆಚುಕ್ಕಿ ರೋಗ ತೀವ್ರವಾಗಿ ಹರಡುತ್ತಿದೆ. ಈ ಸಂಬAಧ ರಾಜ್ಯ ಸರಕಾರಕ್ಕೆ ಮಾಹಿತಿ ಇದ್ದು, ರೋಗದ ಬಗ್ಗೆ ರಾಜ್ಯ ಹಾಗೂ ಕೇಂದ್ರದ ಹಲವು ವಿವಿಗಳ ತಜ್ಞರು ಸಂಶೋಧನೆ … [Read more...] about ಅಡಿಕೆ ಎಲೆಚುಕ್ಕಿರೋಗ 10 ಕೋಟಿ ಬಿಡುಗಡೆ

Next Page »

Primary Sidebar

Olive Ridley Turtles Honavar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

KRIDE ನೇಮಕಾತಿ 2023

June 2, 2023 By Sachin Hegde

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ2023 SBI New Recruitment 2023

May 30, 2023 By Sachin Hegde

 ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ MRPL Recruitment 2023 

May 29, 2023 By Sachin Hegde

ಮೇ 30 ರಂದು ಬೃಹತ್ ಉದ್ಯೋಗ ಮೇಳ 2023

May 28, 2023 By Sachin Hegde

ರಂಗ ಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ 2023

May 28, 2023 By Sachin Hegde

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿ 2023 PNB RECRUITMENT FOR 240 POSTS

May 27, 2023 By Sachin Hegde

© 2023 Canara Buzz · Contributors · Privacy Policy · Terms & Conditions · Member of Digital Avatar