• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • Story Archives
      • gadgets
      • APPLY LINK

ಪ್ರವಾಸ

ಸ್ಕೂಬಾ ಡೈವಿಂಗ್ ಪುನರಾರಂಭ ಮುರುಡೇಶ್ವರ ದತ್ತ ಪ್ರವಾಸಿಗರ ದಂಡು

November 5, 2020 by bkl news Leave a Comment

ಭಟ್ಕಳ: ಸ್ಕೂಬಾ ಡೈವಿಂಗ್ ಅಂದಾಕ್ಷಣ ಮೊದಲು ನೆನಪಾಗೋದು ಕರಾವಳಿ ಜಿಲ್ಲೆ ಉತ್ತರಕನ್ನಡ. ರಾಜ್ಯದಲ್ಲೇ ಸ್ಕೂಬಾ ಡೈವಿಂಗ್ ಮಾಡಲು ಅನುಕೂಲಕರ ವಾತಾವರಣ ಇರೋದು ಅಂದ್ರೆ ಅದು ಮುರುಡೇಶ್ವರದ ನೇತ್ರಾಣಿಯಲ್ಲಿ. ಕೊರೊನಾ ಹಿನ್ನಲೆಯಲ್ಲಿ ಬಂದ್ ಆಗಿದ್ದ ಸ್ಕೂಬಾ ಡೈವಿಂಗ್‌ಗೆ ಇದೀಗ ಮತ್ತೆ ಚಾಲನೆ ದೊರೆತಿದ್ದು ಪ್ರವಾಸಿಗರೂ ಸಹ ಸ್ಕೂಬಾ ಮಾಡಲು ಮುಗಿಬೀಳುತ್ತಿದ್ದಾರೆ‌. ಹೌದು, ಒಂದೆಡೆ ವಿಶಾಲವಾದ ಕಡಲತೀರ, ಇನ್ನೊಂದೆಡೆ ಜಲಪಾತ, ಬೆಟ್ಟಗುಡ್ಡಗಳ ಸಾಲನ್ನ ಹೊಂದಿರುವ … [Read more...] about ಸ್ಕೂಬಾ ಡೈವಿಂಗ್ ಪುನರಾರಂಭ ಮುರುಡೇಶ್ವರ ದತ್ತ ಪ್ರವಾಸಿಗರ ದಂಡು

ಇತಿಹಾಸದ ಅವಗಣನೆಗೆ ಅವಸಾನವಾಗುತ್ತಿರುವ ಕಾನೂರು ಕೋಟೆ – ನಿಧಿಯಾಸೆಗೆ ಬಲಿಯಾಗುತ್ತಿದೆ ಐತಿಹಾಸಿಕ ಸ್ಮಾರಕಗಳು

November 1, 2020 by Lakshmikant Gowda Leave a Comment

ಕಾಳುಮೆಣಸಿನ ರಾಣಿ ಎಂದೇ ಪ್ರಖ್ಯಾತಿ ಗಳಿಸಿದ್ದ ಚೆನ್ನಭೈರಾದೇವಿಯ ಆಡಳಿತದಲ್ಲಿ ಸುವರ್ಣಯುಗ ಕಂಡಿದ್ದ ಗೇರಸೊಪ್ಪಾ ಸಂಸ್ಥಾನದ ಗತ ಕಾಲದ ಕಥೆ ಹೇಳುವ ಕೋಟೆಹೊನ್ನಾವರ - ಪಶ್ಚಿಮಘಟದ ತಪ್ಪಲಿನ ಗೇರಸೊಪ್ಪಾದ ಗೊಂಡಾರಣ್ಯದಲ್ಲಿ ನಿರ್ಮಾಣವಾಗಿ ಪೋರ್ಚುಗೀಸರೊಂದಿಗಿನ ಯುದ್ಧದಲ್ಲಿ ರಾಣಿ ಚೆನ್ನಬೈರಾದೇವಿಯ ಪಾಲಿಗೆ ಗೆಲುವನ್ನು ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಕಾನೂರು ಕೋಟೆ ಕಾಲದ ಹೊಡೆತದ ಜೊತೆ ಪುರಾತತ್ವ ಇಲಾಖೆಯಿಂದಲೂ ಅವಗಣನೆಗೊಳಗಾಗಿ ವಿನಾಶದ ಅಂಚನ್ನು … [Read more...] about ಇತಿಹಾಸದ ಅವಗಣನೆಗೆ ಅವಸಾನವಾಗುತ್ತಿರುವ ಕಾನೂರು ಕೋಟೆ – ನಿಧಿಯಾಸೆಗೆ ಬಲಿಯಾಗುತ್ತಿದೆ ಐತಿಹಾಸಿಕ ಸ್ಮಾರಕಗಳು

ಪ್ರವಾಸಿಗರನ್ನು ಸೆಳೆಯುತ್ತಿದೆ ಇಡಗುಂಜಿಯ ವಿನಾಯಕ ವನ

October 28, 2020 by Lakshmikant Gowda Leave a Comment

ನಾಡಿನ ಸುಪ್ರಸಿದ್ಧ ದೇವಾಲಯಗಳಲ್ಲೊಂದೆನಿಸಿರುವ ಇಡಗುಂಜಿ ಮಹಾಗಣಪತಿಯ ಸನ್ನಿಧಿಗೆ ನಿತ್ಯವೂ ಸಾವಿರಾರು ಭಕ್ತರು ಬೇಟಿ ನೀಡಿ ಇಷ್ಟಾರ್ಥಗಳನ್ನು ಬೇಡಿಕೊಳ್ಳುತ್ತಾರೆ. ರಾಷ್ಟ್ರೀಯ ಹೆದ್ದಾರಿ 66 ರಿಂದ ಇಡಗುಂಜಿಗೆ ಸಾಗುವ ಉಪ ರಸ್ತೆಯಲ್ಲಿ 50 ಮೀಟರ್ ದೂರದಲ್ಲಿ ಹೊನ್ನಾವರ ಅರಣ್ಯ ಇಲಾಖೆಯವರು ನಿರ್ಮಿಸಿದ ವಿನಾಯಕವನವಿದೆ. ಉದ್ಯಾನವನ, ಕುಳಿತು ವಿಶ್ರಾಂತಿ ಪಡೆಯಲು ಬೆಂಚುಗಳು, ಪಾರಾಗೋಲ, ಕುಡಿಯುವ ನೀರು, ಶೌಚಾಲಯ, ಸ್ನಾನಗೃಹದಂತ ಮೂಲಭೂತ ಸೌಖರ್ಯಗಳ ಜೊತೆ ಮಕ್ಕಳ … [Read more...] about ಪ್ರವಾಸಿಗರನ್ನು ಸೆಳೆಯುತ್ತಿದೆ ಇಡಗುಂಜಿಯ ವಿನಾಯಕ ವನ

ನನಸಾಯ್ತು ಕನಸು – ಕಾಸರಕೋಡ ಇಕೋ ಬೀಚ್‍ಗೆ ಬ್ಲ್ಯೂ ಪ್ಲ್ಯಾಗ್ ಸರ್ಟಿಫಿಕೇಟ್

October 12, 2020 by Lakshmikant Gowda Leave a Comment

kasarkod eco beach

(ಪ್ರವಾಸೋದ್ಯಮದ ಅಭಿವೃದ್ಧಿ ಸ್ಥಳೀಯ ಉದ್ಯೋಗಾವಕಾಶಗಳ ಸೃಷ್ಟಿಗೆ ಕಾರಣವಾಗುವ ನಿರೀಕ್ಷೆ)ಹೊನ್ನಾವರ – ಎದುರಾದ ಎಲ್ಲಾ ಸವಾಲುಗಳನ್ನು ನಿವಾರಿಸಿಕೊಂಡ ತಾಲೂಕಿನ ಕಾಸರಕೋಡ ಇಕೋ ಬೀಚ್ ಅಂತರಾಷ್ಟ್ರೀಯ ಗುಣಮಟ್ಟ ಹೊಂದಿರುವ ಬೀಚ್ ಎನ್ನುವ ಬ್ಲ್ಯೂ ಪ್ಲ್ಯಾಗ್ ಸರ್ಟಿಫಿಕೇಟ್ ಮಾನ್ಯತೆ ಪಡೆಯುವಲ್ಲಿ ಯಶಸ್ವಿಯಾಗಿದೆ. 5.6 ಕಿಲೋಮೀಟರ್ ವಿಸ್ತೀರ್ಣದ ಕಡಲತೀರದಲ್ಲಿ ಸದ್ಯ 750 ಮೀಟರ್ ವ್ಯಾಪ್ತಿಯಲ್ಲಿ ಸುಮಾರು 8 ಕೋಟಿ ವೆಚ್ಚದಲ್ಲಿ ಬೀಚ್‍ನ ಗುಣಮಟ್ಟ ಹೆಚ್ಚಿಸುವ ಕೆಲಸ … [Read more...] about ನನಸಾಯ್ತು ಕನಸು – ಕಾಸರಕೋಡ ಇಕೋ ಬೀಚ್‍ಗೆ ಬ್ಲ್ಯೂ ಪ್ಲ್ಯಾಗ್ ಸರ್ಟಿಫಿಕೇಟ್

ಸುನಾಮಿಯಿಂದಲೂ ರಕ್ಷಿಸುತ್ತೆ ಕಾಂಡ್ಲಾ ಇದು ಜಲಚರಗಳ ಪಾಲಿಗಂತೂ ಸ್ವರ್ಗ/honavar mangrove forest

October 2, 2020 by Lakshmikant Gowda Leave a Comment

honavar mangrove forest,mangrove forest,honavar kandla,kandla Jungle honavar

ಸುನಾಮಿಯಿಂದಲೂ ರಕ್ಷಿಸುತ್ತೆ ಕಾಂಡ್ಲಾ ಇದು ಜಲಚರಗಳ ಪಾಲಿಗಂತೂ ಸ್ವರ್ಗ/honavar mangrove forest ಕೈ ಬೀಸಿ ಕರೆಯುತ್ತಿದೆ ಶರಾವತಿ ಮಡಿಲಲ್ಲಿ ಮೈದಳೆದ ಕಾಂಡ್ಲಾ ಕಾಡಿನ ಬೋರ್ಡ ವಾಕ್ ಹೊನ್ನಾವರ – ಮಣ್ಣಿನ ಸವಕಳಿ ತಡೆಯುವ ಜೊತೆಗೆ ವಿನಾಶಕ್ಕೆ ಕಾರಣವಾಗಬಲ್ಲ ಚಂಡಮಾರುತ ಹಾಗೂ ಸುನಾಮಿಯ ಪ್ರಭಾವವನ್ನೂ ತಗ್ಗಿಸಬಲ್ಲ, ಜಲಚರಗಳಿಗೆ ಆಹಾರಮೂಲವೂ ಆವಾಸಸ್ಥಾನವೂ ಆಗಿರುವ ಬಹುಪಯೋಗಿ ಕಾಂಡ್ಲಾ ಕಾಡುಗಳನ್ನು ಪ್ರವಾಸೋದ್ಯಮಕ್ಕೆ ಅಣಿಗೊಳಿಸುವ ಕಾರ್ಯ … [Read more...] about ಸುನಾಮಿಯಿಂದಲೂ ರಕ್ಷಿಸುತ್ತೆ ಕಾಂಡ್ಲಾ ಇದು ಜಲಚರಗಳ ಪಾಲಿಗಂತೂ ಸ್ವರ್ಗ/honavar mangrove forest

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

SSLC ITI ಆದವರಿಗೆ BSF ನೇಮಕಾತಿ 2023 BSF new Recruitment 2023 Apply Online for Constable posts

February 3, 2023 By Sachin Hegde

SSLC ಪದವಿ ಆದವರಿಗೆ ಕೆಎಂಎಫ್ ಶಿಮುಲ್ ನೇಮಕಾತಿ 2023 KMF SHIMUL new recruitment 2023 Apply Online

February 2, 2023 By Sachin Hegde

10th NTC ಆದವರಿಗೆ ರೈಲ್ ವೀಲ್ ಫ್ಯಾಕ್ಟರಿ ನೇಮಕಾತಿ 2023 Rail Wheel Factory new Recruitment 2023 Apply for apprentice Posts

February 2, 2023 By Sachin Hegde

ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹುತಾತ್ಮರ ದಿನಾಚರಣೆ ಒಡೆದ ಮನಸ್ಸುಗಳನ್ನು ಬೆಸೆಯುವಲ್ಲಿ ರಾಹುಲ್ ನೇತ್ರತ್ವದ ಭಾರತ್ ಜೋಡೋ ಯಶಸ್ವಿ -ಜಗದೀಪ್ ಎನ್ ತೆಂಗೇರಿ

January 31, 2023 By Sachin Hegde

SSLC ಆದವರಿಗೆ ಭಾರತೀಯ ನೌಕಾಪಡೆಯ ನೇಮಕಾತಿ 2023 Indian Navy new Recruitment 2023 Apply Online for Tradesman Skilled Posts

January 31, 2023 By Sachin Hegde

SSLC/PUC ಪದವಿ ಆದವರಿಗೆ ಬೆಂಗಳೂರು ಡಿಸಿಸಿ ಬ್ಯಾಂಕ್ ನೇಮಕಾತಿ 2023 BDCCB new Recruitment 2023 Apply Online for Computer Operator/Stenographer/Driver/JA posts

January 30, 2023 By Sachin Hegde

© 2023 Canara Buzz · Contributors · Privacy Policy · Terms & Conditions · Member of Digital Avatar