• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
    • Bank job
    • Government jobs
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಮಾಹಿತಿ
    • ಸೇವೆ
    • ಸಾಧನೆ
  • Entertainment
    • Kannada Movies
    • Hindi Movies
    • Telugu Movies
    • Movies

ಶಿವಮೊಗ್ಗ

ನದಿಗೆ ವಿಷ ಬೆರಕೆ ಜಲಚರಗಳ ಸಾವು

April 5, 2022 by Deepika Leave a Comment

ಶಿವಮೊಗ್ಗ : ರಿಪ್ಪನ್‌ಪೇಟೆ ಸಮೀಪದ ಬಿದರಹಳ್ಳಿಯ ಕುಮುದ್ವತಿ ನದಿಗೆ ಕಿಡಿಗೇಡಿಗಳು ವಿಷ ಬೆರೆಸಿದ್ದರಿಂದ ಮೀನು, ಕಪ್ಪೆ, ಹಾವು ಸೇರಿದಂತೆ ಇನ್ನಿತರ ಜಲ ಚರಗಳು ನದಿ ದಂಡೆಯ ಮೇಲೆ ಸತ್ತು ಬಿದ್ದಿವೆ. ಇದನ್ನು ತಿನ್ನುವ ಹಕ್ಕಿಗಳು ಸಹ ಸಾಯುವ ಸಾಧ್ಯತೆ ಹೆಚ್ಚಿದೆ. ಜಾನುವಾರು ಗಳು ಕುಡಿಯಲು ಇದೇ ನೀರು ಬಳಸುವುದ ರಿಂದ ಅವುಗಳ ಜೀವಕ್ಕೂ ಕಂಟಕ ಉಂಟಾಗಿದೆ. … [Read more...] about ನದಿಗೆ ವಿಷ ಬೆರಕೆ ಜಲಚರಗಳ ಸಾವು

ಸಂಸ್ಕೃತ ಬೋಧನೆ : ಅರ್ಜಿ ಆಹ್ವಾನ

January 28, 2022 by Deepika Leave a Comment

ಶಿವಮೊಗ್ಗ : ಶಿವಮೊಗ್ಗ ನಗರದ ವಾಸವಿ ಅಕಾಡಮಿ ಟ್ರಸ್ಟ್ ಮತ್ತು ತರುಣೋದಯ ಸಂಸ್ಕೃತ ಸೇವಾ ಸಂಸ್ಥೆಗಳ ವತಿಯಿಂದ ಶಿವಮೊಗ್ಗ ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಯಲ್ಲಿರುವ ಆಯ್ದ ಪ್ರಾಥಮಿಕ ಶಾಲೆಗಳಲ್ಲಿ 2022 - 23 ರ ಶೈಕ್ಷಣಿಕ ವರ್ಷದಲ್ಲಿ ಎಲ್.ಕೆ.ಜಿ ಯಿಂದ 7 ನೇ ತರಗತಿಯವರೆಗೆ ಸಂಸ್ಕೃತವನ್ನು ಭೋಧಿಸಲು ಹತ್ತನೇ ತರಗತಿ ಪಾಸಾದ ಆಸಕ್ತ 25 ರಿಂದ 40 ವರ್ಷದೊಳಗಿನ ಗೃಹಿಣಿಯರು, ಬೇರೆ ಅರೆ ಉದ್ಯೋಗದಲ್ಲಿರುವವರು, ಸಂಸ್ಕೃತದಲ್ಲಿ ಆಸಕ್ತಿ ಇರುವವರಿಂದ … [Read more...] about ಸಂಸ್ಕೃತ ಬೋಧನೆ : ಅರ್ಜಿ ಆಹ್ವಾನ

ಅಡಿಕೆ ಕ್ಯಾನ್ಸರ್ ಕಾರಕವಲ್ಲ : ಬೆಳೆಗಾರರಲ್ಲಿ ಸಂತಸ

October 30, 2021 by Deepika Leave a Comment

ಶಿವಮೊಗ್ಗ : ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ರೈತರ ಪ್ರಮುಖ ಆರ್ಥಿಕ ಜೀವನಾಡಿ ಬೆಳೆಯಾಗಿರುವ ಅಡಿಕೆ ಕ್ಯಾನ್ಸರ್‌ಕಾರಕ ಎಂಬ ಅಂಶವನ್ನು ಅಮೆರಿಕಾದ ಮೊಲೆಕ್ಯುಲರ್ ಸೆಲ್ ಹೆಸರಿನ ಜನರಲ್‌ನಲ್ಲಿ ಕೈಬಿಡಲಾಗಿದೆ. ಇದರಿಂದ ಅಡಿಕೆ ಕ್ಯಾನ್ಸರ್‌ಕಾರಕವಲ್ಲ ಹಾಗೂ ಆರೊಗ್ಯಕ್ಕೆ ಹಾನಿಕರಕವಲ್ಲ ಎಂಬ ಅಡಿಕೆ ಬೆಳೆಗಾರರ ವಾದಕ್ಕೆ ಮತ್ತಷ್ಟು ಪುಷ್ಠ ಸಿಕ್ಕಂತಾಗಿದೆ. ಅಡಿಕೆ … [Read more...] about ಅಡಿಕೆ ಕ್ಯಾನ್ಸರ್ ಕಾರಕವಲ್ಲ : ಬೆಳೆಗಾರರಲ್ಲಿ ಸಂತಸ

ರಸ್ತೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

October 14, 2021 by Deepika Leave a Comment

ಶಿವಮೊಗ್ಗ : ವ್ಯಕ್ತಿಯೋರ್ವ ರಸ್ತೆಯಲ್ಲೇ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಗೆ ಶರಣಾದ ಘಟನೆ ತೀರ್ಥಹಳ್ಳಿ ತಾಲೂಕು ಆಕ್ಲಾಪುರದಲ್ಲಿ ಬುಧವಾರ ನಡೆದಿದೆ. ರಾಘವೇಂದ್ರ (40) ಆತ್ಮಹತ್ಯೆ ಮಾಡಿಕೊಂಡ ಬುಧವಾರ ಬೆಳ್ಳಿಗೆ 5:45ರ ವೇಳೆಗೆ ಮನೆಯಿಂದ ಪೆಟ್ರೋಲ್ ತುಂಬಿದ್ದ ಕ್ಯಾನ್‌ನೊಂದಿಗೆ ಬೈಕ್‌ನಲ್ಲಿ ತೆರಳಿದ ರಾಘವೆಂದ್ರ ಗ್ರಾಮದಿಂದ ಸುಮಾರು ಎರಡು ಕಿಮೀ ದೂರವಿರುವ ಜನವಸತಿ ವಿರಳವಿರುವ ಕೋಣಂದೂರು ಸಂಪರ್ಕ … [Read more...] about ರಸ್ತೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಗೆಳೆಯರಿಬ್ಬರು ನೇಣಿಗೆ ಶರಣು

September 28, 2021 by Deepika Leave a Comment

ಶಿವಮ್ಗೊಗ ಜಿಲ್ಲೆ ಸಾಗರ ತಾಲೂಕೀನ ಜೋಗ ಬಸ್ ನಿಲ್ದಾಣ ಹತ್ತಿರದ ಲಾಡ್ಜ್ವೊಂದರಲ್ಲಿ ಬಾಗಲಕೋಟೆ ಜಿಲ್ಲೆ ಬನಹಟ್ಟಿ ಮೂಲದ ಇಬ್ಬರು ಗೆಳೆಯರು ನೇಣಿಗೆ ಶರಣಾದ ಘಡನೆ ನಡೆದಿದೆ. ಬನಹಟ್ಟಿ ಗ್ರಾಮದ ಸಂತೋಷ ಅಡವಿನ್ನವರ (23) ಹಾಗೂ ಹನುಮಂತ ಅಲಗೂರ (28) ಎಂಬಾತರೇ ಜೀವತೆತ್ತ ಯುವಕರಾಗಿದ್ದಾರೆ. ಇಬ್ಬರೂ ಸೆ. 24ರ ತಡರಾತ್ರಿ ಲಾಡ್ಜ್ಗೆ ಬಂದು ರೂಮ್ ಬಾಡಿಗೆಗೆ ಪಡೆದಿದ್ದರು. ಶನಿವಾರ ಮಧ್ಯಾಹ್ನನ ಇಬ್ಬರೂ ಹೊರಗೆ ಒಂದು ಊಟ ತೆಗೆದುಕೊಂಡು ಹೋಗಿ … [Read more...] about ಗೆಳೆಯರಿಬ್ಬರು ನೇಣಿಗೆ ಶರಣು

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 1,368,353 visitors
SURE Card

Footer

JSW has proposed another port at Honavar

July 26, 2021 By Sachin Hegde

ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ /KPSC Recruitment 2022

May 17, 2022 By Deepika

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

May 17, 2022 By Deepika

ಸಮುದ್ರ ಸುಳಿಗೆ ಸಿಲುಕಿ ಯುವಕ ಸಾವು

May 17, 2022 By Deepika

ಬದುಕಿಗೆ ಮತ್ತು ಬರವಣಿಗೆಗೆ ಸಾಮ್ಯತೆ ಇರಬೇಕು.

May 17, 2022 By Jayaraj Govi

ಪ್ರೇಕ್ಷಕರನ್ನು ರಂಜಿಸಿದ ರಾಜಾ ರುದ್ರಕೋಪ ಯಕ್ಷಗಾನ

May 17, 2022 By Jayaraj Govi

ಲಯನ್ಸ್ ಕಾರ್ಯ ಚುವಟಿಕೆಗಳ ಕುರಿತು ಆನ್ ಲೈನ್ ನಲ್ಲಿ ಮಾಹಿತಿ

May 17, 2022 By Jayaraj Govi

© 2022 Canara Buzz · Contributors · Privacy Policy · Terms & Conditions