ಶಿವಮೊಗ್ಗ : ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ರೈತರ ಪ್ರಮುಖ ಆರ್ಥಿಕ ಜೀವನಾಡಿ ಬೆಳೆಯಾಗಿರುವ ಅಡಿಕೆ ಕ್ಯಾನ್ಸರ್ಕಾರಕ ಎಂಬ ಅಂಶವನ್ನು ಅಮೆರಿಕಾದ ಮೊಲೆಕ್ಯುಲರ್ ಸೆಲ್ ಹೆಸರಿನ ಜನರಲ್ನಲ್ಲಿ ಕೈಬಿಡಲಾಗಿದೆ.ಇದರಿಂದ ಅಡಿಕೆ ಕ್ಯಾನ್ಸರ್ಕಾರಕವಲ್ಲ ಹಾಗೂ ಆರೊಗ್ಯಕ್ಕೆ ಹಾನಿಕರಕವಲ್ಲ ಎಂಬ ಅಡಿಕೆ ಬೆಳೆಗಾರರ ವಾದಕ್ಕೆ ಮತ್ತಷ್ಟು ಪುಷ್ಠ ಸಿಕ್ಕಂತಾಗಿದೆ. ಅಡಿಕೆ … [Read more...] about ಅಡಿಕೆ ಕ್ಯಾನ್ಸರ್ ಕಾರಕವಲ್ಲ : ಬೆಳೆಗಾರರಲ್ಲಿ ಸಂತಸ
ಶಿವಮೊಗ್ಗ
ರಸ್ತೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಶಿವಮೊಗ್ಗ : ವ್ಯಕ್ತಿಯೋರ್ವ ರಸ್ತೆಯಲ್ಲೇ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಗೆ ಶರಣಾದ ಘಟನೆ ತೀರ್ಥಹಳ್ಳಿ ತಾಲೂಕು ಆಕ್ಲಾಪುರದಲ್ಲಿ ಬುಧವಾರ ನಡೆದಿದೆ.ರಾಘವೇಂದ್ರ (40) ಆತ್ಮಹತ್ಯೆ ಮಾಡಿಕೊಂಡ ಬುಧವಾರ ಬೆಳ್ಳಿಗೆ 5:45ರ ವೇಳೆಗೆ ಮನೆಯಿಂದ ಪೆಟ್ರೋಲ್ ತುಂಬಿದ್ದ ಕ್ಯಾನ್ನೊಂದಿಗೆ ಬೈಕ್ನಲ್ಲಿ ತೆರಳಿದ ರಾಘವೆಂದ್ರ ಗ್ರಾಮದಿಂದ ಸುಮಾರು ಎರಡು ಕಿಮೀ ದೂರವಿರುವ ಜನವಸತಿ ವಿರಳವಿರುವ ಕೋಣಂದೂರು ಸಂಪರ್ಕ … [Read more...] about ರಸ್ತೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಗೆಳೆಯರಿಬ್ಬರು ನೇಣಿಗೆ ಶರಣು
ಶಿವಮ್ಗೊಗ ಜಿಲ್ಲೆ ಸಾಗರ ತಾಲೂಕೀನ ಜೋಗ ಬಸ್ ನಿಲ್ದಾಣ ಹತ್ತಿರದ ಲಾಡ್ಜ್ವೊಂದರಲ್ಲಿ ಬಾಗಲಕೋಟೆ ಜಿಲ್ಲೆ ಬನಹಟ್ಟಿ ಮೂಲದ ಇಬ್ಬರು ಗೆಳೆಯರು ನೇಣಿಗೆ ಶರಣಾದ ಘಡನೆ ನಡೆದಿದೆ.ಬನಹಟ್ಟಿ ಗ್ರಾಮದ ಸಂತೋಷ ಅಡವಿನ್ನವರ (23) ಹಾಗೂ ಹನುಮಂತ ಅಲಗೂರ (28) ಎಂಬಾತರೇ ಜೀವತೆತ್ತ ಯುವಕರಾಗಿದ್ದಾರೆ. ಇಬ್ಬರೂ ಸೆ. 24ರ ತಡರಾತ್ರಿ ಲಾಡ್ಜ್ಗೆ ಬಂದು ರೂಮ್ ಬಾಡಿಗೆಗೆ ಪಡೆದಿದ್ದರು. ಶನಿವಾರ ಮಧ್ಯಾಹ್ನನ ಇಬ್ಬರೂ ಹೊರಗೆ ಒಂದು ಊಟ ತೆಗೆದುಕೊಂಡು ಹೋಗಿ … [Read more...] about ಗೆಳೆಯರಿಬ್ಬರು ನೇಣಿಗೆ ಶರಣು
ಅಪ್ರಾಪ್ತೆ ಮದುವೆ ಹಣ್ಣಿನ ವ್ಯಾಪಾರಿ ಬಂಧನ
ಶಿವಮೊಗ್ಗ : ಅಪ್ರಾಪ್ತೆಯನ್ನು ಮದುವೆಯಾಗಿ ಆಕೆಯೊಂದಿಗೆ ಎರಡು ತಿಂಗಳು ಸಂಸಾರ ಸಡೆಸಿದ್ದ ನಗರದ ಹಣ್ಣಿನ ವ್ಯಾಪಾರಿಯನ್ನು ಪೋಕ್ಸೊಕಾಯ್ದೆ, ಅತ್ಯಾಚಾರ ಬಾಲ್ಯ ವಿವಾಹ ನಿರ್ಬಂಧ ಕಾಯ್ದೆಯಡಿ ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದು, ಅಪ್ರಾಪ್ತೆಯ ರಕ್ಷಣೆ ಮಾಡಲಾಗಿದೆ.ಶರವತಿ ನಗರದ 25 ವರ್ಷದ ಹಣ್ಣಿನ ವ್ಯಾಪಾರಿ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಅಪ್ರಾಪ್ತೆಯನ್ನು ಮದುವೆಯಾಗಿದ್ದ. 2 ವರ್ಷದಹಿಂದೆ ಬಾಲಕಿ ತಾಯಿ ಅನಾರೋಗ್ಯದ ನಿಮಿತ್ತ ಮೆಗ್ಗಾನ್ … [Read more...] about ಅಪ್ರಾಪ್ತೆ ಮದುವೆ ಹಣ್ಣಿನ ವ್ಯಾಪಾರಿ ಬಂಧನ
ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ಓರ್ವ ಸಾವು.!
ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ಉಂಟಾಗಿದ್ದು ಜಗಳದಲ್ಲಿ ಓರ್ವ ಸಾವುಕಂಡಿರುವ ಘಟನೆ ಇಂದು ಸಂಜೆ ಭದ್ರಾವತಿಯಲ್ಲಿ ನಡೆದಿದೆ.ಇಂದು ಸಂಜೆ ಭದ್ರಾವತಿಯ ಅನ್ವರ್ ಕಾಲೋನಿ ನಿವಾಸಿ ಸಾಬೀಬ್ ಪಕ್ಕದ ಏರಿಯಾದ ಜೈಭೀಮ್ ನಗರಕ್ಕೆ ಬಂದಿದ್ದಾನೆ. ಸ್ನೇಹಿತರೊಂದಿಗೆ ಬಂದಿದ್ದ ಸಾದಿಕ್ ಗೆ ಜೈಭೀಮ್ ನಗರದ ಸುನೀಲ್ ಲಾಕ್ ಡೌನ್ ಇದೆ ಬರಬೇಡಿ ಎಂದು ಹೇಳಿದ್ದಾಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ಉಂಟಾಗಿದ್ದು ಜಗಳದಲ್ಲಿ ಓರ್ವ ಸಾವುಕಂಡಿರುವ ಘಟನೆ ಇಂದು ಸಂಜೆ … [Read more...] about ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ಓರ್ವ ಸಾವು.!