• Skip to main content
  • Skip to secondary menu
  • Skip to primary sidebar
  • Skip to footer
  • ಮುಖಪುಟ
  • ಅಂಕಣಗಳು
  • ಆರೋಗ್ಯ
    • ಮನೆಮದ್ದು
  • ವಿಡಿಯೋ
  • ಪುರವಣಿಗಳು
  • ಸಂಸ್ಕೃತಿ-ಕಲೆ
  • Live News
  • Classifieds
    • Submit FREE Classified Ad

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಪ್ರವಾಸ
  • ಸಿನೆಮಾ

ಸಂಸ್ಕೃತಿ-ಕಲೆ

ಸಂಭ್ರಮದಿoದ ಜರುಗಿದ ಮಂಕಿ ಜಾತ್ರೆ

February 26, 2021 by Vishwanath Shetty Leave a Comment

ಹೊನ್ನಾವರ; ರಾಜ್ಯದಲ್ಲೆ ಕೆಲವೇ ಕೆಲವು ಭಾಗದಲ್ಲಿ ಬೆಳ್ಳಿರಥದ ಜಾತ್ರಮಹೋತ್ಸವ ನಡೆಯುವ ದೇವಾಲಯದಲ್ಲಿ ಅತಿ ಪುರಾತನವಾದ ತಾಲೂಕಿನ ಮಂಕಿಯ ಶ್ರೀ ಸರ್ವೇಶ್ವರಿ ಆತ್ಮಾನಂದ ಸದ್ಗುರು ಸಮರ್ಥ ಸನ್ನಿಧಿ ಮಂಕಿಪುರ ಮಠದ ಶ್ರೀ ಸರ್ವೇಶ್ವರಿ ಜಗನ್ಮಾತೆಯ ಬೆಳ್ಳಿ ರಥೋತ್ಸವದ ವಿಜೃಂಭಣೆಯಿAದ ನಡೆಯಿತು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸಾವಿರಾರು ಭಕ್ತರು ಹರಕೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು. ಮಂಕಿಪುರ ಮಠದ ಬೆಳ್ಳಿಯ ರಥೋತ್ಸವ ರಾಜ್ಯದಲ್ಲಿಯೆ ಪ್ರಸಿದ್ದಿ … [Read more...] about ಸಂಭ್ರಮದಿoದ ಜರುಗಿದ ಮಂಕಿ ಜಾತ್ರೆ

ಪಿಶೆಲಿಂಗೇಶ್ವರ ಜಾತ್ರಾ ಮಹೋತ್ಸವ ಸಂಪನ್ನ

February 2, 2021 by Yogaraj SK Leave a Comment

ಹಳಿಯಾಳ:- ಕಳೆದ ಎರಡು ದಿನಗಳಿಂದ ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ನಡೆದ ಪಿಶೆಲಿಂಗೇಶ್ವರ ಜಾತ್ರಾ ಮಹೋತ್ಸವು ಸಂಪನ್ನಗೊಂಡಿದೆ. ಅದ್ದೂರಿಯಾಗಿ ನಡೆಯುತ್ತಿದ್ದ ಈ ಜಾತ್ರಾ ಮಹೋತ್ಸವವವು ಈ ಬಾರಿ ಕೊರೊನಾ ಹಿನ್ನೆಲೆ ಅತ್ಯಂತ ಸರಳವಾಗಿ ನಡೆಸಲಾಯಿತು. ಇಂದು ಪಿಶೇಲಿಂಗೇಶ್ವರ ದೇವರು ಹಾಗೂ ಗ್ರಾಮದೇವತೆಯಾದ ಶ್ರೀಲಕ್ಷ್ಮೀ ದೇವಿಯ ಉಡಿತುಂಬುವ ಕಾರ್ಯಕ್ರಮ ನಡೆಯಿತು.ಸೋಮವಾರ ಶ್ರೀ ಪಿಶೆಲಿಂಗೇಶ್ವರ ಪ್ರಾಣ ಪ್ರತಿμÁ್ಠಪನೆ, ಹವನ ಹಾಗೂ ಪೂಜಾ ಕೈಂಕರ್ಯಗಳು ವಿಧಿ … [Read more...] about ಪಿಶೆಲಿಂಗೇಶ್ವರ ಜಾತ್ರಾ ಮಹೋತ್ಸವ ಸಂಪನ್ನ

ಸಾವಿರಾರು ಭಕ್ತಾದಿಗಳ ಹರ್ಷೋದ್ಗಾರ ನಡುವೆ ಸಂಪನ್ನಗೊಂಡ: ಮಾತೋಬಾರ ಶ್ರೀ ಮುರ್ಡೇಶ್ವರ ದೇವರ ರಥೋತ್ಸವ

January 21, 2021 by bkl news Leave a Comment

ಭಟ್ಕಳ: ತಾಲೂಕಿನ ಪ್ರಸಿದ್ದ ಪ್ರವಾಸಿ ತಾಣವಾದ ಮುರ್ಡೇಶ್ವರದ ಮಾತೋಬಾರ ಶ್ರೀ ಮುರ್ಡೇಶ್ವರ ದೇವರ ರಥೋತ್ಸವ ಕಾರ್ಯಕ್ರಮ ಸಾವಿರಾರು ಭಕ್ತಾಧಿಗಳ ಹರ್ಷೋದ್ಗಾರಗಳ ನಡುವೆ ವಿಜೃಂಭಣೆಯಿಂದ ಮಂಗಳವಾರ ಸಂಜೆ ನಡೆಯಿತು.  ಜನವರಿ 14ರಿಂದ ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿ ಜ19ರಂದು ಮಹಾರಥೋತ್ಸವ ಜರುಗಿತು. ಮಹಾರಥೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೆ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹೋಮ ಹವನಗಳನ್ನು ವಿಧಿವತ್ತಾಗಿ ನಡೆಸಲಾಯಿತು. ಮಧ್ಯಾಹ್ನ … [Read more...] about ಸಾವಿರಾರು ಭಕ್ತಾದಿಗಳ ಹರ್ಷೋದ್ಗಾರ ನಡುವೆ ಸಂಪನ್ನಗೊಂಡ: ಮಾತೋಬಾರ ಶ್ರೀ ಮುರ್ಡೇಶ್ವರ ದೇವರ ರಥೋತ್ಸವ

ಕೋಣನ ಕಂಬಳಕ್ಕೆ ಚಾಲನೆ

December 8, 2020 by bkl news Leave a Comment

ಭಟ್ಕಳ: ತಾಲೂಕಿನ ಯಲ್ವಡಿಕವೂರ ಪಂಚಾಯಿತಿ ವ್ಯಾಪ್ತಿಯ ಸರ್ಪನಕಟ್ಟೆಯ ಯಲ್ವಡಿಯಲ್ಲಿ ಐತಿಹಾಸಿಕ ಕೋಣನ ಕಂಬಳ ಮಹೋತ್ಸವದ ಅಂಕಣ ಉದ್ಘಾಟನೆಯನ್ನು ಊರಿನ ಹಿರಿಯರಾದ ಗೋಯ್ದಪ್ಪ ನಾಗಪ್ಪ ನಾಯ್ಕ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಯಲ್ವಡಿಕವೂರನ ಈ ಕಂಬಳವೂ ಅನಾದಿಕಾಲದಿಂದಲೂ ನಡೆಯುತ್ತಿದೆ. ಗ್ರಾಮೀಣ ಭಾಗದ ಕ್ರೀಡೆ, ಸಂಸ್ಕೃತಿಯನ್ನು ಉಳಿಸಿ ಬೆಳಸಿಕೊಂಡು ಹೋಗುವಲ್ಲಿ ಇಂತಹ ಕ್ರೀಡೆಗಳು ಸಹಕಾರಿ ಎಂದರು. ಕುಂಟುವಾಣಿ ಕೋಣನ ಕಂಬಳದ ರೂವಾರಿ ಸೋಮಯ್ಯ ಗೊಂಡ ತನಗೆ … [Read more...] about ಕೋಣನ ಕಂಬಳಕ್ಕೆ ಚಾಲನೆ

ಯಕ್ಷ ಬ್ರಾಹ್ಮಣ ಹಡಿನಬಾಳ ಶ್ರೀಪಾದ ಹೆಗಡೆ ಇನ್ನಿಲ್ಲ

December 5, 2020 by Vishwanath Shetty Leave a Comment

ಹೊನ್ನಾವರ : ತಾಲೂಕಿನ ಹಿರಿಯ ಯಕ್ಷಗಾನ ಕಲಾವಿದ  ಹಡಿನಬಾಳ ಶ್ರೀಪಾದ ಹೆಗಡೆ(67)ಯವರು ಅನಾರೋಗ್ಯದಿಂದ ಗುರುವಾರ ಇಹಲೋಕ ತ್ಯಜಿಸಿದರು.ಇವರು ಕಳೆದ ವರ್ಷ ಆಕಸ್ಮಿಕವಾಗಿ ಬೈಕ್ ಅಪಘಾತಕ್ಕೊಳಗಾಗಿ ಮಿದುಳಿನ ಶಸ್ತ್ರಚಿಕಿತ್ಸೆಗೊಳಗಾಗಿದ್ದರು.1953 ರಂದು ಜನಿಸಿದ ಶ್ರೀಪಾದ ಹೆಗಡೆ ಎಸ್‍ಎಸ್‍ಎಲ್‍ಸಿ ವರೆಗೆ ಶಿಕ್ಷಣ ಪಡೆದಿದ್ದರು. 1976, 77 ರಲ್ಲಿ ಗುಂಡಬಾಳಾ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ನಡೆದ ಹರಿಕೆ ಬಯಲಾಟದ ವೇಳೆ ಯಕ್ಷಗಾನಕ್ಕೆ ಪ್ರವೇಶಿಸಿದ್ದರು. ಬಳಿಕ … [Read more...] about ಯಕ್ಷ ಬ್ರಾಹ್ಮಣ ಹಡಿನಬಾಳ ಶ್ರೀಪಾದ ಹೆಗಡೆ ಇನ್ನಿಲ್ಲ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 934,994 visitors

Get Updates on WhatsApp




✓ Valid

Footer

ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ

September 2, 2020 By Vishwanath Shetty

ಶರಾವತಿ ಕುಡಿಯುವ ನೀರು ಯೋಜನೆ ಸಾಲ್ಕೋಡ್ ಗ್ರಾಮಕ್ಕೂ ವಿಸ್ತರಿಸುವಂತೆ ಸಚೀವರಿಗೆ ಮನವಿ ಸಲ್ಲಿಕೆ

March 3, 2021 By Vishwanath Shetty

ಹಳದೀಪುರ ದೇವಾಲಯದ ಬಂಗಾರ ಕಳುವು

March 3, 2021 By Vishwanath Shetty

ಕರುಣೆ ಇಲ್ಲದವನಿಗೆ ಕಾವ್ಯ ಒಲಿಯುವುದಿಲ್ಲ: ಮತ್ತಿಹಳ್ಳಿ

March 3, 2021 By Vishwanath Shetty

ನೀರಿನ ಸಮಸ್ಯೆಗೆ ಶೀಘ್ರ ಪರಿಹಾರ; ಸಚೀವ ಬಿ.ಎ.ಬಸವರಾಜು

March 3, 2021 By Vishwanath Shetty

ಋತುಚಕ್ರವು ಮಹಿಳೆಯರ ಜೀವನದ ಒಂದು ಅವಿಭಾಜ್ಯ ಅಂಗ;ಡಾ. ಸವಿತಾ ಕಾಮತ

March 3, 2021 By bkl news

ಗುರುಕೃಪಾ ಸಹಕಾರಿ ಪತ್ತಿನ ಸಂಘದ ಆಡಳಿತ ಕಮೀಟಿಯ ಅಧ್ಯಕ್ಷರಾಗಿ ಮೋಹನ ನಾಯ್ಕ ಆಯ್ಕೆ

March 3, 2021 By bkl news

© 2021 Canara Buzz · Contributors · Privacy Policy · Terms & Conditions