ನಿಜ. ಯಕ:ಶ್ಚಿತ್ ಅರ್ಧ ಗ್ರಾಮಿಗಿಂತ ಕಡಿಮೆ ತೂಕದ ಈ ಜೀವಿ 500 ಕಿಲೋ ತೂಕದ ಹಸುವನ್ನು ಸಾಯುವ ಮಟ್ಟಕ್ಕೆ ಒಯ್ಯುತ್ತದೆಯೆಂದರೆ ನಂಬಲೇ ಬೇಕು. ನಿಜ. ಉಣ್ಣೆಯೆಂಬ ರಕ್ತಪಿಪಾಸು ಮಾಡುವ ಅನಾಹುತ ಒಂದಲ್ಲ ಎರಡಲ್ಲ. ರಕ್ತ ಕುಡಿದು ರಕ್ತ ಹೀನತೆ ಮಾಡುವುದಲ್ಲದೇ ನಂಜನ್ನು ಕಕ್ಕಿ ದೇಹವನ್ನೆಲ್ಲ ವಿಷಮಯ ಮಾಡಿ ಪಾರ್ಶ್ವವಾಯು ಪೀಡೆ ಮಾಡುತ್ತದೆ. ಗಾಯದ ಮೇಲೆ ಬರೆ ಎಂಬAತೆ ಅನಾಪ್ಲಾಸ್ಮೋಸಿಸ್, ಬೆಬೆಸಿಯೋಸಿಸ್, ಥೈಲೇರಿಯಾಸಿಸ್ ಎಂಬ ಅತ್ಯಂತ ಮಾರಕ ಕಾಯಿಲೆಗಳನ್ನೂ ಸಹ … [Read more...] about ಜಾನುವಾರುಗಳ ಜೀವತೆಗೆಯುವ ಉಣ್ಣೆಯೆಂಬ ರಕ್ತಪಿಪಾಸು ಮಹಾಮಾರಿ !
ಅಂಕಣಗಳು
ಅಲೆಗೆ ಮರುಳಾದ ಮರಳು..ಅಳಿವೆಯಲ್ಲಿ ನಯನ ಮನೋಹರ ದೃಶ್ಯ ವೈಭವ
ಕಡಲಿನಲೆಗಳ ನಿರಂತರ ಹೊಯ್ದಾಟಕ್ಕೆ ಸಿಕ್ಕು ಕ್ಷಣ ಕ್ಷಣಕ್ಕೂ ಬದಲಾಗುತ್ತಲೇ ಇರುತ್ತದೆ ಅಳಿವೆಯ ಸಂರಚನೆ. ದೀಪಾವಳಿಯ ಸಮಯದಲ್ಲಿ ಕಾಸರಕೋಡ ಟೊಂಕ ಅಳಿವೆಯಂತೂ ನೋಡುಗರ ಮನಸೂರೆಗೊಳ್ಳುವಂತ ಸೌಂದರ್ಯ ಸೃಷ್ಠಿಯಿಂದ ಗಮನ ಸೆಳೆಯಿತು.ಮೀನುಗಾರರ ಪಾಲಿಗೆ ಅಪಾಯಕಾರಿ ಅಳಿವೆ ಎಂದೇ ಕುಖ್ಯಾತಿಯಾಗಿರುವ ಟೊಂಕ ಅಳಿವೆಯಲ್ಲಿ ಖಾಸಗಿ ಬಂದರು ನಿರ್ಮಾಣ ಕಾಮಗಾರಿ ನಡೆಯುತ್ತಿರುವುದರಿಂದ ಬೃಹತ್ ಕಂಬಗಳನ್ನು ನಿರ್ಮಿಸಲು ಅಳಿವೆಯ ಒಡಲನ್ನು ಕೊರೆದ ಪರಿಣಾಮ ರಾಶಿ ರಾಶಿ ಮರಳು … [Read more...] about ಅಲೆಗೆ ಮರುಳಾದ ಮರಳು..ಅಳಿವೆಯಲ್ಲಿ ನಯನ ಮನೋಹರ ದೃಶ್ಯ ವೈಭವ
ಚೇತರಿಕೆ ಕಾಣದ ವೀಳ್ಯದೆಲೆ ಮಾರುಕಟ್ಟೆ.. ಬಳ್ಳಿಯಲ್ಲಿಯೇ ಹಣ್ಣಾಗಿ ಉದುರುತ್ತಿರುವ ಎಲೆಗಳು
ಅಡಿಕೆ ಜೊತೆ ತೋಟಗಾರಿಕಾ ಬೆಳೆಯಲ್ಲಿ ಉಪಬೆಳೆಯಾಗಿ ಬೆಳೆಯುವ ವೀಳ್ಯದೆಲೆ ರೈತರ ಪಾಲಿಗೆ ನಿರಂತರ ಆದಾಯ ತರುತ್ತಿದ್ದ ಬೆಳೆಯಾಗಿತ್ತು. ಆದರೆ ಕೊರೊನಾ ಕಾಲಘಟ್ಟದಲ್ಲಿ ಕಳೆದ ಆರೇಳು ತಿಂಗಳಿಂದ ಒಮ್ಮೆಯೂ ಕೊಯ್ಲನ್ನೇ ಕಾಣದೇ ಬಳ್ಳಿಯಲ್ಲಿಯೇ ಹಣ್ಣಾಗಿ ಉದುರುವ ಜೊತೆಗೆ ಎಲೆಯ ವಿಪರೀತ ಹೇರಿಕೆಯಿಂದಾಗಿ ಕೊಳೆ ರೋಗಕ್ಕೂ ಸುಲಭವಾಗಿತುತ್ತಾಗಿ ಬಳ್ಳಿಯೇ ನಾಶವಾಗುತ್ತಿರುವುದು ರೈತರ ಚಿಂತೆಗೆ ಕಾರಣವಾಗಿದೆ.ಮಳೆಗಾಲದಲ್ಲಿ ಒಂದೆರಡು ತಿಂಗಳು ವೀಳ್ಯದೆಲೆ ಬೇಡಿಕೆ ಕೊಂಚ … [Read more...] about ಚೇತರಿಕೆ ಕಾಣದ ವೀಳ್ಯದೆಲೆ ಮಾರುಕಟ್ಟೆ.. ಬಳ್ಳಿಯಲ್ಲಿಯೇ ಹಣ್ಣಾಗಿ ಉದುರುತ್ತಿರುವ ಎಲೆಗಳು
ಕಡುಬಿನ ಕನವರಿಕೆಯಲ್ಲಿ ಮೊಗೆ ಕಾಯಿಗಳಿಗೆ ಬಲು ಬೇಡಿಕೆ
ದೀಪಾವಳಿ ಅಂದ ತಕ್ಷಣ ಹಳ್ಳಿ ಅಡುಗೆಯ ರುಚಿ ಬಲ್ಲವರಿಗೆ ಥಟ್ಟನೆ ಮೊಗೆ ಕಾಯಿ ಅಕ್ಕಿ ಬಳಸಿ ಮಾಡುವ ಕಡುಬು ನೆನಪಾಗುತ್ತದೆ. ಒಂದರ್ಥದಲ್ಲಿ ಕಡುಬಿಲ್ಲದ ದೀಪಾವಳಿ ಹಬ್ಬದ ಆಚರಣೆಯನ್ನು ಕಲ್ಪಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲವೇನೋ ಅನ್ನುವಷ್ಟು ಗ್ರಾಮೀಣ ಭಾಗದಲ್ಲಿ ಕಡುಬು ಹಬ್ಬದ ಆಚರಣೆಯಲ್ಲಿ ಹಾಸುಹೊಕ್ಕಾಗಿದೆ. ಇದೇ ಕಾರಣಕ್ಕಾಗಿಯೇ ದೀಪಾವಳಿ ಸಮಯದಲ್ಲಿ ವ್ಯರ್ಥ ಚರ್ಚೆಗೆ ಕಾರಣವಾಗಿರುವ ಪಟಾಕಿ ನಿಷೇದದ ಬಗ್ಗೆ ಯಾವುದೇ ತಲೆ ಕೆಡಿಸಿಕೊಳ್ಳದ ಮಂದಿ ಹಬ್ಬದ ತಯಾರಿಗೆ ಬೇಕಾದ … [Read more...] about ಕಡುಬಿನ ಕನವರಿಕೆಯಲ್ಲಿ ಮೊಗೆ ಕಾಯಿಗಳಿಗೆ ಬಲು ಬೇಡಿಕೆ
ಗೂಗಲ್ ರೂಟ್ಮ್ಯಾಪ್ ನಂಬಿ ಅರೇಅಂಗಡಿ ಹಿರೇಬೈಲ್ ರಸ್ತೆಯಲ್ಲಿ ಅಬ್ಬೇಪಾರಿಗಳಾಗುತ್ತಿರುವ ವಾಹನ ಸವಾರರು
(ಸಿದ್ದಾಪುರ ಮಾರ್ಗದ ಹುಡುಕಾಟದಲ್ಲಿ ಪದೇ ಪದೇ ಎಡವುತ್ತಿರುವ ವಾಹನ ಚಾಲಕರು )ಹೊನ್ನಾವರ – ಕುಮಟಾ ಶಿರಸಿ ರಸ್ತೆ ಅಗಲೀಕರಣದ ಹಿನ್ನಲೆಯಲ್ಲಿ ಶಿರಸಿ ಸಿದ್ದಾಪುರಕ್ಕೆ ಹೊಸ ಮಾರ್ಗದ ಹುಡುಕಾಟದಲ್ಲಿರುವ ವಾಹನ ಸವಾರರು ಗೂಗಲ್ ಮ್ಯಾಪ್ ನಂಬಿ ಹಿರೇಬೈಲ್ ರಸ್ತೆಯಲ್ಲಿ ಸಾಗಿ ಮುಂದೆ ದಾರಿ ಕಾಣದೇ ಪರದಾಡುತ್ತಿರುವ ಘಟನೆ ಪದೇ ಪದೇ ಮರುಕಳಿಸುತ್ತಿರುವ ಸಂಗತಿ ಬೆಳಕಿಗೆ ಬಂದಿದೆ.ಕುಮಟಾ ಶಿರಸಿ ಮಾರ್ಗದ ರಸ್ತೆ ದುರಸ್ಥಿಕಾರ್ಯ ನಡೆಯಲಿರುವುದರಿಂದ ಮಾರ್ಗ ಬಂದ್ … [Read more...] about ಗೂಗಲ್ ರೂಟ್ಮ್ಯಾಪ್ ನಂಬಿ ಅರೇಅಂಗಡಿ ಹಿರೇಬೈಲ್ ರಸ್ತೆಯಲ್ಲಿ ಅಬ್ಬೇಪಾರಿಗಳಾಗುತ್ತಿರುವ ವಾಹನ ಸವಾರರು