ಖಾದಿ ಆನ್ಲೈನ್ ಮಾರಾಟವು ಈ ದೀಪಾವಳಿಯಂದು ಸಶಕ್ತ ಕುಂಬಾರಿಕೆ ವೃತ್ತಿಪರರಿಗೆ ಅದೃಷ್ಟವನ್ನು ತಂದಿದೆ. ಖಾದಿ ಭಾರತದ ಇ-ಪೋರ್ಟಲ್ನಿಂದಾಗಿ ರಾಜಸ್ಥಾನದ ಜೈಸಲ್ಮೇರ್ ಮತ್ತು ಹನುಮಾನ್ಘಡ ಜಿಲ್ಲೆಗಳ ದೂರದ ಭಾಗಗಳಲ್ಲಿ ಈ ವೃತ್ರಿಪರ ಕುಂಬಾರರು ತಯಾರಿಸಿದ ಮಣ್ಣಿನ ಹಣತೆಗಳು ದೇಶದ ಮೂಲೆ ಮೂಲೆಗಳನ್ನು ತಲುಪುತ್ತಿವೆ. ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ (ಕೆವಿಐಸಿ)ವು ಈ ವರ್ಷ ಮೊದಲ ಬಾರಿಗೆ ಮಣ್ಣಿನ ಹಣತೆಗಳನ್ನು ಆನ್ಲೈನ್ ಮತ್ತು ಮಳಿಗೆಗಳ ಮೂಲಕ ಮಾರಾಟ ಮಾಡಲು … [Read more...] about ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಇ-ಪೋರ್ಟಲ್: ಕುಂಬಾರಿಕೆ ಕರಕುಶಲರಿಗೆ ದೀಪಾವಳಿ ಸಡಗರ
ಅಂಕಣಗಳು
ಪ್ರಶಾಂತ ಪಾಯ್ದೆ ಕಿರುತೆರೆಯಲ್ಲಿ ಮಿಂಚುತ್ತಿರುವ ಕರಾವಳಿಯ ಪ್ರತಿಭೆ
ಪ್ರಶಾಂತ ಪಾಯ್ದೆ ಕನ್ನಡ ಕಿರುತೆರೆಯಲ್ಲಿ ಅವಕಾಶದ ಮೇಲೆ ಅವಕಾಶ ಗಿಟ್ಟಿಸಿಕೊಳ್ಳುತ್ತಿರುವ ಸ್ಪುರದ್ರೂಪಿ ಯುವಕ ಹುಟ್ಟಿದ್ದು ಕರ್ನಾಟಕದ ಕಾಶ್ಮೀರ ಎಂದೇ ಹೆಸರಾಗಿರುವ ಕಾರವಾರದಲ್ಲಿ. ಬಾಲ್ಯದ ಜೀವನ ಓದು ಬರಹ ಎಲ್ಲಾ ಹೊನ್ನಾವರದಲ್ಲಿ. ಆರ್ಥಿಕವಾಗಿ ಸಾಕಷ್ಟು ಏರಿಳಿತಗಳನ್ನು ಕಂಡ ಕುಟುಂಬದಲ್ಲಿ ಜನಿಸಿ ಎಳವೆಯಲ್ಲಿಯೇ ಓದಿನ ಜೊತೆ ಮನೆ ಮನೆಗೆ ಹಾಲು ಹಾಕುವ ಜೊತೆಗೆ ಕೋರಿಯರ್ ಬಾಯ್ ಆಗಿಯೂ ದುಡಿದ ಈತ ಗೆಳೆಯರ ಜೊತೆ ನಾಟಕದ ಗೀಳನ್ನು ಅಂಟಿಸಿಕೊಂಡಿದ್ದ.ಓದಿನ ನಂತರ … [Read more...] about ಪ್ರಶಾಂತ ಪಾಯ್ದೆ ಕಿರುತೆರೆಯಲ್ಲಿ ಮಿಂಚುತ್ತಿರುವ ಕರಾವಳಿಯ ಪ್ರತಿಭೆ
ಭೂಮಿಯೇ ಹಾಸಿಗೆ ಗಗನವೇ ಚಪ್ಪರ ಕಣ್ತುಂಬ ನಿದ್ದೆ ಬಡವನಿಗೆ – ಅಲೆಮಾರಿಗಳ ಬದುಕು ಬವಣೆ
ಭೂಮಿಯೇ ಹಾಸಿಗೆ ಗಗನವೇ ಚಪ್ಪರ ಕಣ್ತುಂಬ ನಿದ್ದೆ ಬಡವನಿಗೆ.. ಮೆತ್ತನೆ ಹಾಸಿಗೆ ಸುಖದ ಸುಪತ್ತಿಗೆ ಬಾರದು ನಿದ್ದೆ ಧನಿಕನಿಗೆ…ಎನ್ನುವ ಕನ್ನಡ ಚಲನಚಿತ್ರ ಗೀತೆಯನ್ನು ಬಹಳಷ್ಟುಜನ ಕೇಳಿರುತ್ತೇವೆ. ಆದರೆ ಭೂಮಿಯನ್ನೇ ಹಾಸಿಗೆ ಮಾಡಿಕೊಂಡವರ ಕಡು ಕಷ್ಟದ ಬದುಕಿನ ಒಳ ನೋಟ ಹೊರ ಜಗತ್ತಿಗೆ ತೆರೆದುಕೊಳ್ಳುವುದಕ್ಕಿಂತ ಅನುಕಂಪದ ಮಾತುಗಳಲ್ಲಿ ಕಳೆದು ಹೋಗುವದೇ ಹೆಚ್ಚು. ತಾಲೂಕಿನ ಹಳದಿಪುರ ಮತ್ತು ಕರ್ಕಿಯ ನಡುವೆ ಹೆದ್ದಾರಿ ಪಕ್ಕದಲ್ಲಿ ಉಟ್ಟುಬಿಟ್ಟ ಹಳೆಯ ಸೀರೆಗಳನ್ನೇ ಬಳಸಿ … [Read more...] about ಭೂಮಿಯೇ ಹಾಸಿಗೆ ಗಗನವೇ ಚಪ್ಪರ ಕಣ್ತುಂಬ ನಿದ್ದೆ ಬಡವನಿಗೆ – ಅಲೆಮಾರಿಗಳ ಬದುಕು ಬವಣೆ
ಬೈಕ್ ಸವಾರರಿಗೆ ಸವಾಲಾದ ಮರದಲ್ಲಿ ನೇತಾಡುವ ಕಂಬಳಿ ಹುಳಗಳು
ಕರಾವಳಿ ಮಲೆ ನಾಡಿನಲ್ಲಿ ಮಳೆಯ ಲಕ್ಷಣಗಳು ಕಡಿಮೆಯಾದ ಸೂಚನೆ ಎಂಬAತೆ ಸಣ್ಣ ಪ್ರಮಾಣದಲ್ಲಿ ಮಂಜು ಬೀಳುವುದಕ್ಕೆ ಸುರುವಾಗಿರುವ ಈ ಸಮಯದಲ್ಲಿ ಚಿಟ್ಟೆಗಳಾಗಿ ರೂಪಾಂತರವಾಗುವ ಕಂಬಳಿಹುಳಗಳ ಸಂತತಿ ಎಲ್ಲೆಂದರಲ್ಲಿ ಕಂಡುಬರುತ್ತಿದೆ. ಹಸಿರು ಎಲೆಗಳನ್ನು ಗಬಗಬನೆ ಮುಕ್ಕುವ ಲಾರ್ವಾಗಳು ಮರದಲ್ಲಿ ನೇತಾಡುತ್ತಿರುತ್ತವೆ. ಕಂಬಳಿ ಹುಳಗಳು ಮರದಲ್ಲಿ ನೇತಾಡಿದರೆ ಏನಪ್ಪಾ ತೊಂದರೆ ಅಂದುಕೊಳ್ಳುತ್ತಿದ್ದರಾ ತೊಂದರೆ ಇರುವುದೇ ಅಲ್ಲಿ.ಕರಾವಳಿ ಮಲೆನಾಡಿನ ಯಾವುದೇ ರಸ್ತೆಯಲ್ಲಿ ಸಾಗಿದರೂ … [Read more...] about ಬೈಕ್ ಸವಾರರಿಗೆ ಸವಾಲಾದ ಮರದಲ್ಲಿ ನೇತಾಡುವ ಕಂಬಳಿ ಹುಳಗಳು
ಇತಿಹಾಸದ ಅವಗಣನೆಗೆ ಅವಸಾನವಾಗುತ್ತಿರುವ ಕಾನೂರು ಕೋಟೆ – ನಿಧಿಯಾಸೆಗೆ ಬಲಿಯಾಗುತ್ತಿದೆ ಐತಿಹಾಸಿಕ ಸ್ಮಾರಕಗಳು
ಕಾಳುಮೆಣಸಿನ ರಾಣಿ ಎಂದೇ ಪ್ರಖ್ಯಾತಿ ಗಳಿಸಿದ್ದ ಚೆನ್ನಭೈರಾದೇವಿಯ ಆಡಳಿತದಲ್ಲಿ ಸುವರ್ಣಯುಗ ಕಂಡಿದ್ದ ಗೇರಸೊಪ್ಪಾ ಸಂಸ್ಥಾನದ ಗತ ಕಾಲದ ಕಥೆ ಹೇಳುವ ಕೋಟೆಹೊನ್ನಾವರ - ಪಶ್ಚಿಮಘಟದ ತಪ್ಪಲಿನ ಗೇರಸೊಪ್ಪಾದ ಗೊಂಡಾರಣ್ಯದಲ್ಲಿ ನಿರ್ಮಾಣವಾಗಿ ಪೋರ್ಚುಗೀಸರೊಂದಿಗಿನ ಯುದ್ಧದಲ್ಲಿ ರಾಣಿ ಚೆನ್ನಬೈರಾದೇವಿಯ ಪಾಲಿಗೆ ಗೆಲುವನ್ನು ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಕಾನೂರು ಕೋಟೆ ಕಾಲದ ಹೊಡೆತದ ಜೊತೆ ಪುರಾತತ್ವ ಇಲಾಖೆಯಿಂದಲೂ ಅವಗಣನೆಗೊಳಗಾಗಿ ವಿನಾಶದ ಅಂಚನ್ನು … [Read more...] about ಇತಿಹಾಸದ ಅವಗಣನೆಗೆ ಅವಸಾನವಾಗುತ್ತಿರುವ ಕಾನೂರು ಕೋಟೆ – ನಿಧಿಯಾಸೆಗೆ ಬಲಿಯಾಗುತ್ತಿದೆ ಐತಿಹಾಸಿಕ ಸ್ಮಾರಕಗಳು