ಪಶುಸಂಗೋಪನೆ ಮತ್ತು ಹೈನುಗಾರಿಕಾ ಇಲಾಖೆ “ಹೈನುಗಾರಿಕೆ ವಲಯಕ್ಕೆ ದುಡಿಯುವ ಬಂಡವಾಳ ಸಾಲಕ್ಕಾಗಿ ಬಡ್ಡಿ ವಿನಾಯಿತಿ” ಎಂಬ ವಿನೂತನ ಯೋಜನೆಯನ್ನು ಜಾರಿಗೊಳಿಸಿದ್ದು, ಇದು “ಹೈನುಗಾರಿಕೆ ಸಹಕಾರಿಗಳಿಗೆ ಉತ್ತೇಜನ ಮತ್ತು ಹೈನುಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವ ರೈತ ಉತ್ಪನ್ನ ಸಂಸ್ಥೆಗಳ ಉತ್ತೇಜನ”(ಎಸ್ ಡಿಸಿ&ಎಫ್ ಪಿಒ) ಯೋಜನೆಯ ಒಂದು ಭಾಗವಾಗಿದೆ. ಎಸ್ ಡಿಸಿಎಫ್ ಪಿಒ ಯೋಜನೆ ಅಡಿಯಲ್ಲಿ ಬಡ್ಡಿ ವಿನಾಯಿತಿ ಅಂಶದ ಭಾಗವಾಗಿ ಈವರೆಗೆ 100.85 ಕೋಟಿ ರೂ.ಗೆ ಅನುಮೋದನೆ … [Read more...] about ಹೈನುಗಾರಿಕೆ ವಲಯಕ್ಕೆ ದುಡಿಯುವ ಬಂಡವಾಳ ಸಾಲಕ್ಕಾಗಿ ಬಡ್ಡಿ ವಿನಾಯಿತಿ” ಎಂಬ ವಿನೂತನ ಯೋಜನೆ ಜಾರಿ
ಕೃಷಿ
ಪಿಎಂ-ಕಿಸಾನ್ ಫಲಾನುಭವಿಗಳಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ರಿಯಾಯಿತಿ ದರದಲ್ಲಿ ಸಾಲ ಒದಗಿಸಲು ವಿಶೇಷ ಆಂದೋಲನ
ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಫಲಾನುಭವಿಗಳಿಗೆ ರಿಯಾಯಿತಿ ದರದಲ್ಲಿ ಸಾಲ ಒದಗಿಸಲು ವಿಶೇಷ ಅಭಿಯಾನವನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಆಂದೋಲನದಲ್ಲಿ ಪಶುಸಂಗೋಪನೆ ಮತ್ತು ಹೈನುಗಾರಿಕೆಯಲ್ಲಿ ತೊಡಗಿರುವ ರೈತರನ್ನು ಸೇರಿಸಲಾಗಿದೆ. ಇದರಿಂದಾಗಿ ರೈತರು ರಿಯಾಯಿತಿ ಬಡ್ಡಿ ದರದಲ್ಲಿ ಸಾಂಸ್ಥಿಕ ಸಾಲಗಳನ್ನು ಪಡೆಯಲು ಸಾಧ್ಯವಾಗಲಿದೆ. 2.5 ಕೋಟಿ ರೈತರು ಇದರ ವ್ಯಾಪ್ತಿಗೆ ಒಳಪಡಲಿದ್ದು, 2 ಲಕ್ಷ ಕೋಟಿ ರೂ.ಗಳ ವರೆಗೆ ಸಾಲದ ಪ್ರಯೋಜನವನ್ನು … [Read more...] about ಪಿಎಂ-ಕಿಸಾನ್ ಫಲಾನುಭವಿಗಳಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ರಿಯಾಯಿತಿ ದರದಲ್ಲಿ ಸಾಲ ಒದಗಿಸಲು ವಿಶೇಷ ಆಂದೋಲನ
ಆತ್ಮ ನಿರ್ಭರ ಭಾರತ ಅಭಿಯಾನದಡಿ ಪಶುಸಂಗೋಪನಾ ಮೂಲಸೌಕರ್ಯ ಅಭಿವೃದ್ಧಿಗೆ 15 ಸಾವಿರ ಕೋಟಿ ರೂ. ನಿಧಿ ಸ್ಥಾಪನೆ
ಪ್ರಧಾನಮಂತ್ರಿ ಅವರು ಆತ್ಮನಿರ್ಭರ ಭಾರತ ಅಭಿಯಾನ ಸಂಕಷ್ಟ ಪ್ಯಾಕೇಜ್ ಅಡಿಯಲ್ಲಿ 15,000 ಕೋಟಿ ರೂ.ಗಳ ಪಶು ಸಂಗೋಪನೆ ಮೂಲಸೌಕರ್ಯ ಅಭಿವೃದ್ಧಿ ನಿಧಿ ಪ್ರಕಟಿಸಿದ್ದರು. ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿ ಒ)ಗಳು, ಎಂಎಸ್ಎಂಇ, ಖಾಸಗಿ ಕಂಪನಿಗಳು, ವೈಯಕ್ತಿಕ ಹೂಡಿಕೆದಾರರು, ಹೂಡಿಕೆಗಳನ್ನು ಮಾಡಲು ನೆರವು ನೀಡುವುದು ಇದರ ಉದ್ದೇಶವಾಗಿದೆ ಮತ್ತು ಸೆಕ್ಷನ್ 8ರ ಪ್ರಕಾರ ಈ ಕೆಳಗಿನವುಗಳ ಸ್ಥಾಪನೆಗೆ ಅವಕಾಶ ನೀಡಲಾಗಿದೆ. (i) ಹಾಲು ಸಂಸ್ಕರಣೆ ಮತ್ತು ಮೌಲ್ಯವರ್ಧನೆ … [Read more...] about ಆತ್ಮ ನಿರ್ಭರ ಭಾರತ ಅಭಿಯಾನದಡಿ ಪಶುಸಂಗೋಪನಾ ಮೂಲಸೌಕರ್ಯ ಅಭಿವೃದ್ಧಿಗೆ 15 ಸಾವಿರ ಕೋಟಿ ರೂ. ನಿಧಿ ಸ್ಥಾಪನೆ
ಕಬ್ಬು ಬೆಳೆಗಾರರಿಗೆ 3,500 ಕೋಟಿ ರೂ. ಸಹಾಯಧನಕ್ಕೆ ಕೇಂದ್ರ ಸಂಪುಟ ಅನುಮೋದನೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಸಂಪುಟ ಸಮಿತಿ ಸಭೆ ಕಬ್ಬು ಬೆಳೆಗಾರರಿಗೆ 3,500 ಕೋಟಿ ರೂ. ಸಹಾಯಧನ ನೀಡುವುದಕ್ಕೆ ಅನುಮೋದನೆ ನೀಡಿತು.ಸದ್ಯ ಭಾರತದ 5 ಕೋಟಿ ಕಬ್ಬು ಬೆಳೆಯುವ ರೈತರು ಮತ್ತು ಅವರ ಅವಲಂಬಿತರಿದ್ದಾರೆ. ಅಲ್ಲದೆ, ಸಕ್ಕರೆ ಕಾರ್ಖಾನೆಗಳು ಮತ್ತು ಇತರೆ ಸಂಬಂಧಿ ಚಟುವಟಿಕೆಗಳಲ್ಲಿ ಸುಮಾರು 5 ಲಕ್ಷ ಕೆಲಸಗಾರರಿದ್ದು, ಅವರೆಲ್ಲರೂ ಸಕ್ಕರೆ ಉದ್ಯಮವನ್ನೇ ನಂಬಿ ಜೀವನೋಪಾಯ … [Read more...] about ಕಬ್ಬು ಬೆಳೆಗಾರರಿಗೆ 3,500 ಕೋಟಿ ರೂ. ಸಹಾಯಧನಕ್ಕೆ ಕೇಂದ್ರ ಸಂಪುಟ ಅನುಮೋದನೆ
ಜಾನುವಾರುಗಳ ಜೀವತೆಗೆಯುವ ಉಣ್ಣೆಯೆಂಬ ರಕ್ತಪಿಪಾಸು ಮಹಾಮಾರಿ !
ನಿಜ. ಯಕ:ಶ್ಚಿತ್ ಅರ್ಧ ಗ್ರಾಮಿಗಿಂತ ಕಡಿಮೆ ತೂಕದ ಈ ಜೀವಿ 500 ಕಿಲೋ ತೂಕದ ಹಸುವನ್ನು ಸಾಯುವ ಮಟ್ಟಕ್ಕೆ ಒಯ್ಯುತ್ತದೆಯೆಂದರೆ ನಂಬಲೇ ಬೇಕು. ನಿಜ. ಉಣ್ಣೆಯೆಂಬ ರಕ್ತಪಿಪಾಸು ಮಾಡುವ ಅನಾಹುತ ಒಂದಲ್ಲ ಎರಡಲ್ಲ. ರಕ್ತ ಕುಡಿದು ರಕ್ತ ಹೀನತೆ ಮಾಡುವುದಲ್ಲದೇ ನಂಜನ್ನು ಕಕ್ಕಿ ದೇಹವನ್ನೆಲ್ಲ ವಿಷಮಯ ಮಾಡಿ ಪಾರ್ಶ್ವವಾಯು ಪೀಡೆ ಮಾಡುತ್ತದೆ. ಗಾಯದ ಮೇಲೆ ಬರೆ ಎಂಬAತೆ ಅನಾಪ್ಲಾಸ್ಮೋಸಿಸ್, ಬೆಬೆಸಿಯೋಸಿಸ್, ಥೈಲೇರಿಯಾಸಿಸ್ ಎಂಬ ಅತ್ಯಂತ ಮಾರಕ ಕಾಯಿಲೆಗಳನ್ನೂ ಸಹ … [Read more...] about ಜಾನುವಾರುಗಳ ಜೀವತೆಗೆಯುವ ಉಣ್ಣೆಯೆಂಬ ರಕ್ತಪಿಪಾಸು ಮಹಾಮಾರಿ !