• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕೃಷಿ

ಜಾನುವಾರುಗಳಲ್ಲಿ ಚರ್ಮಗಂಟು ರೋಗ/skin disease in cattle

October 16, 2022 by Deepika Leave a Comment

ಜಾನುವಾರುಗಳಲ್ಲಿ ಚರ್ಮಗಂಟು ರೋಗ/skin disease in cattleಹೆಸರೇ ಹೇಳುವಂತೆ ಜಾನುವಾರುಗಳಿಗೆ ವೈರಸ್ ನಿಂದ ಬರುವ ಸಾಂಕ್ರಾಮಿಕವಾದ ಈ ರೋಗದಲ್ಲಿ ಚರ್ಮದ ಮೇಲೆ ಗಂಟುಗಳು ಕಾಣಿಸಿಕೊಳ್ಳುತ್ತವೆ.ಈ ರೋಗ ತೀರ ಹೊಸದೇನಲ್ಲ.ಇದು 1920ರ ದಶಕದಲ್ಲಿ ಆಫ್ರಿಕಾ ಖಂಡದಲ್ಲಿ ಮೊದಲು ಕಂಡು ಬಂದಿತ್ತು.2012ನೇ ಇಸವಿಯಿಂದ ಇತರ ಹಲವು ದೇಶಗಳಲ್ಲಿ ಹರಡಿದೆ. ಇದು ಆಕಳು, ಎಮ್ಮೆ, ಎತ್ತು ಮುಂತಾದ ಜಾನುವಾರುಗಳಲ್ಲಿ ಕಾಣಿಸಿಕೊಳ್ಳುತ್ತದೆ.ಭಾರತದಲ್ಲಿ ಮೊದಲು … [Read more...] about ಜಾನುವಾರುಗಳಲ್ಲಿ ಚರ್ಮಗಂಟು ರೋಗ/skin disease in cattle

ಕುವೈತ್ ಗೆ 192 ಟನ್ ಹಸುವಿನ ಸಗಣಿ ರಪ್ತು

June 29, 2022 by Deepika Leave a Comment

ಕುವೈತ್ ನಿಂದ ದೇಶಿ ಹಸುಗಳ ಸಗಣಿಯನ್ನು ಭಾರತದಿಂದ ಆಮದು ಮಾಡಿಕೊಳ್ಳುತ್ತಿರುವುದು ಬಹುಶಃ ಇದೇ ಮೊದಲು ಎಂದು ಕಂಪನಿಯ ನಿರ್ದೇಶಕ ಪ್ರಶಾಂತ್ ಚತುರ್ವೇದಿ ಹೇಳುತ್ತಾರಿ. ಜೈಪುರದ ಸನ್ ರೈಸ್ ಆರ್ಗಾನಿಕ್ ಪಾರ್ಕ್ನಲ್ಲಿ ಕಸ್ಟಮ್ಸ್ ಇಲಾಖೆಯ ಮೇಲ್ವಿಚಾರಣೆಯಲ್ಲಿ ಕಂಟೈನರ್‌ಗಳಲ್ಲಿ ಹಸುವಿನ ಸಗಣಿ ಪ್ಯಾಕ್ ಮಾಡಿದೆ. ಇದರ ಮೊದಲ ರವಾನೆಯಾಗಿ ಜೂನ್ 15 ರಂದು ಕನಕಪುರ ರೈಲು ನಿಲ್ದಾಣದಿಂದ ಮೊದಲ ಕಂತು ಗಡಿಯಾಚೆ ದಡ ಸೇರಿದೆ.2020 -21 ರಲ್ಲಿ … [Read more...] about ಕುವೈತ್ ಗೆ 192 ಟನ್ ಹಸುವಿನ ಸಗಣಿ ರಪ್ತು

ಕಳಪೆ ಬಾಳೆ ಸಸಿ ಪೂರೈಕೆ ರೈತನಿಗೆ 4 ಲಕ್ಷ ರೂ. ನಷ್ಟ ಪರಿಹಾರ

June 25, 2022 by Deepika Leave a Comment

ಧಾರವಾಡ : ಇಲ್ಲಿನ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಶುಕ್ರವಾರ ನಡೆದ ರಾಷ್ಟಿçÃಯ ಲೋಕ ಅದಾಲತ್ ನಲ್ಲಿ ರೈತರೊಬ್ಬರಿಗೆ ಕಳಪೆ ಬಾಳೆ ಸಸಿ ಪೂರೈಸಿದ್ದ ಆಗ್ರೋ ಕೇಂದ್ರವು 4 ಲಕ್ಷ ರೂ. ಪರಿಹಾರ ನೀಡುವ ಆದೇಶವೂ ಸೇರಿದಂತೆ, ಸುಮಾರು 50 ಪ್ರಕರಣಗಳನ್ನು ರಾಜಿ ಸಂಧಾನಕ್ಕೆ ಕೈಗೆತ್ತಿಕೊಳ್ಳಲಾಯಿತು.ಅವುಗಳಲ್ಲಿ 17 ಪ್ರಕರಣಗಳು ರಾಜಿಯಾಗಿ ಒಟ್ಟು ಸುಮಾರು 45 ಲಕ್ಷ ರೂ. ಪರಿಹಾರ ನಿಗದಿಪಡಿಸಲಾಯಿತು. 2012-13 ನೇ ಸಾಲಿನ … [Read more...] about ಕಳಪೆ ಬಾಳೆ ಸಸಿ ಪೂರೈಕೆ ರೈತನಿಗೆ 4 ಲಕ್ಷ ರೂ. ನಷ್ಟ ಪರಿಹಾರ

ಜೇನು ಕೃಷಿಯಿಂದ ತೋಟಗಾರಿಕೆ ಉತ್ಪನ್ನಗಳ ಗುಣಪಟ್ಟ ಹೆಚ್ಚಿಸಬಹುದು : ಕಾಗೇರಿ

June 18, 2022 by Deepika Leave a Comment

ಸಿದ್ದಾಪುರ : ರೈತರು ಜೇನುಕೃಷಿ ಕೈಗೊಳ್ಳುವುದರಿಂದ ಹೆಚ್ಚುವರಿ ಆಧಾಯವಲ್ಲದೇ, ತೋಟಗಾರಿಕೆ ಉತ್ಪನ್ನಗಳ ಪ್ರಮಾಣ ಮತ್ತು ಗುಣಪಟ್ಟ ಹೆಚ್ಚಿಸಬಹುದಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.ಅವರು 2022-23ನೇ ಸಾಲಿನ ಮಧವನ ಮತ್ತು ಜೇನುಗಾರಿಕೆ ಅಭಿವೃದ್ದಿ ಯೋಜನೆ ಅಡಿಯಲ್ಲಿ ತೋಟಗಾರಿಕೆ ಇಲಾಖೆಯಿಂದ 42 ರೈತ ಫಲಾನುಭವಿಗಳಿಗೆ ಜೇನುತುಪ್ಪ ತೆಗೆಯುವ ಯಂತ್ರವನ್ನು ಶೇ 75 ರ ಸಹಾಯಧನದಲ್ಲಿ ವಿತರಿಸಿ … [Read more...] about ಜೇನು ಕೃಷಿಯಿಂದ ತೋಟಗಾರಿಕೆ ಉತ್ಪನ್ನಗಳ ಗುಣಪಟ್ಟ ಹೆಚ್ಚಿಸಬಹುದು : ಕಾಗೇರಿ

ರಾಜ್ಯದಲ್ಲಿ ಗೋಮಾಳ ಭೂಮಿಯನ್ನು ಏಕೆ ಉಳಸಿಕೊಳ್ಳಬೇಕು : ವೈಜ್ಞಾನಿಕ ವಿಶ್ಲೇಷಣೆ

April 29, 2022 by Deepika Leave a Comment

ರಾಜ್ಯದಲ್ಲಿರುವ ಸಾಮೂಹಿಕ ಭೂಮಿ :ರಾಜ್ಯದಲ್ಲಿ ಹಳ್ಳಿಗರ ಮೇವು ಮತ್ತು ಕೃಷಿಗೆ ಪೂರಕವಾದ ಬೇಡಿಕೆಗಳನ್ನು ಪೂರೈಸಲೆಂದು ಮೀಸಲಿರಿಸಿದ ಸುಮಾರು 17.5 ಲಕ್ಷ ಹೆ. ಗೋಮಾಳ ಭೂಮಿಯಿದೆ. ಇದನ್ನು ಗೋಮಾಳ ಗಾಯರಾಣ, ಹಲ್ಲುಬನ್ನಿ, ಗೋಚರ, ಜಾನುವಾರು ಮುಪ್ಫತ್ತು, ಜಾಡಿ, ಕಾವಲ್, ಅಮೃತಮಹಲ್ ಕಾವಲ್, ಕುಮ್ಕಿ, ಬೆಟ್ಟ, ಸೊಪ್ಪಿನಬೆಟ್ಟ ಇತ್ಯಾದಿ ಹೆರರುಗಳಿಂದ ಸರ್ಕಾರಿ ದಾಖಲೆಗಳಲ್ಲಿ ಗುರುತಿಸಲಾಗುತ್ತದೆ. ಇದೂ ಸೇರಿದಂತೆ, ರಾಜ್ಯದಲ್ಲಿ ಒಟ್ಟೂ 25 ಲಕ್ಷ ಹೆ. ಸರ್ಕಾರಿ ಕಂದಾಯ … [Read more...] about ರಾಜ್ಯದಲ್ಲಿ ಗೋಮಾಳ ಭೂಮಿಯನ್ನು ಏಕೆ ಉಳಸಿಕೊಳ್ಳಬೇಕು : ವೈಜ್ಞಾನಿಕ ವಿಶ್ಲೇಷಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar