ಬೆಂಗಳೂರು : ಕಂದಾಯ ಇಲಾಖೆ ಸ್ವಾವಲಂಬಿ ಹೆಸರಿನ ಆ್ಯಫ್ ಅಭಿವೃದ್ಧಿಪಡಿಸಿದೆ ಈ ಆ್ಯಫ್ ನಿರ್ವಹಣೆ ಗೊತ್ತಿದ್ದರೆ ಸ್ವತಃ ತಾವೇ ರೆವಿನ್ಯೂ ಸ್ಕೆಚ್ ತಯಾರಿಸಬಹುದು, ಇಲ್ಲವೇ ಬಲ್ಲವರಿಂದ ಸ್ಕೆಚ್ ಸಿದ್ಧಪಡಿಸಿಕೊಳ್ಳಲೂಬಹುದು ಎಂದು ಕಂದಾಯ ಸಚಿವ ಆರ್, ಅಶೋಕ ತಿಳಿಸಿದರು.ಭೂ ಒಡೆತನ ಹೊಂದಿರುವವರು ತಮ್ಮ ಸ್ವಂತ ಜಮೀನು 11 ಇ ಸ್ಕೆಚ್, ಪೋಡಿ, ಭೂಪರಿವರ್ತನಾ ಪೂರ್ವ ಸ್ಕಚ್ಗಳನ್ನು (ನಕ್ಷೆ) ತಾವೇ ತಯಾರಿಸಿಕೊಳ್ಳಬಹುದು ಸ್ವಯಂ ಸೇವೆಯ ಹೊಸ ವ್ಯವಸ್ಥೆಯೊಂದನ್ನು ಕಂದಾಯ … [Read more...] about 25 ರಿಂದ ಸ್ವಯಂ ನಕ್ಷೆ ತಯಾರಿಸುವ ವ್ಯವಸ್ಥೆ ಜಾರಿ ;ನಿಮ್ಮ ಪೋಡಿ ನೀವೇ ಮಾಡಿ
ಕೃಷಿ
ಅಡಿಕೆ ತೋಟಕ್ಕೆ ಹೊಸ ರೋಗ ಬಾಧೆ : ವಿಜ್ಞಾನಿಗಳಿಂದ ಪರಿಶೀಲನೆ
ಶಿರಸಿ : ಮಧ್ಯವಯಸ್ಕ (25ವರ್ಷದೊಳಗಿನ) ಅಡಿಕೆ ಮರಗಳು ಹಠಾತ್ತೆನೆ ಒಣಗಿ ಹೋಗುತ್ತಿರುವ ಸಮಸ್ಯೆಯ ಗಂಭೀರತೆಯನ್ನು ಮನಗಂಡ ಉತ್ತರ ಕನ್ನಡ ಜಿಲ್ಲಾ ತೋಟಗಾರಿಕೆ ಇಲಾಖೆ, ಕೇಂದ್ರಿಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಸ್ಥಳ ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ನೀಡುವಂತೆ ಕೋರಿಕೊಂಡ ಪ್ರಯುಕ್ತ ಸಂಸ್ಥೆಯ ವಿಜ್ಞಾನಿಗಳಾದ ಡಾ ವಿನಾಯಕ ಹೆಗಡೆ ಹಾಗೂ ಸಂತೋಷ ಅವರು ಏ. 19 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಯಲ್ಲಾಪುರ … [Read more...] about ಅಡಿಕೆ ತೋಟಕ್ಕೆ ಹೊಸ ರೋಗ ಬಾಧೆ : ವಿಜ್ಞಾನಿಗಳಿಂದ ಪರಿಶೀಲನೆ
ಕೃಷಿ ಯಂತ್ರ ಸಬ್ಸಿಡಿ ಶೇ. 75 ಕ್ಕೆ ಏರಿಕೆ ಶೀಘ್ರ
ಬೆಂಗಳೂರು : ಸಾಮಾನ್ಯ ವರ್ಗದ ಜನರು ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ನೀಡಲಾಗುತ್ತಿರುವ ಸಬ್ಸಿಡಿ ಶೇ. 50 ರಿಂದ 75 ಕ್ಕೆ ಏರಿಕೆ ಮಾಡಲು ಕೃಷಿ ಸಚಿವ ಬಿ.ಸಿ ಪಾಟೀಲ್ ವಿಧಾನಸಭೆಗೆ ತಿಳಿಸಿದರು. ಶಾಸಕ ಆನಂದ್ ಸಿದ್ದನ್ಯಾಮೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸಾಮಾನ್ಯ ವರ್ಗದ ಜನರು ಕೃಷಿ ಯಂತ್ರೋಪರರಣಗಳನ್ನು ಖರೀದಿಸಲು ಈವರೆಗೂ ಶೇ. 40 ರಷ್ಟು ಸಬ್ಸಿಡಿ ನೀಡಲಾಗುತ್ತಿತ್ತು.ಇದ್ದನ್ನು ಶೇ. 75 ಕ್ಕೆ ಏರಿಸುವ ಬಗ್ಗೆ … [Read more...] about ಕೃಷಿ ಯಂತ್ರ ಸಬ್ಸಿಡಿ ಶೇ. 75 ಕ್ಕೆ ಏರಿಕೆ ಶೀಘ್ರ
ಉಣ್ಣೆ ಎಂಬ ಅದ್ಭುತ ಜೀವಿ !! ಹೇಗಿದರ ನಿವಾರಣೆ
ಉಣ್ಣೆ ಅಥವಾ ಉಣುಗು ಅಥವಾ ಉಗಣಗಳು ಮಂಗನ ಕಾಯಿಲೆಯನ್ನು ಹರಡುತ್ತದೆ ಎಂಬುದು ಎಲ್ಲರಿಗೂ ಗೊತ್ತಿದೆ. ಉಣ್ಣೆಗಳು ಮನುಷ್ಯನಿಗೆ ಮಾರಣಾಂತಕವಾದ ಬೊರಿಲಿಯೋಸಿಸ್, ಎರ್ಲಿಚಿಯೋಸಿಸ್ ಇತ್ಯಾದಿಗಳನ್ನು ಹರಡಿದರೆ, ಜಾನುವಾರುಗಳಿಗೆ ಅನಾಪ್ಲಾಸ್ಮೊಸಿಸ್, ಬೆಬೆಸಿಯೋಸಿಸ್, ಥ್ಯೆಲೇರಿಯಾಸಿಸ್ ಇತ್ಯಾದಿ ಮಾರಣಾಂತಿಕ ರೋಗಗಳನ್ನು ಹರಡುತ್ತವೆ. ಅಲ್ಲದೇ ಅವುಗಳು ಕಚ್ಚುವಾಗ ಅವುಗಳ ಜೊಲ್ಲುಗ್ರಂಥಿಯಿಂದ ಸ್ರವಿಸುವ ವಿಷವು ಮನುಷ್ಯ ಮತ್ತು ಪ್ರಾಣಿಗಳಲ್ಲಿ ಪಾರ್ಶ್ವವಾಯು ಪೀಡೆಯನ್ನುಂಟು … [Read more...] about ಉಣ್ಣೆ ಎಂಬ ಅದ್ಭುತ ಜೀವಿ !! ಹೇಗಿದರ ನಿವಾರಣೆ