ಹುಬ್ಬಳ್ಳಿ;ಧಾರವಾಡ ರಾಯಪುರದ ಕರ್ನಾಟಕ ಸರ್ಕಾರ ಕುಕ್ಕುಟ ಮಹಾಮಂಡಳ ಪ್ರಾದೇಶಿಕ ಕೇಂದ್ರದ ವತಿಯಿಂದ ಧಾರವಾಡ ,ಗದಗ ,ಹಾವೇರಿ ಮತ್ತು ಕಾರವಾರ ಜಿಲ್ಲೆಗಳ ಯುವಕ-ಯುವತಿಯರಿಗೆ ಕೋಳಿ ಸಾಕಾಣಿಕೆ ತರಬೇತಿ ನೀಡಲಾಗುವುದು . ಆಸಕ್ತರು ತಮ್ಮ ಜಿಲ್ಲೆಯ ಪಶುಪಾಲನಾ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರು ಪಶುವೈದ್ಯಾಧಿಕಾರಿಗಳ ಪತ್ರ ವಿವರಗಳೊಂದಿಗೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ; 08362951641,9008817500 … [Read more...] about ಕೋಳಿ ಸಾಕಾಣಿಕೆ ತರಬೇತಿ
ಕೃಷಿ
ಆರಂಭದಲ್ಲಿಯೇ ಇಳಿಕೆ ಕಂಡ ಮಳೆ;ಕೃಷಿ ಜಮೀನಿಗೆ ನೀರಿನ ಕೊರತೆ
ಹೊನ್ನಾವರ: ತಾಲೂಕಿನ ಹಲವು ಭಾಗಗಳಲ್ಲಿ ರೈತರು ನಾಟಿ ಕಾರ್ಯಕ್ಕೆ ಮುಂದಾಗಿದ್ದು, ಜುಲೈ ಆರಂಭದಲ್ಲಿಯೇ ಮಳೆ ಕೈ ಕೊಟ್ಟಿದ್ದರಿಂದ ಕೃಷಿ ಜಮೀನಿಗೆ ಸಾಕಷ್ಟು ನೀರಿನ ಕೊರತೆ ಎದುರಾಗಿರುವುದರಿಂದ ಕೆಲವಡೆ ನಾಟಿ ಕಾರ್ಯಕ್ಕೆ ಹಿನ್ನಡೆಯಾಗಿದೆ.ರೈತರು ತಮ್ಮ ಹೊಲಗಳಲ್ಲಿ ನಾಟಿಗೆ ಪೂರಕವಾದ ಕೃಷಿ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದಾರೆ.ಆದರೆ ಜಿಲ್ಲೆಯಲ್ಲಿ ಜುಲೈ ಆರಂಭದಲ್ಲಿಯೇ ಮಳೆ ಪ್ರಮಾಣ ಇಳಿಕೆ ಕಂಡಿದ್ದು, ಕೆಲ ಭಾಗಗಳಲ್ಲಿ ರೈತರ ನಾಟಿ ಕಾರ್ಯಕ್ಕೆ ತೀವ್ರ … [Read more...] about ಆರಂಭದಲ್ಲಿಯೇ ಇಳಿಕೆ ಕಂಡ ಮಳೆ;ಕೃಷಿ ಜಮೀನಿಗೆ ನೀರಿನ ಕೊರತೆ
ಶ್ರೇಷ್ಠ ಕೃಷಿಕ ಪ್ರಶಸ್ತಿ ಅರ್ಜಿ ಆಹ್ವಾನ
20 21 ನೇ ಸಾಲಿನ ಆತ್ಮ ಯೋಜನೆಯಡಿ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ಬೆಳೆ ಸ್ಪರ್ಧೆ ಯೋಜನೆಯಲ್ಲಿ ಭತ್ತದ ಬೆಳೆಯಲ್ಲಿ ಅಧಿಕ ಇಳುವರಿ ಪಡೆದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ ಸಮಗ್ರ ನೀರು ನಿರ್ವಹಣೆ ಸಾವಯವ ಕೃಷಿ, ಹೈನುಗಾರಿಕೆ ,ವೈಜ್ಞಾನಿಕ ಯಂತ್ರೋಪಕರಣ ಬಳಕೆ,.join our groupತೋಟಗಾರಿಕೆ ,ಕೋಳಿ ಸಾಕಾಣಿಕೆ ,ಮೀನುಗಾರಿಕೆ , ಕೃಷಿ ಸಂಸ್ಕರಣೆ, ಅರಣ್ಯ … [Read more...] about ಶ್ರೇಷ್ಠ ಕೃಷಿಕ ಪ್ರಶಸ್ತಿ ಅರ್ಜಿ ಆಹ್ವಾನ
ನೀರು, ಮಣ್ಣು ಪರೀಕ್ಷಾ ಕೇಂದ್ರಕ್ಕೆ ಚಾಲನೆ
ಕುಮಟಾ ಪಟ್ಟಣದ ಮೂರೂರು ರಸ್ತೆಯಲ್ಲಿ ನೂತನವಾಗಿ ಆರಂಭವಾದ ಸರಸ್ವತಿ ಮಣ್ಣು ಹಾಗೂ ನೀರು ಪರೀಕ್ಷಾ ಕೇಂದ್ರವನ್ನು ಶಾಸಕ ದಿನಕರ ಶೆಟ್ಟಿ ಶುಕ್ರವಾರ ಉದ್ಘಾಟಿಸಿದರು . ತಾಲೂಕು ಕೃಷಿ ಸಹಾಯಕ ನಿರ್ದೇಶಕಿ ಶಾಪುರ ಮಠ ಕೃಷಿ ಅಧಿಕಾರಿ, ಕೃಷಿ ಅಧಿಕಾರಿ ಅಕ್ರಂ ಆಲಕಟ್ಟಿ , ಮುಖಂಡರಾದ ಪ್ರಶಾಂತ್ ನಾಯಕ್ ಹೇಮಂತ್ ಗಾoವಕರ್ ವಿಶ್ವನಾಥ್ ನಾಯ್ಕ ಹಾಜರಿದ್ದರು. join our groupರೈತರು ತಮ್ಮ ತೋಟದ ಅಥವಾ ಗದ್ದೆಯ ಮಣ್ಣನ್ನು ಪರೀಕ್ಷೆ ಮಾಡಿಸುವುದರಿಂದ … [Read more...] about ನೀರು, ಮಣ್ಣು ಪರೀಕ್ಷಾ ಕೇಂದ್ರಕ್ಕೆ ಚಾಲನೆ
ಒಂದು ಜಿಲ್ಲೆ-ಒಂದು ಉತ್ಪನ್ನ ಯೋಜನೆಯಡಿ ಕಿರು ಆಹಾರ ಸಂಸ್ಕರಣಾ ಉದ್ಯಮಕ್ಕೆ ಸಹಾಯ ಧನ
ಕೇಂದ್ರ ಸರ್ಕಾರದ ಆತ್ಮ ನಿರ್ಭರ ಭಾರತ ಅಭಿಯಾನದ PMFME ಯೋಜನೆಯಡಿ ಹೊಸ ಆಹಾರ ಸಂಸ್ಕರಣಾ ಉದ್ದಿಮೆ ಸ್ಥಾಪಿಸಲು ಹಾಗೂ ಹಾಲಿ ಉದ್ದಿಮೆಗಳನ್ನು ಮೇಲ್ದರ್ಜೆಗೇರಿಸಲು ಅರ್ಜಿ ಆಹ್ವಾನಿಸಲಾಗಿದೆ. ಹೊಸ ಉದ್ದಿಮೆ ಸ್ಥಾಪನೆಗಾಗಿ 'ಒಂದು ಜಿಲ್ಲೆ-ಒಂದು ಉತ್ಪನ್ನ' ಎಂಬ ಪರಿಕಲ್ಪನೆಯೊಂದಿಗೆ ಜಿಲ್ಲಾವಾರು ಬೆಳೆ ವಿಂಗಡಣೆ ಮಾಡಲಾಗಿದ್ದೂ, ಉತ್ತರ ಕನ್ನಡಕ್ಕೆ 'ಸಾಂಬಾರು ಬೆಳೆ'ಗಳನ್ನು ನಿಗದಿಸಲಾಗಿದೆ.join our groupಸಾಂಬಾರು ಪದಾರ್ಥಗಳ ಸಂಸ್ಕರಣೆ ಅಥವಾ … [Read more...] about ಒಂದು ಜಿಲ್ಲೆ-ಒಂದು ಉತ್ಪನ್ನ ಯೋಜನೆಯಡಿ ಕಿರು ಆಹಾರ ಸಂಸ್ಕರಣಾ ಉದ್ಯಮಕ್ಕೆ ಸಹಾಯ ಧನ