ಹೊನ್ನಾವರ : ತಾಲೂಕಿನ ಕಡ್ಲೆ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಅಕೇಶಿಯಾ ಪ್ಲೇಂಟೇಶನ ವಿರುದ್ದ ವರ್ಷಗಳಿಂದ ಕಾನೂನು ಬದ್ದವಾಗಿ ಹೋರಾಟ ಮಾಡುತ್ತಿರುವ ಕಡ್ಲೆ ಯುವಕರ ಮನವಿಗೆ ಸ್ಪಂದಿಸಿ ಕರ್ನಾಟಕ ಸರಕಾರ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ಶ್ರೀ ಅನಂತ ಹೆಗಡೆ ಅಶೀಸರ ಅವರು ಅಧಿಕಾರಿಗಳೊಂದಿಗೆ ಕಡ್ಲೆ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಕರಿಕಾನಮ್ಮ ಬೆಟ್ಟ ಮತ್ತು ಗ್ರಾಮದ ಹಲವು ಅಕೇಶಿಯಾ ಪ್ಲೇಂಟೇಶನ್ ಇರುವ ಕಡೆ ಸ್ಥಳ ಪರಿಶೀಲನೆ ನಡೆಸಿ ಗ್ರಾಮ ಪಂಚಾಯತ ಸಬಾಭವನದಲ್ಲಿ … [Read more...] about ಅಕೇಶಿಯಾ ಪ್ಲೆಂಟೇಶನ್ ವಿರುದ್ದ ಕಡ್ಲೆ ಗ್ರಾಮದ ಯುವಕರ ಹೊರಾಟಕ್ಕೆ ಸ್ಪಂದಿಸಿದ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಮತ್ತು ಅರಣ್ಯ ಅಧಿಕಾರಿಗಳು
ನಿಮ್ಮ ಊರಿನ ಸಮಸ್ಯೆ
ಹಳಿಯಾಳದಲ್ಲಿ ಸೋಮವಾರ ೧೫ ಜನರಿಗೆ ಕೊರೊನಾ ದೃಢ
ಹಳಿಯಾಳ:- ಸೋಮವಾರ ಇಲ್ಲಿಯ ತಾಲೂಕಾ ಆಸ್ಪತ್ರೆಯಲ್ಲಿ ನಡೆಸಿದ ೮ ಜನರ ರ್ಯಾಪಿಡ್ ಟೆಸ್ಟ್ನಲ್ಲಿ ಎಲ್ಲರ ವರದಿ ನೆಗೆಟಿವ ಬಂದಿದ್ದರೇ ಇನ್ನೊಂದೆಡೆ ತಾಲೂಕಾಡಳಿತದ ಕೈ ಸೇರಿದ ೨೧೯ ಜನರ ಗಂಟಲು ದ್ರವದ ಪರೀಕ್ಷೆಯಲ್ಲಿ ೧೫ ಜನರಿಗೆ ಕೊರೊನಾ ಸೊಂಕು ತಗುಲಿದ್ದು ಸೋಮವಾರ ೧೫ ಜನರಿಗೆ ಕೊರೊನಾ ಕನಫರ್ಮಂ ಆಗಿದೆ.ಪಟ್ಟಣದ ಸದಾಶಿವನಗರ ಓರ್ವರಿಗೆ, ಕೆಎಸ್ಆರ್ಟಿಸಿಯ ಇಬ್ಬರು ನೌಕರರಿಗೆ ಹಾಗೂ ಬೇರೆ ರಾಜ್ಯದಿಂದ ಬಂದ ಗ್ರಾಮಾಂತರ ಭಾಗದ ಓರ್ವನಿಗೆ ಒಟ್ಟೂ ನಾಲ್ಕೂ ಜನರಿಗೆ ಮತ್ತು … [Read more...] about ಹಳಿಯಾಳದಲ್ಲಿ ಸೋಮವಾರ ೧೫ ಜನರಿಗೆ ಕೊರೊನಾ ದೃಢ