ಬೆಂಗಳುರು : ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಕುಳಿತುಕೊಳ್ಳುವ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಯು ಕಾರ್ಯ ನಿರ್ವಹಿಸಲು ನಿಗದಿಪಡಿಸಿರುವ ದಿನಗಳಿಗೆ ಅನುಸಾರ ಕನಿಷ್ಠ ಶೇ. 75 ರಷ್ಟು ಹಾಜರಾತಿ ಕಡ್ಡಾಯಗೊಳಿಸಿ ಕರ್ನಾಟಕ ಫ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಆದೇಶ ಹೊರಡಿಸಿದೆ.ಕೋವಿಡ್ ಹಿನ್ನಲೆಯಲ್ಲಿ 2020 - 21 ಸಾಲಿನ ಶೈಕ್ಷಣಿ ವರ್ಷದಲ್ಲಿ ಶಾಲೆಗಳು ಜನವರಿಯಲ್ಲಿ ಪ್ರಾರಂಭವಾಗಿದ್ದರೂ ಸಹ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುವುದನ್ನು … [Read more...] about ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಶೇ. 75 ರಷ್ಟು ಹಾಜರಿ ಕಡ್ಡಾಯ
ಮಾಹಿತಿ
ದ್ವಿತೀಯ ಪಿಯು ಉತ್ತರ ಪತ್ರಿಕೆ ನಕಲು ಲಭ್ಯ
ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿಯನ್ನು ವೆಬ್ಸೈಟ್ನಲ್ಲಿ ಪಡೆದುಕೊಳ್ಳಬಹುದಾಗಿದೆ.ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಇತ್ತೀಚಿಗೆ ಪ್ರಕಟಗೊಂಡಿತ್ತು. ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ಫಲಿತಾಂಶ ಪ್ರಕಟಗೊಂಡ ನಂತ್ರ ಉತ್ತರ ಪತ್ರಿಕೆಯ ನಕಲು ಪ್ರತಿಗಾಗಿಯೂ ಅರ್ಜಿ ಸಲ್ಲಿಸಿದ್ದರು.ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿಯನ್ನು ವೆಬ್ ಸೈಟ್ನಲ್ಲಿ ಇದೀಗ … [Read more...] about ದ್ವಿತೀಯ ಪಿಯು ಉತ್ತರ ಪತ್ರಿಕೆ ನಕಲು ಲಭ್ಯ
ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಕಾರವಾರ : ಕುಮಟಾ ತಾಲೂಕಿನ ನಾಡುಮಾಸ್ಕೇರಿ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಆಂಗ್ಲ ಮಾಧ್ಯಮ ಶಾಲೆಗೆ 2022-23ನೇ ಸಾಲಿನ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಂಗ್ಲ ಭಾಷೆ ವಿಜ್ಞಾನ, ಸಮಾಜ ವಿಜ್ಞಾನ ವಿಷಯ ಭೊಧಿಸಲು ಅತಿಥಿ ಶಿಕ್ಷಕರ ಹುದ್ದೆಗೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಜೂ. 15 ರೊಳಗಾಗಿ ತಮ್ಮ ಸ್ವವಿವರ ಮತ್ತು ವಿದ್ಯಾರ್ಹತೆಯು ದಾಖಲೆಗಳನ್ನು ಲಗತ್ತಿಸಿ ವಸತಿ ಶಾಲೆಯ ಕಚೇರಿಗೆ … [Read more...] about ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ರಂಗಶಿಕ್ಷಣ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ
ಕಾರವಾರ : ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ರಂಗಶಿಕ್ಷಣ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ ಆಸಕ್ತ ಎಸ್, ಎಸ್, ಎಲ್,ಸಿ ಪೂರ್ಣಗೊಂಡ ಅಭ್ಯರ್ಥಿಗಳು https://www.theatreschoolsanehalli.org/ ನಲ್ಲಿ ಪ್ರವೇಶ ಅರ್ಜಿ ಪಡೆದು ಶಿವಕುಮಾರ ರಂಗಪ್ರಯೋಗ ಶಾಲೆ ಸಾಣೇಹಳ್ಳಿ -577 515, ಹೊಸದರ್ಗ ತಾಲೂಕು ಚಿತ್ರದುರ್ಗ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು ಹಾಗೂ ಜು. 6 ರಿಂದ 8 ರವರೆಗೆ 3 ದಿನಗಳ ಸಂದರ್ಶನಕ್ಕೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ … [Read more...] about ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ರಂಗಶಿಕ್ಷಣ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ
ಸಾಲ, ಸಹಾಯಧನಕ್ಕೆ ಅರ್ಜಿ ಆಹ್ವಾನ
ಧಾರವಾಡ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಆಟೋ ರಿಕ್ಷಾ, ಟ್ಯಾಕ್ಷಿ, ಗೂಡ್ಸ್ ವಾಹನ ಖರೀದಿ ಯೋಜನೆ, ಶ್ರಮಶಕ್ತಿ ಯೋಜನೆ, ಸ್ವಯಂ ಉದ್ಯೋಗ ಯೋಜನೆ ಅಡಿಯಲ್ಲಿ ಸಾಲ ಹಾಗೂ ಸಹಾಯ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.ಆಸಕ್ತರು ಜು.15 ರೊಳಗಾಗಿ ಅರ್ಜಿ ಅಲ್ಲಿಸಿ ಹಾರ್ಡ್ ಕಾಪಿಗಳನ್ನು ಸಂಬAಧಪಟ್ಟ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಜು. 31 ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ … [Read more...] about ಸಾಲ, ಸಹಾಯಧನಕ್ಕೆ ಅರ್ಜಿ ಆಹ್ವಾನ