ಕಾರವಾರ : 2022 -23 ನೇ ಸಾಲಿನ ವಿದ್ಯಾರ್ಥಿಗಳ ಬಸ್ ಪಾಸಗಾಗಿ ಸೇವಾ ಸಿಂಧು ಆನ್ ಲೈನ್ ಪೊರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯಾದ್ಯಂತ ಗ್ರಾಮ ಒನ್ ಕೇಂದ್ರಗಳು ಆರಂಭವಾಗಿದ್ದು, ಈ ಕೇಂದ್ರಗಳಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯೂ ಶಿರಸಿ, ಕುಮಟಾ, ಕಾರವಾರ, ಭಟ್ಕಳ, ಅಂಕೋಲಾ, ಹಾಗೂ ಯಲ್ಲಾಪುರ ಘಟಕಗಳ ಶಾಲಾ ಕಾಲೇಜು ವಿದ್ಯಾರ್ಥಿಗಳು ರಿಯಾಯಿತಿ ಬಸ್ ಪಾಸಾಗಾಗಿ ಅರ್ಜಿ ಹಾಕಲು ಅವಕಾಶ … [Read more...] about ಸೇವಾ ಸಿಂಧುನಲ್ಲಿ ಬಸ್ ಪಾಸ್ ಗೆ ಅರ್ಜಿ ಸಲ್ಲಿಸಲು ಅವಕಾಶ
ಮಾಹಿತಿ
ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಅಹ್ವಾನ
ಕಾರವಾರ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಸಂಪನ್ಮೂಲ ಕೇಂದ್ರ ಯೋಜನೆಯಡಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಯಲ್ಲಿ ಮಹಿಳಾ ಸ್ವ-ಉದ್ಯೋಗ ಮಾರ್ಗದರ್ಶನ ಕೇಂದ್ರ ನಡೆಯುತ್ತಿದ್ದು, 11 ತಿಂಗಳ ಅವಧಿಗಾಗಿ (ತಾತ್ಕಾಲಿಕ) ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ 21ರಿಂದ 50 ವರ್ಷದೊಳಗಿನ ಅಭ್ಯರ್ಥಿಯು ತಮ್ಮ ಸ್ವ ವಿವರ, ಒಪ್ಪಿಗೆ ಪತ್ರ ಹಾಗೂ ಸೂಕ್ತ ದಾಖಲೆ ಪತ್ರಗಳ ಜೊತೆಗೆ ಜೂನ್ 9ರೊಳಗಾಗಿ … [Read more...] about ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಅಹ್ವಾನ
ವಿವಿಧ ತರಬೇತಿಗೆ ಅರ್ಜಿ ಆಹ್ವಾನ
ಕೊಪ್ಪಳ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಲಯದಡಿ ಕೆನರಾ ಬ್ಯಾಂಕ್ನ ಸಹಭಾಗಿತ್ವದಲ್ಲಿ ಗ್ರಾಮೀಣ ಭಾಗದ ಅರ್ಹ ಬಿಪಿಎಲ್ ಕುಟುಂಬದ ನಿರುದ್ಯೋಗಿ ಯುವಕ-ಯುವತಿಯರಿಗೆ ವಿವಿಧ ತರಬೇತಿಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಬಿಪಿಎಲ್ ಕುಟುಂಬದ 18 ರಿಂದ 45 ವರ್ಷದೊಳಗಿನ ವಾಣಿಜ್ಯ ವಿಷಯವನ್ನು ಓದಿದ ನಿರುದ್ಯೋಗಿ ಯುವಕ/ ಯುವತಿಯರಿಗೆ 10 ದಿನಗಳ ಪೇಪರ್ ಕವರ್, ಬ್ಯಾಗ್ ಮತ್ತು ಪೇಪರ್ ಲಕೋಟೆಗಳ ತಯಾರಿಕಾ … [Read more...] about ವಿವಿಧ ತರಬೇತಿಗೆ ಅರ್ಜಿ ಆಹ್ವಾನ
ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ನೇಮಕಾತಿ
ಬೆಂಗಳೂರು : ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಥಿಕ ಇಲಾಖೆ ಒಪ್ಪಿಗೆ ನೀಡಿರುವುದಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಬುಧವಾರ ತಿಳಿಸಿದ್ದಾರೆ.ಕಳೆದ ಜನರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲು ಒಪ್ಪಿಗೆ ನೀಡುವಂತೆ ಸಚಿವರು ಆರ್ಥಿಕ ಇಲಾಖೆಗೆ ಮನವಿ ಮಾಡಿದ್ದರು. ಅದರಂತೆ ಆರ್ಥಿಕ ಇಲಖೆ … [Read more...] about ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ನೇಮಕಾತಿ
ಜಿಲ್ಲಾ ಮೀನುಗಾರಿಕೆ ಇಲಾಖೆಯ ಕೇಂದ್ರ ಪುರಸ್ಕೃತ ಸಂಪದ ಯೋಜನೆಯಡಿ ಅರ್ಜಿ ಆಹ್ವಾನ
ಕಾರವಾರ : ಜಿಲ್ಲಾ ಮೀನುಗಾರಿಕೆ ಇಲಾಖೆಯ ಕೇಂದ್ರ ಪುರಸ್ಕೃತ ಸಂಪದ ಯೋಜನೆಯಡಿ ಆಳ ದೋಣಿಗಳ ನಿರ್ಮಾಣ, ಮಂಜುಗಡ್ಡೆ ಸ್ಥಾವರಗಳ ನಿರ್ಮಾಣ ಮತ್ತು ನವೀಕರಣಕ್ಕೆ ಸಹಾಯಧನ, ಇನ್ಸುಲೆಟೆಡ್ ಟ್ರಕ್, ತ್ರಿಚಕ್ರ, ದ್ವಿಚಕ್ರ ವಾಹನ ಖರೀದಿಗೆ ಸಹಾಯಧನ, ಪಂಜರ ಮೀನುಕೃಷಿ, ನೀಲಿಕಲ್ಲು ಕೃಷಿ, ಸಮುದ್ರ ಪಾಚಿ ಕೃಷಿ, ಹೀನ್ನೀರು ಮೀನು ಕೃಷಿಕೊಳಗಳ ನಿರ್ಮಾಣಕ್ಕೆ ಸಹಾಯಧನ ಒಳಗೊಂಡತೆ ಹಾಗೂ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು … [Read more...] about ಜಿಲ್ಲಾ ಮೀನುಗಾರಿಕೆ ಇಲಾಖೆಯ ಕೇಂದ್ರ ಪುರಸ್ಕೃತ ಸಂಪದ ಯೋಜನೆಯಡಿ ಅರ್ಜಿ ಆಹ್ವಾನ