ಉಚಿತ ಕಂಪ್ಯೂಟರ್ ತರಬೇತಿ 2023ಬೆಂಗಳೂರು: ಎಸ್.ಜಿ. ಇ. ಸಿ. ಟಿ. ಆಕಾಡಮಿ (ನ್ಯಾಷನಲ್ ಇನ್ಸಿಟಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ಸ್ ಆಂಡ್ ಇನ್ಸ್ರ್ಮೇಷನ್ ಸಂಸ್ಥೆಯ ಅಧಿಕೃತ ತರಬೇತಿ ಕೇಂದ್ರ) ಉಚಿತ ಕಂಪ್ಯೂಟರ್ ತರಬೇತಿ (೦೨ಅ) ಯನ್ನು ದಿನಾಂಕ 01- 08-2023ರಿಂದ ಪ್ರತಿ ತಿಂಗಳು ಹಮ್ಮಿಕೊಳ್ಳಲಾಗಿದೆ. ಜಾವಾ, ಪೈತಾನ್, ಮ್ಯಾನ್ಯುಯಲ್ ಮತ್ತು ಅಟೋಮೇಷನ್ ಟೆಸ್ಟಿಂಗ್, ವೆಬ್ ಡಿಸೈನಿಂಗ್ ಗ್ರಾಫಿಕ್ಸ್ ಡಿಸೈನಿಂಗ್, ಡಿಟಿಪಿ, ಡಿಜಿಟಲ್ ಮಾರ್ಕೆಟಿಂಗ್, ಇಂಗ್ಲೀಷ್ … [Read more...] about ಉಚಿತ ಕಂಪ್ಯೂಟರ್ ತರಬೇತಿ 2023
ಮಾಹಿತಿ
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಕಾರವಾರ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2022-23 ನೇ ಸಾಲಿನ ಮೆಟ್ರಿಕ್ ನಂತರದ ಪರಿಶಿಷ್ಟ ಪಂಗಡದ ವಿದ್ಯಾರ್ಥಿ ವೇತನಕ್ಕಾಗಿ ನಿಗದಿತ ಸಮಯಕ್ಕೆ ಅರ್ಜಿ ಸಲ್ಲಿಸದೇ ಇರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಿತದೃಷ್ಟಿಯಿಂದ ಜು. 31ರವರೆಗೆ ಅರ್ಜಿ ಸಲ್ಲಿಸಲು ಎಸ್ಎಸ್ಪಿ ಪೋರ್ಟಲ್ನಲ್ಲಿ ಕಾಲಾವಕಾಶ ಕಲ್ಪಿಸಲಾಗಿದೆ.ಆಸಕ್ತ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ವಿದ್ಯಾರ್ಥಿ ವೇತನ … [Read more...] about ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಗೃಹಲಕ್ಷ್ಮಿ ಯೋಜನೆಯಡಿ ಸಾಮಾನ್ಯವಾಗಿ ಕೇಳುವ ಪುಶ್ನೆಗಳು 2023-24 Gruha lakshmi scheme information
ಗೃಹಲಕ್ಷ್ಮಿ ಯೋಜನೆಯಡಿ ಸಾಮಾನ್ಯವಾಗಿ ಕೇಳುವ ಪುಶ್ನೆಗಳು 2023-24 Gruha lakshmi Scheme Informationಗೃಹಲಕ್ಷ್ಮಿ ಯೋಜನೆಯಡಿ ಸಾಮಾನ್ಯವಾಗಿ ಕೇಳುವ ಪುಶ್ನೆಗಳು 2023-24 Gruha lakshmi scheme informationಗೃಹಲಕ್ಷ್ಮಿ ಯೋಜನೆಯಡಿ ಸಾಮಾನ್ಯವಾಗಿ ಕೇಳುವ ಪುಶ್ನೆಗಳು 2023-24 Gruha lakshmi scheme information16. ನೋಂದಣಿ ನಂತರ ನಾನು ಯಾವುದೇ ಸ್ವೀಕೃತಿಯನ್ನು ಪಡೆಯಬಹುದೇ?ಹೌದು, ನೋಂದಣಿ … [Read more...] about ಗೃಹಲಕ್ಷ್ಮಿ ಯೋಜನೆಯಡಿ ಸಾಮಾನ್ಯವಾಗಿ ಕೇಳುವ ಪುಶ್ನೆಗಳು 2023-24 Gruha lakshmi scheme information
ಗೃಹಲಕ್ಷ್ಮೀ ನೋಂದಣಿ ಆರಂಭ ;ಅರ್ಜಿ ಸಲ್ಲಿಸುವುದು ಹೇಗೆ?Gruha lakshmi scheme guidelines2023-24
ಗೃಹಲಕ್ಷ್ಮೀ ನೋಂದಣಿ ಆರಂಭ ;ಅರ್ಜಿ ಸಲ್ಲಿಸುವುದು ಹೇಗೆ?Gruha lakshmi scheme guidelines2023-24ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ನೋಂದಣಿ 20ರಿಂದ ಆರಂಭವಾಗಿದೆ.ಅರ್ಹ ಫಲಾನುಭವಿಗಳು ಗ್ರಾಮ-ಒನ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಹಾಗೂ ಸ್ಥಳೀಯ ನಗರಗಳಲ್ಲಿ ಪ್ರಾರಂಭಿಸಿರುವ ಕೇಂದ್ರಗಳಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಮಾಡಿಕೊಳ್ಳಬಹುದು.ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ … [Read more...] about ಗೃಹಲಕ್ಷ್ಮೀ ನೋಂದಣಿ ಆರಂಭ ;ಅರ್ಜಿ ಸಲ್ಲಿಸುವುದು ಹೇಗೆ?Gruha lakshmi scheme guidelines2023-24
ಪಡಿತರ ಹಣಕ್ಕಾಗಿ ಕೆವೈಸಿ ಮಾಡಿಸಿಕೊಳ್ಳಲು ಸೂಚನೆ 2023
ಪಡಿತರ ಹಣಕ್ಕಾಗಿ ಕೆವೈಸಿ ಮಾಡಿಸಿಕೊಳ್ಳಲು ಸೂಚನೆ 2023ಕಾರವಾರ: ಜಿಲ್ಲೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ ಪ್ರತಿ ಕೆ.ಜಿಗೆ ರೂ.34ರಂತೆ ಒಬ್ಬ ಸದಸ್ಯರಿಗೆ ರೂ.170ರಂತೆ ಪಡಿತರ ಚೀಟಿಯಲ್ಲಿ ಎಲ್ಲ ಸದಸ್ಯರಿಗೆ ಸೇರಬೇಕಾದ ಒಟ್ಟು ಮೊತ್ತವನ್ನು ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ವರ್ಗಾಯಿಸಲು ಸರ್ಕಾರ ಅದೇಶಿಸಿದ್ದು, ಜಿಲ್ಲೆಯಲ್ಲಿ ಒಟ್ಟು 16,285 ಅಂತ್ಯೋದಯ ಪಡಿತರ ಚೀಟಿ … [Read more...] about ಪಡಿತರ ಹಣಕ್ಕಾಗಿ ಕೆವೈಸಿ ಮಾಡಿಸಿಕೊಳ್ಳಲು ಸೂಚನೆ 2023