ಯಲ್ಲಾಪುರ:ತಾಲೂಕಿನ ಅರಬೈಲ್ ಹಿಪ್ರಾ ಶಾಲೆಯ ಶಿಕ್ಷಕಿ ,ಕವಿಯಿತ್ರಿ ಶಿವಲೀಲಾ ಹುಣಸಗಿ ಅವರು ಹಾಸನದ ಮಾಣಿಕ್ಯ ಪ್ರಕಾಶನ ವತಿಯಿಂದ ರಾಜ್ಯಮಟ್ಟದ ಅಲ್ಲಮ ಸಾಹಿತ್ಯ ಪ್ರಶಸ್ತಿ ಭಾಜನರಾಗಿದ್ದಾರೆ. ಭಾನುವಾರ ಹಾಸನದ ಸಂಸ್ಖೃತ ಭವನದಲ್ಲಿ ಹಮ್ಮಿಕೊಂಡಿದ್ದ ೫ ನೇ ವರ್ಷದ ರಾಜ್ಯಮಟ್ಟದ ಕವಿ ಕಾವ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಈಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಭಾನು ಮಷ್ತಾಕ್, ಶೈಲಜಾ ಹಾಸನ, ನಾಗರಾಜ ಹೆತ್ತೂರ, ಎಚ್ ಈ.ದ್ಯಾವಪ್ಪಾ , ವೈ.ಎಸ … [Read more...] about ಕವಿಯಿತ್ರಿ ಶಿವಲೀಲಾ ಹುಣಸಗಿ ಗೆ ಅಲ್ಲಮ ಸಾಹಿತ್ಯ ಪ್ರಶಸ್ತಿಪ್ರಧಾನ
ಮಾಹಿತಿ
ಕೋಳಿ ಸಾಕಾಣಿಕ ತರಬೇತಿಗೆ ಅರ್ಜಿ ಆಹ್ವಾನ
ಕುಮಟಾ : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಕೋಳಿ ಸಾಕಾಣಿಕ ಉಚಿತ ತರಬೇತಿ ನ.29 ರಿಂದ ಡಿ.8ರವರೆಗೆ ನಡೆಯಲಿದೆ.ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನರುದ್ಯೋಗಿಯಾಗಿದ್ದು, ಸ್ವ-ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. 18 ರಿಂದ 45 ವರ್ಷ ವಯೋಮಿತಿಯವರು, ಕನ್ನಡ ಓದಲು. ಬರೆಯಲು ಬರುವ ಮತ್ತು ತರಬೇತಿಗೆ ಅನುಗುಣವಾಗಿ ಕನಿಷ್ಠ ಜ್ಞಾನವಿರುವವರು ಅರ್ಜಿ … [Read more...] about ಕೋಳಿ ಸಾಕಾಣಿಕ ತರಬೇತಿಗೆ ಅರ್ಜಿ ಆಹ್ವಾನ
ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕಾರವಾರ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಾಜ್ಯ ಸಂಪನ್ಮೂಲ ಕೇಂದ್ರ ಯೋಜನೆಯಲ್ಲಿ ನಡೆಯುತ್ತಿರುವ ಮಹಿಳಾ ಸ್ವಉದ್ಯೋಗ ಮಾರ್ಗದರ್ಶನ ಕೇಂದ್ರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಲು ಆಸಕ್ತ ಮಹಿಳಾ ಅಭ್ಯರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಮಾರ್ಗದರ್ಶನ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಸಂಪನ್ಮೂಲ ವ್ಯಕ್ತಿಯನ್ನು 3 ತಿಂಗಳ ಅವಧಿ ಹಾಗೂ ಗೌರವಧನ ಆಧಾರದ ಮೇಲೆ ನೇಮಿಸಿಕೊಳ್ಳಲಾಗುತ್ತಿದ್ದು, ಅರ್ಜಿದಾರರು … [Read more...] about ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಡಾ. ಗಜಾನನ ಭಟ್ಟ ಪ್ರಬಂಧಕ್ಕೆ ವಿಶ್ವದ ಅತ್ಯುತ್ತಮ ಲೈಂಗಿಕ ಪ್ರಬಂಧ ಪ್ರಶಸ್ತಿ
ಶಿರಸಿ: ಇಲ್ಲಿನ ಸರ್ಕಾರಿ ಆಸ್ಪತ್ರೆ ಮೂತ್ರ ರೋಗ ತಜ್ಞ ಡಾ. ಗಜಾನನ ಭಟ್ಟ ಅವರು ಬರೆದ ಸ್ತ್ರೀಯರ ಲೈಂಗಿಕ ಆರೋಗ್ಯ ಸಂಶೋಧನಾ ಪ್ರಬಂದಕ್ಕೆ ವಿಶ್ವದ ಅತ್ಯುತ್ತಮ ಲೈಂಗಿಕ ಪ್ರಬಂಧ ಎನ್ನುವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಡಾ. ಗಜಾನನ ಭಟ್ಟ ಅವರು, ನ.19 ರಂದು ಟೋಕಿಯೋದಲ್ಲಿ ನಡೆದ ವಿಶ್ವ ಲೈಂಗಿಕ ತಜ್ಞರ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು … [Read more...] about ಡಾ. ಗಜಾನನ ಭಟ್ಟ ಪ್ರಬಂಧಕ್ಕೆ ವಿಶ್ವದ ಅತ್ಯುತ್ತಮ ಲೈಂಗಿಕ ಪ್ರಬಂಧ ಪ್ರಶಸ್ತಿ
ಬಯೋಮೆಟ್ರಿಕ್ ಕಡ್ಡಾಯ
ಕೆಂದ್ರ ಸರ್ಕಾರಿ ನೌಕರರಿಗೆ ಕೊರೊನಾ ಸೋಂಕಿನಿAದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಬಯೋಮೆಟ್ರಿಕ್ ಹಾಜರಾತಿಯನ್ನು ನವೆಂಬರ್ 8 ರಿಂದ ಜಾರಿಗೆ ತರಲಾಗುತ್ತಿದೆ. ಪ್ರತಿಯೊಬ್ಬ ನೌಕರರು ಮೊದಲು ಸ್ಯಾನಿಟೈಸರ್ನಲ್ಲಿ ಕೈಸ್ವಚ್ಛಗೊಳಿಸಿಕೊಂಡು ನಂತರ ಬಯೋಮೆಟ್ರಿಕ್ ಬಳಸಬೇಕು.ಸಾಮಾಜಿಕ ಅಂತರ ಮತ್ತು ಮುಖಕ್ಕೆ ರಕ್ಷಾ ಕವಚ ಕಡ್ಡಾಯ ಎಂದು ಸರ್ಕಾರ ತಿಳಿಸಿದೆ. ಕೇಂದ್ರ ಸರ್ಕಾರಿ ನೌಕರರು ಕೊರೊನಾ ಕಾಲದಲ್ಲಿ ಕಚೇರಿಗಳಿಗೆ ಹಾಜರಾಗುವುದು … [Read more...] about ಬಯೋಮೆಟ್ರಿಕ್ ಕಡ್ಡಾಯ