ಪ್ರಾದೇಶಿಕ ಶಿಕ್ಷಣ ಸಂಸ್ಥೆ (NCERT), ಮೈಸೂರು ಇವರು 2021-22 ನೇ ಶೈಕ್ಷಣಿಕ ಸಾಲಿನ ವಿವಿಧ ಹುದ್ದೆಗಳಿಗೆ Walk-in Interview ನಡೆಸುತ್ತಿದ್ದಾರೆ. ಹುದ್ದೆಗಳು ಸಂಪೂರ್ಣವಾಗಿ ಒಪ್ಪಂದದ ಮೇಲೆ ಇರುತ್ತವೆ. ಹುದ್ದೆಗಳ, ಶೈಕ್ಷಣಿಕ ಅರ್ಹತೆ ಹಾಗೂ ಅನುಭವದ ವಿವರಗಳು ಹಾಗೂ ಸಂದರ್ಶನದ ದಿನಾಂಕ ಮತ್ತು ಸ್ಥಳವನ್ನು ಈ ಕೆಳಗಿನ Slide ಗಳಲ್ಲಿ ನೀಡಲಾಗಿದೆ.ಮಾಹಿತಿ: http://www.riemysore.ac.in/job info; Join our whatsapp group … [Read more...] about NCERT ಮೈಸೂರಿನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
ಮಾಹಿತಿ
ಈ-ಶ್ರಮ್ ಕಾರ್ಡ್ ಮಾಡಿಸಿಕೊಳ್ಳಿ ಹಾಗೂ ಕೇಂದ್ರ ಸರ್ಕಾರದ ಹಲವು ಯೋಜನೆಗಳ ಲಾಭ ಪಡೆಯಿರಿ.
ಈ-ಶ್ರಮ್ ಅಥವಾ (NDUW) National National Database for Unorganised Workers (ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸ್) ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿದ್ದು, ಮುಂಬರುವ ಯೋಜನೆಗಳನ್ನು ಕೈಗೊಳ್ಳಲು ಸರ್ಕಾರಕ್ಕೆ ಅನುಕೂಲವಾಗಲಿದೆ.ಏನಿದು ಈ-ಶ್ರಮ್? ಎಲ್ಲಾ ಅಸಂಘಟಿತ ವಲಯದ ಕಾರ್ಮಿಕರು, ಅಂದರೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರೂ ಸೇರಿದಂತೆ, ವಲಸೆ ಕಾರ್ಮಿಕರು, ಬೀದಿ ವ್ಯಾಪಾರಿಗಳು, ಮನೆ ಕೆಲಸದಾವರು, ಕೃಷಿ … [Read more...] about ಈ-ಶ್ರಮ್ ಕಾರ್ಡ್ ಮಾಡಿಸಿಕೊಳ್ಳಿ ಹಾಗೂ ಕೇಂದ್ರ ಸರ್ಕಾರದ ಹಲವು ಯೋಜನೆಗಳ ಲಾಭ ಪಡೆಯಿರಿ.
ಹೆಚ್ ಡಿ ಎಫ್ ಸಿ ಬ್ಯಾಂಕ್ ನ ಫೆಸ್ಟೀವ್ ಟ್ರೀಟ್ಸ್ ಕೊಡುಗೆಯಲ್ಲಿ ಉಳಿತಾಯವೋ ಉಳಿತಾಯ!
ಹೆಚ್ ಡಿ ಎಫ್ ಸಿ ಬ್ಯಾಂಕ್ ನಿಂದ ಧಮಾಕಾ ಹಬ್ಬದ ಕೊಡುಗೆ (ಫೆಸ್ಟೀವ್ ಟ್ರೀಟ್ಸ್) ಇದೀಗ ಆರಂಭಗೊಂಡಿದ್ದು, ಗ್ರಾಹಕರಿಗೆ ಸಾಲ, ಕ್ರೆಡಿಟ್ ಕಾರ್ಡ್ ಹಾಗೂ ಖಾತೆಗಳ ಮೇಲೆ ವಿಶೇಷ ಕೊಡುಗೆಗಳನ್ನು ನೀಡುತ್ತಿದೆ. ಈ ಹಬ್ಬದ ಸೀಸನ್ ನಲ್ಲಿ ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬಹುದು. ಆಸಕ್ತ ಗ್ರಾಹಕರು ಸಮೀಪದ HDFC Bank ಅಥವಾ HDFC Business Facilitator (9480300325) ಅವರನ್ನು ಸಂಪರ್ಕಿಸಬಹುದು.ದ್ವಿಚಕ್ರ ವಾಹನ ಸಾಲ: ಸುಲಭ ಕಂತುಗಳಲ್ಲಿ … [Read more...] about ಹೆಚ್ ಡಿ ಎಫ್ ಸಿ ಬ್ಯಾಂಕ್ ನ ಫೆಸ್ಟೀವ್ ಟ್ರೀಟ್ಸ್ ಕೊಡುಗೆಯಲ್ಲಿ ಉಳಿತಾಯವೋ ಉಳಿತಾಯ!
ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಪತ್ರಿಕೋದ್ಯಮ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 10 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿರುತ್ತದೆ.2021-22 ನೇ ಸಾಲಿನಲ್ಲಿ ಇಲಾಖೆಯ ಜಿಲ್ಲಾ ಕಚೇರಿಗೆ ಪರಿಶಿಷ್ಟ ಜಾತಿಯ ಇಬ್ಬರು ಹಾಗೂ ಪರಿಶಿಷ್ಟ ಪಂಗಡದ ಒಬ್ಬ ಅಭ್ಯರ್ಥಿಗಳನ್ನು … [Read more...] about ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಆಧಾರ್ ಅಕ್ರಮದಿಂದ ರಾಷ್ಟ್ರೀಯ ಭದ್ರತೆಗೆ ಅಪಾಯ: ಹೈಕೋರ್ಟ್
ಬೆಂಗಳೂರು: ಆಧಾರ್ ಅಕ್ರಮದಿಂದ ರಾಷ್ಟ್ರೀಯ ಭದ್ರತೆಗೆ ಅಪಾಯವಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಎಚ್ಚರಿಸಿದೆ.ಪ್ರಕರಣವೊಂದರ ವಿಚಾರಣೆ ನಡೆಸಿದ ಹೈಕೋರ್ಟ್, ಆಧಾರ್ ಗುರುತಿನ ಚೀಟಿ ನೋಂದಣಿ ಪ್ರಕ್ರಿಯೆಯಲ್ಲಿ ನಡೆಯುವ ಅಕ್ರಮಗಳು ರಾಷ್ಟ್ರೀಯ ಭದ್ರತೆಗೆ ಒದಗುವ ಅಪಾಯ ಎಂದು ಆತಂಕ ವ್ಯಕ್ತಪಡಿಸಿರುವ ಹೈಕೋರ್ಟ್, ಇಂತಹ ಕೃತ್ಯಗಳ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚಿನ ಜಾಗ್ರತೆ … [Read more...] about ಆಧಾರ್ ಅಕ್ರಮದಿಂದ ರಾಷ್ಟ್ರೀಯ ಭದ್ರತೆಗೆ ಅಪಾಯ: ಹೈಕೋರ್ಟ್