• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಾಹಿತಿ

ಉದ್ಯಮಿ ಮತೀನ್ ಶೇಖ್ಗೆ ಗೌರವ ಡಾಕ್ಟರೆಟ್

July 31, 2021 by Deepika Leave a Comment

ಅಂಕೋಲಾ : ಗೋವಾದ ಪ್ರಖ್ಯಾತ ಯುವ ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತ ಮತೀನ್ ಶೇಖ ಅವರಿಗೆ ಉದ್ಯಮಿ ಹಾಗೂ ಸಾಮಾಜಿಕ ಸೇವೆಯಲ್ಲಿನ ಸಾಧನೆಗಾಗಿ ಗೌರವ ಡಾಕ್ಟರೆಟ್ ಭಾಜನವಾಗಿದೆ.ಅಂಕೋಲಾ ಪಟ್ಟಣದ ಮುಲ್ಲಾವಾಡಾ ಮೂಲದ ಮತೀನ್ ಶೇಖ್ ಅವರು ಗೋವಾದ ಮಾಷಾಅಲ್ಲಾ ಸೀ ಪುಡ್ಸ್ ಹಾಗೂ ಪಿಂಟೋಸ್ ಎಕ್ಸಪೋಟ ಪಾಲುದಾರರಾಗಿ ದೇಶ -ವಿದೇಶಗಳಿಗೆ (ಚೀನಾ, ಬ್ಯಾಂಕಾಕ್, ಥೈಲ್ಯಾಂಡ್, ಸೌದಿ ಅರೇಬಿಯಾಗಳಿಗೆ ಮೀನು ಸರಬರಾಜು) ಮೀನು ರಪ್ತು ಮಾಡಿ.ಉದ್ಯಮ … [Read more...] about ಉದ್ಯಮಿ ಮತೀನ್ ಶೇಖ್ಗೆ ಗೌರವ ಡಾಕ್ಟರೆಟ್

ಕೀರ್ತಿತಂದ ಕ್ರೀಡಾಪಟುಗಳಿಗೆ ಪುರಸ್ಕಾರ : ಅರ್ಜಿ ಆಹ್ವಾನ

July 31, 2021 by Deepika Leave a Comment

ಕಾರವಾರ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2020ನೇ ಸಾಲಿನಲ್ಲಿ ವಿವಿಧ ಕ್ರೀಡೆಗಳಲ್ಲಿ ರಾಷ್ಟçಮಟ್ಟದಲ್ಲಿ ಕರ್ನಾಟಕದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಪದಕ ಪಡೆದ ಕ್ರೀಡಾಪಟುಗಳು ಮತ್ತು ಅಂತರ್ ರಾಷ್ಟಿçÃಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ.ಭಾಗವಹಿಸಿ ರಾಷ್ಟçಕ್ಕೆ ಕೀರ್ತಿತಂದ ರಾಜ್ಯದ ಕ್ರೀಡಾಪಟುಗಳಿಗೆ ನಗದು ನೀಡಿ ಪುರಸ್ಕರಿಸಲು ಅರ್ಜಿ ಆಹ್ವಾನಿಸಿದೆ. ಜಿಲ್ಲೆ ಯ ಅರ್ಹ ಕ್ರೀಡಾಪಟುಗಳು ಅಗಸ್ಟ್ 20 ರೊಳಗಾಗಿ ನಿಗದಿತ ನಮೂನೆಯ ಅರ್ಜಿ ಭರ್ತಿ … [Read more...] about ಕೀರ್ತಿತಂದ ಕ್ರೀಡಾಪಟುಗಳಿಗೆ ಪುರಸ್ಕಾರ : ಅರ್ಜಿ ಆಹ್ವಾನ

ಆ. 2 ರಿಂದ ಕರ‍್ಯಾಗಾರ

July 30, 2021 by Deepika Leave a Comment

ಕುಮಟಾ : ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ ಆ.2 ರಿಂದ 31ರ ವಳಗೆ ಮೊಬೈಲ್/ಸ್ಮಾರ್ಟ್ ಪೋನ್ ರಪೇರಿ ತರಬೇತಿ ಕಾರ್ಯಾಗಾರ ನಡೆಯಲಿದೆ. ತರಬೇತಿ, ಊಟ ಮತ್ತು ವಸತಿ ಸಹಿತ ಉಚಿತವಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೋಂದಿರಬೇಕು.ವಯೋಮಿತಿ 18 ರಿಂದ 45 ವರ್ಷಗಳು. ಹಾಗೂ ಕನಿಷ್ಠ ವಿದ್ಯಾರ್ಹತೆ ಕನ್ನಡ ಮತ್ತು ಇಂಗ್ಲಿಷ್ ಓದಲು ಬರೆಯಲು ಬರಬೇಕು ಮತ್ತು ತರಬೇತಿ ಅನುಗುಣವಾಗಿ ಕನಿಷ್ಠ ಜ್ಞಾನವಿರಬೇಕು. ಆಸಕ್ತರು ನೇರವಾಗಿ … [Read more...] about ಆ. 2 ರಿಂದ ಕರ‍್ಯಾಗಾರ

ರಾಜ್ಯಮಟ್ಟದ ಆನ್‍ಲೈನ್ ರಸಪ್ರಶ್ನೆ ಸ್ಪರ್ಧೆ ;ಸ್ಪರ್ಧೆಯಲ್ಲಿ ವಿಜೇತರಾದವರಿಗೆ 2,50,000 ಬಹುಮಾನ

July 30, 2021 by Sachin Hegde Leave a Comment

ಧಾರವಾಡ:ನಗರದ ಪ್ರತಿಷ್ಠಿತ ವಿದ್ಯಾಕಾಶಿ ಕರಿಯರ್ ಅಕಾಡೆಮಿ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗೆ ಉಪಯುಕ್ತವಾಗುವ ನಿಟ್ಟಿನಲ್ಲಿ ದಿನಾಂಕ 20/08/21 ರಂದು “ರಾಜ್ಯಮಟ್ಟದ ಆನ್ಲೈನ್ ರಸಪ್ರಶ್ನೆ ಸ್ಪರ್ಧೆ”ಯನ್ನು ಏರ್ಪಡಿಸಲಾಗಿದೆ.ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 2,50,000 ದ್ವಿತೀಯ ಬಹುಮಾನ 2,00,000 ತೃತೀಯ ಬಹುಮಾನ 1,50,000.ರೂಪಾಯಿ ಕೊಡಮಾಡಲಾಗುವುದು. ಯಾವುದೇ ರೀತಿಯ ಪ್ರವೇಶಾತಿಯ ಶುಲ್ಕ ಇರುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ … [Read more...] about ರಾಜ್ಯಮಟ್ಟದ ಆನ್‍ಲೈನ್ ರಸಪ್ರಶ್ನೆ ಸ್ಪರ್ಧೆ ;ಸ್ಪರ್ಧೆಯಲ್ಲಿ ವಿಜೇತರಾದವರಿಗೆ 2,50,000 ಬಹುಮಾನ

ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

July 23, 2021 by Deepika Leave a Comment

ಕುಮಟಾ : ತಾಲೂಕಿನ ಬಾಡ ಗ್ರಾಮ ಪಂಚಾಯ್ತಿಯಲ್ಲಿ ವಿಕಲಚೇತನರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಎಸ್ ಎಸ್ ಎಲ್ ಸಿ ಪಾಸಾದ ವಿಕಲಚೇತ ಅಭ್ಯರ್ಥಿಗಳಿಂದ ಗೌರವಧನದ ಆಧಾರದ ಮೇಲೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಸ್ ಎಸ್ ಎಲ್ ಸಿ ಪಾಸಾದ ಅಭ್ಯರ್ಥಿಗಳು ಈ ಪಂಚಾಯ್ತಿಯಲ್ಲಿ ಲಭ್ಯರಿಲ್ಲದೆ ಇದ್ದಲ್ಲಿ ಅರ್ಜಿ ಆಹ್ವಾನಿಸಲಾದ ಗ್ರಾಮ ಪಂಚಾಯ್ತಿಯಲ್ಲಿ ಅಭಿವೃದಿ ಅಧಿಕಾರಿಗಳಿಂದ ನಿರಪೇಕ್ಷಣಾ ಪತ್ರ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.ಅಭ್ಯರ್ಥಿಗಳು 18 … [Read more...] about ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar