ವಿದ್ಯಾದಾನ್' ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ Vidyadhan Scholarships Apply online 2023ಬೆಂಗಳೂರು: ಎಸ್ಸೆಸ್ಸೆಲ್ಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಸರೋಜಿನಿ ದಾಮೋದರ್ರಾವ್ ಪ್ರತಿಷ್ಠಾನದಿಂದ 'ವಿದ್ಯಾದಾನ್' ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು ಜು.31ರೊಳಗೆ ಅರ್ಜಿ ಸಲ್ಲಿಸುವಂತೆ ಸಂಸ್ಥೆ ತಿಳಿಸಿದೆ.ವಾರ್ಷಿಕ ಆದಾಯ : 2ಲಕ್ಷಕ್ಕಿಂತ ಕಡಿಮೆ ಆದಾಯವಿರುವ ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ … [Read more...] about ವಿದ್ಯಾದಾನ್’ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ Vidyadhan Scholarships apply online 2023
ಮಾಹಿತಿ
ನಾಮಧಾರಿ ಕ್ಷೇಮಾಭಿವೃದ್ಧಿ ಸಂಘ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ 2023
ನಾಮಧಾರಿ ಕ್ಷೇಮಾಭಿವೃದ್ಧಿ ಸಂಘ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ 2023ಎಸ್ಎಸ್ಎಲ್ಸಿ (ಸ್ಟೇಟ್ ಮತ್ತು ಸಿಬಿಎಸ್ಇ)ಯಲ್ಲಿ ಶೇ. 95 ಹಾಗೂ ಪಿಯುಸಿ ಯಲ್ಲಿ ಶೇ. 90 ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿರುವ ನಾಮಧಾರಿ ಸಮಾಜದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಂದ ಬೆಂಗಳೂರು ನಾಮಧಾರಿ ಕ್ಷೇಮಾಭಿವೃದ್ಧಿ ಸಂಘ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ.ಆಸಕ್ತ ವಿದ್ಯಾರ್ಥಿಗಳು ಅರ್ಜಿಯ ಜೊತೆಯಲ್ಲಿ ದೃಢೀಕರಿಸಿದ ಅಂಕಪಟ್ಟಿ, ಜಾತಿ ಮತ್ತು … [Read more...] about ನಾಮಧಾರಿ ಕ್ಷೇಮಾಭಿವೃದ್ಧಿ ಸಂಘ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ 2023
ಇ-ಕೆವೈಸಿ ಮಾಡಿಕೊಳ್ಳಲು ರೈತರಿಗೆ ಸೂಚನೆ
ಇ-ಕೆವೈಸಿ ಮಾಡಿಕೊಳ್ಳಲು ರೈತರಿಗೆ ಸೂಚನೆಪ್ರಧಾನಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆಯಡಿ 14ನೇ ಕಂತಿನ ಆರ್ಥಿಕ ನೆರವು ಬಿಡುಗಡೆ ಆಗಲಿದ್ದು, ಇ- ಕೆವೈಸಿ ಮಾಡಿಸದೆ ಇರುವ ರೈತರು ತಕ್ಷಣ ಇ- ಕೆವೈಸಿ ಮಾಡಿಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಗ್ರಾಮ ಒನ್ ಮತ್ತು ಕಾಮನ್ ಸರ್ವೀಸ್ ಸೆಂಟರ್ (ಸಿ.ಎಸ್.ಸಿ) ಜನಸೇವಾ ಕೇಂದ್ರಗಳಲ್ಲಿ ಇಕೆವೈಸಿ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರದ … [Read more...] about ಇ-ಕೆವೈಸಿ ಮಾಡಿಕೊಳ್ಳಲು ರೈತರಿಗೆ ಸೂಚನೆ
ಗೃಹಜೋತಿ ಯೋಜನೆಗೆ ಹೇಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವುದು gruha jyothi scheme apply online 2023
ಗೃಹಜೋತಿ ಯೋಜನೆಗೆ ಹೇಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವುದು gruha jyothi scheme Apply online 2023ಗೃಹ ಜ್ಯೋತಿ ಯೋಜನೆ (Gruha Jyoti Scheme ) ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಸೇವಾಸಿಂಧು ಪೋರ್ಟಲ್ ಮೂಲಕ ಹೇಗೆ ಅರ್ಜಿಯನ್ನು ಸಲ್ಲಿಸುವುದು, ಬೇಕಾಗುವ ದಾಖಲೆಗಳು ಮತ್ತು ಷರತ್ತುಗಳ ಬಗ್ಗೆ ಮಾಹಿತಿ ನೀಡಲಾಗಿದೆ.ಗೃಹ ಜ್ಯೋತಿ (Gruha Jyothi Scheme) ಯೋಜನೆಯ ಅಡಿಯಲ್ಲಿ ರಾಜ್ಯದ ಪ್ರತಿ ಮನೆಗೆ ಪ್ರತಿ ತಿಂಗಳಿಗೆ … [Read more...] about ಗೃಹಜೋತಿ ಯೋಜನೆಗೆ ಹೇಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವುದು gruha jyothi scheme apply online 2023
ಸಹಾಯ ನಿಧಿಗೆ ಅರ್ಜಿ ಆಹ್ವಾನ
ಸಹಾಯ ನಿಧಿಗೆ ಅರ್ಜಿ ಆಹ್ವಾನಬೆಂಗಳೂರು: ಜೆ.ಪಿ.ನಗರ ಬ್ರಾಹ್ಮಣ ಸಭಾವು 2023ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ 70ಕ್ಕಿಂತ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಂದ 'ವಿದ್ಯಾರ್ಥಿ ಸಹಾಯ ನಿಧಿ'ಗೆ ಅರ್ಜಿ ಆಹ್ವಾನಿಸಿದ.ವಿದ್ಯಾರ್ಥಿಗಳು ದೃಢೀಕರಿಸಿದ ಅಂಕಪಟ್ಟಿ, ಭಾವಚಿತ್ರ, ಆಧಾರ್ ಕಾರ್ಡ್, ವಾರ್ಷಿಕ ಆದಾಯ ಪತ್ರ, ವಾಸವಿರುವ ವಿಳಾಸ, ಸಂಪರ್ಕ ಸಂಖ್ಯೆ ಸಹಿತ ಅರ್ಜಿಯ ಪ್ರತಿಯನ್ನು ಇದೇ 30ರೊಳಗೆ ಎಂ.ಎಸ್. ರಾಮಪ್ರಸಾದ್, … [Read more...] about ಸಹಾಯ ನಿಧಿಗೆ ಅರ್ಜಿ ಆಹ್ವಾನ