ಕಾರವಾರ; ಪಡಿತರಚೀಟಿ ಯಲ್ಲಿರುವ ಕುಟುಂಬದ ಎಲ್ಲಾ ಸದಸ್ಯರ ಕೆವೈಸಿ ಸಂಗ್ರಹಣೆ ಮಾಡುವ ಕಾರ್ಯ ಜು. 10ರವರೆಗೆ ಮಾತ್ರ ಆಯಾ ನ್ಯಾಯ ಬೆಲೆ ಅಂಗಡಿಯಲ್ಲಿ ಚಾಲ್ತಿಯಲ್ಲಿರುತ್ತದೆ .ಹೀಗಾಗಿ ಇದುವರೆಗೂ ಇ-ಕೆವೈಸಿ ಮಾಡಿಕೊಳ್ಳದೆ ಇರುವ ಸದಸ್ಯರು ತಮ್ಮ ಪಡಿತರ ಚೀಟಿ ಆಧಾರ್ ಕಾರ್ಡ್ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಸಿಲೆಂಡರ್ ಗ್ಯಾಸ್ ಕಾರ್ಡ್ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರಗಳೊಂದಿಗೆ ತಮ್ಮ ಹತ್ತಿರದ … [Read more...] about ಪಡಿತರ ಇ -ಕೆವೈಸಿ ಕಡ್ಡಾಯ
ಮಾಹಿತಿ
ನೀರು, ಮಣ್ಣು ಪರೀಕ್ಷಾ ಕೇಂದ್ರಕ್ಕೆ ಚಾಲನೆ
ಕುಮಟಾ ಪಟ್ಟಣದ ಮೂರೂರು ರಸ್ತೆಯಲ್ಲಿ ನೂತನವಾಗಿ ಆರಂಭವಾದ ಸರಸ್ವತಿ ಮಣ್ಣು ಹಾಗೂ ನೀರು ಪರೀಕ್ಷಾ ಕೇಂದ್ರವನ್ನು ಶಾಸಕ ದಿನಕರ ಶೆಟ್ಟಿ ಶುಕ್ರವಾರ ಉದ್ಘಾಟಿಸಿದರು . ತಾಲೂಕು ಕೃಷಿ ಸಹಾಯಕ ನಿರ್ದೇಶಕಿ ಶಾಪುರ ಮಠ ಕೃಷಿ ಅಧಿಕಾರಿ, ಕೃಷಿ ಅಧಿಕಾರಿ ಅಕ್ರಂ ಆಲಕಟ್ಟಿ , ಮುಖಂಡರಾದ ಪ್ರಶಾಂತ್ ನಾಯಕ್ ಹೇಮಂತ್ ಗಾoವಕರ್ ವಿಶ್ವನಾಥ್ ನಾಯ್ಕ ಹಾಜರಿದ್ದರು. join our groupರೈತರು ತಮ್ಮ ತೋಟದ ಅಥವಾ ಗದ್ದೆಯ ಮಣ್ಣನ್ನು ಪರೀಕ್ಷೆ ಮಾಡಿಸುವುದರಿಂದ … [Read more...] about ನೀರು, ಮಣ್ಣು ಪರೀಕ್ಷಾ ಕೇಂದ್ರಕ್ಕೆ ಚಾಲನೆ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (SBI)ಎಟಿಎಂ ವಿಥ್ ಡ್ರಾ ದರದಲ್ಲಿ ಬದಲಾವಣೆ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ವ್ಯವಸ್ಥೆಯ ವಿಥ್ ಡ್ರಾ ದರದಲ್ಲಿ ಬದಲಾವಣೆ ತರಲಾಗುತ್ತಿದೆ. ನಾಲ್ಕು ಬಾರಿ ಮಾತ್ರ ಉಚಿತವಾಗಿ ಎಸ್ಟಿಬಿ ಎಟಿಎಂನಿಂದ ವಿಥ್ ಡ್ರಾ ಮಾಡಿಕೊಳ್ಳಬಹುದು. ನಂತರದ ಎಲ್ಲಾ ವಿಥ್ ಡ್ರಾ ಮೇಲೆ 15 ರು ಪ್ಲಸ್ ಜಿಎಸ್ ಟಿ ವಿಧಿಸಲಾಗುತ್ತದೆ.ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಉಳಿತಾಯ ಖಾತೆ ಗ್ರಾಹಕರು ಬಳಸುವ ಚೆಕ್ ಲೀಫ್ ಮೇಲೆ ನಿರ್ಬಂಧ ಹೇರಲಾಗುತ್ತಿದೆ. ಜುಲೈ 1 ರಿಂದ ಚೆಕ್ ಲೀಫ್ ಬಳಕೆ ಮಿತಿಗೊಳಿಸಲಾಗಿದ್ದು, ಹೊಸ ಮಾರ್ಗಸೂಚಿ … [Read more...] about ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (SBI)ಎಟಿಎಂ ವಿಥ್ ಡ್ರಾ ದರದಲ್ಲಿ ಬದಲಾವಣೆ
ಒಂದು ಜಿಲ್ಲೆ-ಒಂದು ಉತ್ಪನ್ನ ಯೋಜನೆಯಡಿ ಕಿರು ಆಹಾರ ಸಂಸ್ಕರಣಾ ಉದ್ಯಮಕ್ಕೆ ಸಹಾಯ ಧನ
ಕೇಂದ್ರ ಸರ್ಕಾರದ ಆತ್ಮ ನಿರ್ಭರ ಭಾರತ ಅಭಿಯಾನದ PMFME ಯೋಜನೆಯಡಿ ಹೊಸ ಆಹಾರ ಸಂಸ್ಕರಣಾ ಉದ್ದಿಮೆ ಸ್ಥಾಪಿಸಲು ಹಾಗೂ ಹಾಲಿ ಉದ್ದಿಮೆಗಳನ್ನು ಮೇಲ್ದರ್ಜೆಗೇರಿಸಲು ಅರ್ಜಿ ಆಹ್ವಾನಿಸಲಾಗಿದೆ. ಹೊಸ ಉದ್ದಿಮೆ ಸ್ಥಾಪನೆಗಾಗಿ 'ಒಂದು ಜಿಲ್ಲೆ-ಒಂದು ಉತ್ಪನ್ನ' ಎಂಬ ಪರಿಕಲ್ಪನೆಯೊಂದಿಗೆ ಜಿಲ್ಲಾವಾರು ಬೆಳೆ ವಿಂಗಡಣೆ ಮಾಡಲಾಗಿದ್ದೂ, ಉತ್ತರ ಕನ್ನಡಕ್ಕೆ 'ಸಾಂಬಾರು ಬೆಳೆ'ಗಳನ್ನು ನಿಗದಿಸಲಾಗಿದೆ.join our groupಸಾಂಬಾರು ಪದಾರ್ಥಗಳ ಸಂಸ್ಕರಣೆ ಅಥವಾ … [Read more...] about ಒಂದು ಜಿಲ್ಲೆ-ಒಂದು ಉತ್ಪನ್ನ ಯೋಜನೆಯಡಿ ಕಿರು ಆಹಾರ ಸಂಸ್ಕರಣಾ ಉದ್ಯಮಕ್ಕೆ ಸಹಾಯ ಧನ
ಜೇನು ಸಾಕಾಣಿಕೆ ನೋಂದಣಿಗೆ ಮನವಿ
ಭಾರತ ಸರ್ಕಾರದ ಆತ್ಮ ನಿರ್ಭರ ಯೋಜನೆಯಡಿ 2021 - 22 ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ರಾಷ್ಟ್ರೀಯ ಜೀನು ನೊಣ ಸಾಕಾ ನಿಖರ ಮತ್ತು ಹನಿ ಮಿಷನ್ ಯೋಜನೆಯಡಿ "ಮಧುಕ್ರಾಂತಿ ಫೋಟಲ್ "ಎಂಬ ವೆಬ್ ಪೋರ್ಟ್ ಲ್ ನ್ನುಅಭಿವೃದ್ಧಿ ಪಡಿಸಿದ್ದು .join our groupತಾಲ್ಲೂಕಿನಲ್ಲಿ 10 ಕ್ಕಿಂತ ಅಧಿಕ ಜೇನು ಪೆಟ್ಟಿಗೆಯನ್ನು ಹೊಂದಿರುವ ರೈತರು ಜೇನು ಕೃಷಿಕರು ವೆಬ್ ಪೋಟ ೯ ಲ್ ನಲ್ಲಿ ಜು 31 ರೊಳಗೆ ತಮ್ಮ ವಿವರವನ್ನು ನೋಂದಾಯಿಸಿಕೊಳ್ಳಲು ಸಹಾಯಕ … [Read more...] about ಜೇನು ಸಾಕಾಣಿಕೆ ನೋಂದಣಿಗೆ ಮನವಿ




