ಹೊನ್ನಾವರ; ತಾಲೂಕಿನ ಗೇರುಸೊಪ್ಪಾ ಬಸಾಕುಳಿಯ ಪ್ರದೀಪ ಮಂಜುನಾಥ್ ನಾಯ್ಕ.ಪದವಿಯನ್ನು ಎಸ್ ಡಿ ಎಮ್ ಪದವಿ ಕಾಲೇಜಿನಲ್ಲಿ ಪೂರ್ಣಗೊಳಿಸಿ ಪ್ರಸ್ತುತ ಬಿ ಎಡ್ ಶಿಕ್ಷಣ ವನ್ನು ಶಿವಾಜಿ ಶಿಕ್ಷಣ ಮಹಾವಿದ್ಯಾಲಯ ಬಾಡ್ ಕಾರವಾರದಲ್ಲಿ ವ್ಯಾಸಂಗದಲ್ಲಿದ್ದಾರೆ.join our groupಪ್ರದೀಪ್ ಗೆ ಚಾಕ್ ಆರ್ಟ್ ಎಂದರೆ ಏನೋ ಖುಷಿ ಹಾಗೆ ಅದನ್ನು ಮಾಡಬೇಕೆಂಬ ಹಂಬಲದಿಂದ ಕೇವಲ 2 ವರ್ಷಗಳಿಂದ ಈ ಹವ್ಯಾಸ ಶುರುವಾಗಿ ಮೊದ ಮೊದಲು ಇಂಗ್ಲಿಷ್ ನ ಅಕ್ಷರ … [Read more...] about ಇಂಡಿಯಾ ಬುಕ್ ,ಏಷಿಯಾ ಬುಕ್ ಆಫ್ ರೆಕಾರ್ಡ್ಸ್ ಗೆ ಸೆರ್ಪಡೆಯಾದ ಪ್ರದೀಪ ನಾಯ್ಕನ ಕಲೆ
ಮಾಹಿತಿ
ಸರ್ಕಾರದ ಲೇಬರ್ ಕಾರ್ಡಿನಿಂದ ಸಿಗುವ ಸೌಲಭ್ಯಗಳು
1) 60 ವರ್ಷ ತುಂಬಿದ ಫಲಾನುಭವಿಗಳಿಗೆ ಮಾಸಿಕ *ರೂ.2000* ಪ್ರತಿ ತಿಂಗಳು ಪಿಂಚಣಿ ನೀಡಲಾಗುತ್ತದೆ.2) ಕುಟುಂಬ ಪಿಂಚಣಿ ಸೌಲಭ್ಯ ಮೃತ ಪತಿ/ಪತ್ನಿ ಮಾಸಿಕ *ರೂ.1000*. ಪಿಂಚಣಿ.3) ದುರ್ಬಲತೆ ಪಿಂಚಣಿ ನೊಂದಾಯಿತ ಫಲಾನುಭವಿಯು ಕಾಯಿಲೆಗಳಿಂದ ಅಥವಾ ಕಟ್ಟಡ ಕಾಮಗಾರಿಗಳ ಅಪಘಾತದಿಂದ ಶಾಶ್ವತ/ ಭಾಗಶಃ ಅಂಗಾಂಗ ವೈಫಲ್ಯತೆ ಹೊಂದಿದರೆ *ರೂ. 2000* ಮಾಸಿಕ ಪಿಂಚಣಿ ಹಾಗೂ ಶೇಕಡವಾರು ದುರ್ಬಲತೆ *ರೂ.2 ಲಕ್ಷ* ದವರೆಗೆ ಸಹಾಯಧನ. 4) *ವಸತಿ ಸೌಲಭ್ಯ* (ಕಾರ್ಮಿಕರಿಗೆ … [Read more...] about ಸರ್ಕಾರದ ಲೇಬರ್ ಕಾರ್ಡಿನಿಂದ ಸಿಗುವ ಸೌಲಭ್ಯಗಳು
ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ;ಮೇಘಾ ಗೌಡಗೆ ಬಂಗಾರದ ಪದಕ
ಹೊನ್ನಾವರ; ತಾಲೂಕಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಎಂ.ಎ.ರಾಜ್ಯಶಾಸ್ತ್ರ ವಿಭಾಗದಲ್ಲಿ ಧಾರವಾಡ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಗ್ರಾಮೀಣ ಭಾಗದ ಪ್ರತಿಭೆ ಮೇಘಾ ಬಂಗಾರ ಪದಕ ತನ್ನದಾಗಿಸಿಕೊಂಡಿದ್ದಾರೆ. ಸರ್ಕಾರಿ ಶಾಲೆ ಹಾಗೂ ಕಾಲೇಜಿನಲ್ಲಿ ಅಧ್ಯಯನ ಮಾಡಿದರೆ ಸಾಧನೆ ಮಾಡಲು ಸಾಧ್ಯವಿಲ್ಲ ಎನ್ನುವ ಕೆಲವರ ಮೊಂಡು ವಾದಕ್ಕೆ ಬೆರಗಾಗುವ ರೀತಿಯಲ್ಲಿ, ಬಡತನದ ಮಧ್ಯೆ ಏನಾದರೂ ಸಾಧಿಸಲೇಬೇಕೆಂದು ತುಡಿತದಿಂದ ಆರಂಭದಿಂದಲೂ ಅಧ್ಯಯನದಲ್ಲಿ … [Read more...] about ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ;ಮೇಘಾ ಗೌಡಗೆ ಬಂಗಾರದ ಪದಕ
ಆರ್ಥಿಕ ಸಹಾಯಧನ ಸೌಲಭ್ಯಕ್ಕೆ ಅಸಂಘಟಿತ ಕಾರ್ಮಿಕರಿಂದ ಒಂದು ಬಾರಿ ಪರಿಹಾರವಾಗಿ ಅರ್ಜಿ ಆಹ್ವಾನ
ಕೊರೊನಾ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಅಸಂಘಟಿತ ಕಾರ್ಮಿಕರಿಗೆ ಆರ್ಥಿಕ ಸಹಾಯಧನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 11 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಒಂದು ಬಾರಿ ಪರಿಹಾರವಾಗಿ ರೂ.2000 ಆರ್ಥಿಕ ಧನಸಹಾಯ ದೊರೆಯಲಿದೆ.ಮಡಿವಾಳರು, ಕ್ಷೌರಿಕರು, ಗೃಹ ಕಾರ್ಮಿಕರು, ಟೈಲರ್, ಮೆಕ್ಯಾನಿಕಲ್, ಚಿಂದಿ ಆಯುವರು, ಹಲಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಮಂಡಕ್ಕಿಭಟ್ಟಿ ಕಾರ್ಮಿಕ ವೃತ್ತಿಯಲ್ಲಿ ತೊಡಗಿರುವವರು ಅಸಂಘಟಿತ … [Read more...] about ಆರ್ಥಿಕ ಸಹಾಯಧನ ಸೌಲಭ್ಯಕ್ಕೆ ಅಸಂಘಟಿತ ಕಾರ್ಮಿಕರಿಂದ ಒಂದು ಬಾರಿ ಪರಿಹಾರವಾಗಿ ಅರ್ಜಿ ಆಹ್ವಾನ
ನಿರ್ಮಲಾ ಹೆಗಡೆಗೆ ಚಿನ್ನದ ಪದಕ
ಹೊನ್ನಾವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪೂರ್ವ ವಿದ್ಯಾರ್ಥಿಯಾದ ನಿರ್ಮಲಾ ಹೆಗಡೆ ಚಿನ್ನದ ಪದಕದ ಗರಿ ಕರ್ನಾಟಕ ವಿಶ್ವ ವಿದ್ಯಾಲಯ ಧಾರವಾಡದಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಒಟ್ಟು ಒಂಬತ್ತು ಪದಕಗಳನ್ನು ಹೊನ್ನಾವರ ತಾಲೂಕಿನವರಾದ ನಿರ್ಮಲಾ ತಿಮ್ಮಣ್ಣ ಹೆಗಡೆ ಪ್ರಥಮ ರ್ಯಾಂಕ್ ಗಳಿಸುದರೊಂದಿಗೆ ಪಡೆದುಕೊಂಡಿದ್ದು ಫೆಬ್ರವರಿ 4ರಂದು ಧಾರವಾಡದಲ್ಲಿ ನಡೆದ ಘಟಿಕೋತ್ಸವದಲ್ಲಿ ಪದಕ ಮತ್ತು ಪ್ರಶಸ್ತಿ ಪತ್ರವನ್ನು ಸ್ವೀಕರಿಸಿದರು. ಹೊನ್ನಾವರ ಸರ್ಕಾರಿ ಪ್ರಥಮ ದರ್ಜೆ … [Read more...] about ನಿರ್ಮಲಾ ಹೆಗಡೆಗೆ ಚಿನ್ನದ ಪದಕ




