ಕುಮಟಾ; ತಾಲೂಕಿನ ಉಳ್ಳೂರು ಮಠದಲ್ಲಿ ಮನೆಯೊಂದರ ಬಚ್ಚಲು ಮನೆಯ ಒಳಗೆ 14 ಅಡಿ ಉದ್ದದ ಭಾರಿ ಗಾತ್ರದ ಕಾಳಿಂಗ ಸರ್ಪ ಹೊಕ್ಕಿ ಆತಂಕ ಸೃಷ್ಟಿಸಿತು.ಆಕಸ್ಮಿಕವಾಗಿ ಕಂಡ ಹಾವನ್ನು ನೋಡಿ ಬೆಚ್ಚಿಬಿದ್ದ ಮನೆಯವರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು .ಶ್ರೀಘ್ರವಾಗಿ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಉರಗ ಪ್ರೇಮಿ ಪವನ್ ನಾಯ್ಕ ಅವರ ಸಹಾಯದಿಂದ ಕಾಳಿಂಗ ಅವನ್ನು ಹಿಡಿದು ರಕ್ಷಿಸಿ ದಟ್ಟಾರಣ್ಯಕ್ಕೆ ಬಿಡುವಲ್ಲಿ ಪ್ರಮುಖ ಪಾತ್ರ ವಹಿಸಿದರು ಬೃಹತ್ … [Read more...] about ಬಚ್ಚಲಮನೆಯಲ್ಲಿ 14 ಅಡಿ ಉದ್ದದ ಕಾಳಿಂಗ ಸರ್ಪ
ವಿಡಿಯೋ
ಪವರ್ ಸ್ಟಾರ್ ಪುನೀತ್ ರಾಜಕುಮಾರ ಕುಮಟಾಕ್ಕೆ ಭೇಟಿ
ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹವಾ ಜೋರಾಗಿತ್ತು. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಕುಮುಟಾ ಗೆ ಆಗಮಿಸಿರುವ ಸುದ್ದಿ ತಿಳಿದು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಪುನೀತ್ ರಾಜಕುಮಾರ್ ಅವರನ್ನು ಕಾಣಲು ಕಿಕ್ಕಿರಿದು ತುಂಬಿದ್ದರು.ಇಂದು ಪುನೀತ್ ರಾಜಕುಮಾರ್ ಅವರು ಕುಮಟಾ ನಗರಕ್ಕೆ ಆಗಮಿಸುತ್ತಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಪೊಲೀಸ್ ಅವರು ಅಭಿಮಾನಿಗಳನ್ನು … [Read more...] about ಪವರ್ ಸ್ಟಾರ್ ಪುನೀತ್ ರಾಜಕುಮಾರ ಕುಮಟಾಕ್ಕೆ ಭೇಟಿ
ಅಡಿಕೆ ಸುಲಿಯುತ್ತಿರುವ ರಾಬರ್ಟ್ ಚಿತ್ರದ ನಾಯಕಿ ಆಶಾ ಭಟ್ಟ
ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ಬೆಡಗಿ ಆಶಾ ಭಟ್ಟ ಶಿರಸಿಯ ಅಜ್ಜಿ ಮನೆಯಲ್ಲಿ ಅಡಿಕೆ ಸುಲಿಯುತ್ತಿರುವ ವಿಡಿಯೋ ವೈರಲ್ತಮ್ಮ ಇನ್ಸ್ಟಾಗ್ರಾಂ ನಲ್ಲಿ ವಿಡಿಯೋ ಹಂಚಿಕೊಂಡಿದ್ದ ನಟಿ … [Read more...] about ಅಡಿಕೆ ಸುಲಿಯುತ್ತಿರುವ ರಾಬರ್ಟ್ ಚಿತ್ರದ ನಾಯಕಿ ಆಶಾ ಭಟ್ಟ
ಶಿರಸಿ ಪೊಲೀಸರಿಂದ ವಿಶಿಷ್ಟ ರೀತಿಯಲ್ಲಿ ಆಚರಿಸಿದ ಅಪಘಾತ ಮಾಸಾಚರಣೆ
ಮೂಡ್ನಳ್ಳಿಯಲ್ಲಿ ದೀಪಾವಳಿ ಸಂಭ್ರಮ: ಗಮನ ಸೆಳೆದ ಹೋರಿಗಳ ಓಟ
ಕಾರವಾರ:ರೈತರ ಪಾಲಿನ ದೊಡ್ಡ ಹಬ್ಬ ಅಂದ್ರೆ ಅದು ದೀಪಾವಳಿ. ಬಲೀಂದ್ರನನ್ನು ತಂದು ಪೂಜೆ ಸಲ್ಲಿಸುವುದರ ಜತೆಗೆ ರೈತರ ಓಡನಾಡಿ ಗೋವುಗಳಿಗೂ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಮಾತ್ರವಲ್ಲದೆ ಗೋವುಗಳನ್ನು ಸೃಂಗರಿಸಿ ಅವುಗಳನ್ನು ಬೆದರಿಸುವ ಮೂಲಕ ಇಲ್ಲೊಂದು ಗ್ರಾಮದಲ್ಲಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ್ದು ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ.ಒಂದೆಡೆ ಕಾಲ್ಕಿತ್ತು ಓಡುತ್ತಿರೋ ಹೋರಿಗಳು. ಇನ್ನೊಂದೆಡೆ ಅವುಗಳನ್ನು ಹಿಡಿಯಲು ಹರಸಾಹಸ ಪಡುತ್ತಿರೋ ಯುವಕರು, … [Read more...] about ಮೂಡ್ನಳ್ಳಿಯಲ್ಲಿ ದೀಪಾವಳಿ ಸಂಭ್ರಮ: ಗಮನ ಸೆಳೆದ ಹೋರಿಗಳ ಓಟ