• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಂಸ್ಕೃತಿ-ಕಲೆ

ಡಿಸೆಂಬರ್ 2023ರೊಳಗೆ ಅಯೋಧ್ಯೆ ರಾಮ ಮಂದಿರ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತ

August 6, 2021 by Sachin Hegde Leave a Comment

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ರಾಮಮಂದಿರ ಡಿಸೆಂಬರ್ 2023ರೊಳಗೆ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತವಾಗಿದೆ ಎಂದು ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ.ಸುಮಾರು 70 ಎಕರೆ ಪ್ರದೇಶಗಳಲ್ಲಿ ನಡೆಯುತ್ತಿರುವ ನಿರ್ಮಾಣ ಕಾರ್ಯ 2025ರ ವೇಳೆಗೆ ಪೂರ್ಣಗೊಳ್ಳಲಿದೆ ಎನ್ನಲಾಗಿದೆ. ಕಳೆದ ವರ್ಷ ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರದ ಶಿಲಾನ್ಯಾಸ ಹಾಗೂ ಭೂಮಿ ಪೂಜೆ ನೆರವೇರಿಸಿದ್ದರು. … [Read more...] about ಡಿಸೆಂಬರ್ 2023ರೊಳಗೆ ಅಯೋಧ್ಯೆ ರಾಮ ಮಂದಿರ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತ

ಕೋವಿಡ್ ಕರಿ ನೆರಳಿನಲ್ಲಿ ಸರಳವಾಗಿ ಚಾಲನೆಗೊಂಡ ಭಟ್ಕಳದ ಪ್ರಸಿದ್ಧ ಮಾರಿ ಜಾತ್ರೆ

August 5, 2021 by bkl news Leave a Comment

ಭಟ್ಕಳ: ತಾಲೂಕಿನ ಸುಪ್ರಸಿದ್ದ ಮಾರಿ ಜಾತ್ರೆಯೂ ಬುಧವಾರದಂದು ಬೆಳಿಗ್ಗೆ 5.30ಕ್ಕೆ ಇಲ್ಲಿನ ಮಾರಿಕಾಂಬಾ ದೇವಸ್ಥಾನದ ಗದ್ದುಗೆ ಏರುವುದರ ಮೂಲಕ ವಿದ್ಯುಕ್ತವಾಗಿ ಚಾಲನೆಗೊಂಡಿದೆ .ಮಂಗಳವಾರದಂದು ರಾತ್ರಿ ಮಾರಿ ದೇವಿ ಮೂರ್ತಿಯ ತಯಾರಕ ವಿಶ್ವಕರ್ಮ ಸಮಾಜದವರಿಂದ ವಿಶೇಷ ಪೂಜೆಯ ಬಳಿಕ ನಂತರ ಮಾರಿ ದೇವಿಯ ಮೂರ್ತಿಯನ್ನು ಮುಂಜಾನೆ ಮೆರವಣಿಗೆಯ ಮೂಲಕ ಕರೆದೊಯ್ಯಲಾಗಿದ್ದುಕೊರೋನಾ ಕರಿನೆರಳ ನಡುವೆ ನಿಗದಿತ ಸಂಖ್ಯೆಯ ಭಕ್ತರು ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳ ನಡುವೆ … [Read more...] about ಕೋವಿಡ್ ಕರಿ ನೆರಳಿನಲ್ಲಿ ಸರಳವಾಗಿ ಚಾಲನೆಗೊಂಡ ಭಟ್ಕಳದ ಪ್ರಸಿದ್ಧ ಮಾರಿ ಜಾತ್ರೆ

ಬಹುಮುಖ ಪ್ರತಿಭಾಸಂಪನ್ನ ಡಾ. ಮಾರುತಿ ನಾಯಕ

July 11, 2021 by Vishwanath Shetty Leave a Comment

ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಲ್ಲಿ ಜನಿಸಿ ಸ್ವಾಭಿಮಾನ ಮತ್ತು ಸ್ವಂತಿಕೆಯನ್ನು ಹುಟ್ಟಿನಿಂದಲೇ ಮೈಗೂಡಿಸಿಕೊಂಡು ಹಂತಹಂತವಾಗಿ ಸಾಧನೆಯ ಶಿಖರವೇರಿ ಭಾಷಣ - ಬರವಣಿಗೆ - ಯಕ್ಷಗಾನಗಳಲ್ಲಿ ಅಮೋಘವಾದ ನೈಪುಣ್ಯತೆಯನ್ನು ಸಂಪಾದಿಸಿದವರು ಡಾ. ಎಂ. ಆರ್. ನಾಯಕ.ಹೊನ್ನಾವರ ಎಸ್.ಡಿ.ಎಂ. ಪದವಿಮಹಾವಿದ್ಯಾಲಯದಲ್ಲಿ ಕಳೆದ 33 ವರ್ಷಗಳಿಂದ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾಗಿ ತರಗತಿ ಕೋಣೆಗಳಲ್ಲಿ ತಮ್ಮ ಪಾಂಡಿತ್ಯಪೂರ್ಣ ಉಪನ್ಯಾಸದಿಂದ ವಿದ್ಯಾರ್ಥಿಗಳ ಮನಗೆದ್ದ ಇವರು … [Read more...] about ಬಹುಮುಖ ಪ್ರತಿಭಾಸಂಪನ್ನ ಡಾ. ಮಾರುತಿ ನಾಯಕ

ಜಗತ್ತಿನ ಗಮನ ಸೆಳೆದ ಭಟ್ಕಳದ ಮುರುಡೇಶ್ವರ ದೇವಾಲಯದ ವಿದ್ಯುತ್ ಅಲಂಕಾರ: ಅಮೇರಿಕಾದ ಇ-ಗ್ಲೋಬಲ್ ಫಿಲಿಪ್ಸ್ ಸಂಸ್ಥೆ ಆಯೋಜಿಸಿದ್ದ  ಪೀಪಲ್ ಚೋಯಿಸ್ ಅವಾರ್ಡ್ 2021 ಪ್ರಶಸ್ತಿಯ ಮುರುಡೇಶ್ವರದ ದೇವಾಲಯದ ಮುಡಿಗೆ

June 18, 2021 by bkl news Leave a Comment

ಭಟ್ಕಳ: ಅಮೇರಿಕಾದ ಇ-ಗ್ಲೋಬಲ್ ಫಿಲಿಪ್ಸ್ ಸಂಸ್ಥೆ ಆಯೋಜಿಸಿದ್ದ  ಪೀಪಲ್ ಚೋಯಿಸ್ ಅವಾರ್ಡ್ 2021 ಪ್ರಶಸ್ತಿಯನ್ನು ವಿದ್ಯುದಲಂಕಾರಗೊಂಡ  ಮುರುಡೇಶ್ವರದ ದೇವಾಲಯ ಪಡೆದುಕೊಂಡಿದೆ.ಈ ಸ್ಪರ್ಧೆಯಲ್ಲಿ ಜಗತ್ತಿನ ಒಟ್ಟು 25 ಗ್ಲೋಬಲ್ ಪ್ರಾಜೆಕ್ಟ್ ಸಂಸ್ಥೆ ಭಾಗವಹಿಸಿದ್ದು. ಆನ್ಲೈನ್ ಮೂಲಕ 6,871 ಮಂದಿ ಮತ ಚಲಾಯಿಸಿದ್ದು. ಆದರೆ ಜಗತ್ತಿನ 24 ಗ್ಲೋಬಲ್ ಪ್ರಾಜೆಕ್ಟನ ಹಿಂದಿಕ್ಕಿ ತಾಲೂಕಿನ ವಿಶ್ವ ಪ್ರಸಿದ್ಧ  ಮುರುಡೇಶ್ವರ ದೇವಾಲಯದ … [Read more...] about ಜಗತ್ತಿನ ಗಮನ ಸೆಳೆದ ಭಟ್ಕಳದ ಮುರುಡೇಶ್ವರ ದೇವಾಲಯದ ವಿದ್ಯುತ್ ಅಲಂಕಾರ: ಅಮೇರಿಕಾದ ಇ-ಗ್ಲೋಬಲ್ ಫಿಲಿಪ್ಸ್ ಸಂಸ್ಥೆ ಆಯೋಜಿಸಿದ್ದ  ಪೀಪಲ್ ಚೋಯಿಸ್ ಅವಾರ್ಡ್ 2021 ಪ್ರಶಸ್ತಿಯ ಮುರುಡೇಶ್ವರದ ದೇವಾಲಯದ ಮುಡಿಗೆ

ಎಲ್ಲರಂತಲ್ಲ ಇಲ್ಲಿನ ನಾಮಧಾರಿಗಳ ಸುಗ್ಗಿ ಆಚರಣೆ – ಕಟ್ಟುಪಾಡುಗಳ ಕಟ್ಟಳೆಯನ್ನು ಕಳಚಿಕೊಳ್ಳದ ಬಿಚ್ಚುಗೋಲ ಸುಗ್ಗಿ ನೃತ್ಯ ನೋಡುಗರ ಮೈ ನವಿರೇಳಿಸುತ್ತೆ

March 30, 2021 by Lakshmikant Gowda Leave a Comment

ಹೊನ್ನಾವರ – ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಎಲ್ಲಿ ನೋಡಿದರೂ ಸುಗ್ಗಿಯ ಸೊಬಗು ನೋಡುಗರನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿದೆ. ಹಾಲಕ್ಕಿ, ಹರಿಜನ, ನಾಮಧಾರಿಗಳು ಸೇರಿದಂತೆ ಜಿಲ್ಲೆಯ ಬಹುದೊಡ್ಡ ಶ್ರಮಿಕ ವರ್ಗ ಸುಗ್ಗಿಯ ಆಚರಣೆಯಲ್ಲಿ ಮೈಮರೆಯುತ್ತದೆಯಾದರೂ ಹೊನ್ನಾವರ ತಾಲೂಕಿನ ಮುಗ್ವಾ ಗ್ರಾಮದ ನಗರೆಯ ನಾಮಧಾರಿಗಳ ಸುಗ್ಗಿ ಮಾತ್ರ ತನ್ನ ಕಟ್ಟುಪಾಡು, ಶಿಸ್ತು, ಆಚರಣೆಯಲ್ಲಿನ ನಂಬಿಕೆಯಿಂದ ಇತರೆಲ್ಲರಿಗಿಂತ ವಿಭಿನ್ನವಾಗಿ ಗಮನಸೆಳೆಯುತ್ತಿದೆ.ನಗರೆಯ ನಾಮಧಾರಿಗಳ … [Read more...] about ಎಲ್ಲರಂತಲ್ಲ ಇಲ್ಲಿನ ನಾಮಧಾರಿಗಳ ಸುಗ್ಗಿ ಆಚರಣೆ – ಕಟ್ಟುಪಾಡುಗಳ ಕಟ್ಟಳೆಯನ್ನು ಕಳಚಿಕೊಳ್ಳದ ಬಿಚ್ಚುಗೋಲ ಸುಗ್ಗಿ ನೃತ್ಯ ನೋಡುಗರ ಮೈ ನವಿರೇಳಿಸುತ್ತೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar