ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ರಾಮಮಂದಿರ ಡಿಸೆಂಬರ್ 2023ರೊಳಗೆ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತವಾಗಿದೆ ಎಂದು ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ.ಸುಮಾರು 70 ಎಕರೆ ಪ್ರದೇಶಗಳಲ್ಲಿ ನಡೆಯುತ್ತಿರುವ ನಿರ್ಮಾಣ ಕಾರ್ಯ 2025ರ ವೇಳೆಗೆ ಪೂರ್ಣಗೊಳ್ಳಲಿದೆ ಎನ್ನಲಾಗಿದೆ. ಕಳೆದ ವರ್ಷ ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರದ ಶಿಲಾನ್ಯಾಸ ಹಾಗೂ ಭೂಮಿ ಪೂಜೆ ನೆರವೇರಿಸಿದ್ದರು. … [Read more...] about ಡಿಸೆಂಬರ್ 2023ರೊಳಗೆ ಅಯೋಧ್ಯೆ ರಾಮ ಮಂದಿರ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತ
ಸಂಸ್ಕೃತಿ-ಕಲೆ
ಕೋವಿಡ್ ಕರಿ ನೆರಳಿನಲ್ಲಿ ಸರಳವಾಗಿ ಚಾಲನೆಗೊಂಡ ಭಟ್ಕಳದ ಪ್ರಸಿದ್ಧ ಮಾರಿ ಜಾತ್ರೆ
ಭಟ್ಕಳ: ತಾಲೂಕಿನ ಸುಪ್ರಸಿದ್ದ ಮಾರಿ ಜಾತ್ರೆಯೂ ಬುಧವಾರದಂದು ಬೆಳಿಗ್ಗೆ 5.30ಕ್ಕೆ ಇಲ್ಲಿನ ಮಾರಿಕಾಂಬಾ ದೇವಸ್ಥಾನದ ಗದ್ದುಗೆ ಏರುವುದರ ಮೂಲಕ ವಿದ್ಯುಕ್ತವಾಗಿ ಚಾಲನೆಗೊಂಡಿದೆ .ಮಂಗಳವಾರದಂದು ರಾತ್ರಿ ಮಾರಿ ದೇವಿ ಮೂರ್ತಿಯ ತಯಾರಕ ವಿಶ್ವಕರ್ಮ ಸಮಾಜದವರಿಂದ ವಿಶೇಷ ಪೂಜೆಯ ಬಳಿಕ ನಂತರ ಮಾರಿ ದೇವಿಯ ಮೂರ್ತಿಯನ್ನು ಮುಂಜಾನೆ ಮೆರವಣಿಗೆಯ ಮೂಲಕ ಕರೆದೊಯ್ಯಲಾಗಿದ್ದುಕೊರೋನಾ ಕರಿನೆರಳ ನಡುವೆ ನಿಗದಿತ ಸಂಖ್ಯೆಯ ಭಕ್ತರು ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳ ನಡುವೆ … [Read more...] about ಕೋವಿಡ್ ಕರಿ ನೆರಳಿನಲ್ಲಿ ಸರಳವಾಗಿ ಚಾಲನೆಗೊಂಡ ಭಟ್ಕಳದ ಪ್ರಸಿದ್ಧ ಮಾರಿ ಜಾತ್ರೆ
ಬಹುಮುಖ ಪ್ರತಿಭಾಸಂಪನ್ನ ಡಾ. ಮಾರುತಿ ನಾಯಕ
ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಲ್ಲಿ ಜನಿಸಿ ಸ್ವಾಭಿಮಾನ ಮತ್ತು ಸ್ವಂತಿಕೆಯನ್ನು ಹುಟ್ಟಿನಿಂದಲೇ ಮೈಗೂಡಿಸಿಕೊಂಡು ಹಂತಹಂತವಾಗಿ ಸಾಧನೆಯ ಶಿಖರವೇರಿ ಭಾಷಣ - ಬರವಣಿಗೆ - ಯಕ್ಷಗಾನಗಳಲ್ಲಿ ಅಮೋಘವಾದ ನೈಪುಣ್ಯತೆಯನ್ನು ಸಂಪಾದಿಸಿದವರು ಡಾ. ಎಂ. ಆರ್. ನಾಯಕ.ಹೊನ್ನಾವರ ಎಸ್.ಡಿ.ಎಂ. ಪದವಿಮಹಾವಿದ್ಯಾಲಯದಲ್ಲಿ ಕಳೆದ 33 ವರ್ಷಗಳಿಂದ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾಗಿ ತರಗತಿ ಕೋಣೆಗಳಲ್ಲಿ ತಮ್ಮ ಪಾಂಡಿತ್ಯಪೂರ್ಣ ಉಪನ್ಯಾಸದಿಂದ ವಿದ್ಯಾರ್ಥಿಗಳ ಮನಗೆದ್ದ ಇವರು … [Read more...] about ಬಹುಮುಖ ಪ್ರತಿಭಾಸಂಪನ್ನ ಡಾ. ಮಾರುತಿ ನಾಯಕ
ಜಗತ್ತಿನ ಗಮನ ಸೆಳೆದ ಭಟ್ಕಳದ ಮುರುಡೇಶ್ವರ ದೇವಾಲಯದ ವಿದ್ಯುತ್ ಅಲಂಕಾರ: ಅಮೇರಿಕಾದ ಇ-ಗ್ಲೋಬಲ್ ಫಿಲಿಪ್ಸ್ ಸಂಸ್ಥೆ ಆಯೋಜಿಸಿದ್ದ ಪೀಪಲ್ ಚೋಯಿಸ್ ಅವಾರ್ಡ್ 2021 ಪ್ರಶಸ್ತಿಯ ಮುರುಡೇಶ್ವರದ ದೇವಾಲಯದ ಮುಡಿಗೆ
ಭಟ್ಕಳ: ಅಮೇರಿಕಾದ ಇ-ಗ್ಲೋಬಲ್ ಫಿಲಿಪ್ಸ್ ಸಂಸ್ಥೆ ಆಯೋಜಿಸಿದ್ದ ಪೀಪಲ್ ಚೋಯಿಸ್ ಅವಾರ್ಡ್ 2021 ಪ್ರಶಸ್ತಿಯನ್ನು ವಿದ್ಯುದಲಂಕಾರಗೊಂಡ ಮುರುಡೇಶ್ವರದ ದೇವಾಲಯ ಪಡೆದುಕೊಂಡಿದೆ.ಈ ಸ್ಪರ್ಧೆಯಲ್ಲಿ ಜಗತ್ತಿನ ಒಟ್ಟು 25 ಗ್ಲೋಬಲ್ ಪ್ರಾಜೆಕ್ಟ್ ಸಂಸ್ಥೆ ಭಾಗವಹಿಸಿದ್ದು. ಆನ್ಲೈನ್ ಮೂಲಕ 6,871 ಮಂದಿ ಮತ ಚಲಾಯಿಸಿದ್ದು. ಆದರೆ ಜಗತ್ತಿನ 24 ಗ್ಲೋಬಲ್ ಪ್ರಾಜೆಕ್ಟನ ಹಿಂದಿಕ್ಕಿ ತಾಲೂಕಿನ ವಿಶ್ವ ಪ್ರಸಿದ್ಧ ಮುರುಡೇಶ್ವರ ದೇವಾಲಯದ … [Read more...] about ಜಗತ್ತಿನ ಗಮನ ಸೆಳೆದ ಭಟ್ಕಳದ ಮುರುಡೇಶ್ವರ ದೇವಾಲಯದ ವಿದ್ಯುತ್ ಅಲಂಕಾರ: ಅಮೇರಿಕಾದ ಇ-ಗ್ಲೋಬಲ್ ಫಿಲಿಪ್ಸ್ ಸಂಸ್ಥೆ ಆಯೋಜಿಸಿದ್ದ ಪೀಪಲ್ ಚೋಯಿಸ್ ಅವಾರ್ಡ್ 2021 ಪ್ರಶಸ್ತಿಯ ಮುರುಡೇಶ್ವರದ ದೇವಾಲಯದ ಮುಡಿಗೆ
ಎಲ್ಲರಂತಲ್ಲ ಇಲ್ಲಿನ ನಾಮಧಾರಿಗಳ ಸುಗ್ಗಿ ಆಚರಣೆ – ಕಟ್ಟುಪಾಡುಗಳ ಕಟ್ಟಳೆಯನ್ನು ಕಳಚಿಕೊಳ್ಳದ ಬಿಚ್ಚುಗೋಲ ಸುಗ್ಗಿ ನೃತ್ಯ ನೋಡುಗರ ಮೈ ನವಿರೇಳಿಸುತ್ತೆ
ಹೊನ್ನಾವರ – ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಎಲ್ಲಿ ನೋಡಿದರೂ ಸುಗ್ಗಿಯ ಸೊಬಗು ನೋಡುಗರನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿದೆ. ಹಾಲಕ್ಕಿ, ಹರಿಜನ, ನಾಮಧಾರಿಗಳು ಸೇರಿದಂತೆ ಜಿಲ್ಲೆಯ ಬಹುದೊಡ್ಡ ಶ್ರಮಿಕ ವರ್ಗ ಸುಗ್ಗಿಯ ಆಚರಣೆಯಲ್ಲಿ ಮೈಮರೆಯುತ್ತದೆಯಾದರೂ ಹೊನ್ನಾವರ ತಾಲೂಕಿನ ಮುಗ್ವಾ ಗ್ರಾಮದ ನಗರೆಯ ನಾಮಧಾರಿಗಳ ಸುಗ್ಗಿ ಮಾತ್ರ ತನ್ನ ಕಟ್ಟುಪಾಡು, ಶಿಸ್ತು, ಆಚರಣೆಯಲ್ಲಿನ ನಂಬಿಕೆಯಿಂದ ಇತರೆಲ್ಲರಿಗಿಂತ ವಿಭಿನ್ನವಾಗಿ ಗಮನಸೆಳೆಯುತ್ತಿದೆ.ನಗರೆಯ ನಾಮಧಾರಿಗಳ … [Read more...] about ಎಲ್ಲರಂತಲ್ಲ ಇಲ್ಲಿನ ನಾಮಧಾರಿಗಳ ಸುಗ್ಗಿ ಆಚರಣೆ – ಕಟ್ಟುಪಾಡುಗಳ ಕಟ್ಟಳೆಯನ್ನು ಕಳಚಿಕೊಳ್ಳದ ಬಿಚ್ಚುಗೋಲ ಸುಗ್ಗಿ ನೃತ್ಯ ನೋಡುಗರ ಮೈ ನವಿರೇಳಿಸುತ್ತೆ