ಕಲೆಯ ಅಸ್ಥಿತ್ವದಲ್ಲಿ ಕಲಾವಿದರಷ್ಟೇ ಪ್ರಾಮುಖ್ಯತೆ ಪ್ರೇಕ್ಷಕರಿಗೂ ಇದೆ. ಕಲಾವಿದರು ತಮ್ಮಲ್ಲಿರುವ ಪ್ರತಿಭೆಯಿಂದ ಕಲೆಯನ್ನು ಉಳಿಸಿ ಬೆಳೆಸುತ್ತಾರೆನ್ನುವುದು ಎಷ್ಟು ನಿಜವೋ ಕಲಾವಿದರನ್ನು ಮೆಚ್ಚಿ ಹರಸುವ ಸಹೃದಯಿ ಪ್ರೇಕ್ಷಕರೂ ಕಲೆಯ ಉಳಿವಿಗೆ ಕಾರಣ ಎನ್ನುವುದನ್ನು ಯಾರೂ ಅಲ್ಲಗೆಳೆಯಲಾರರು. ಕರಾವಳಿಯ ಶ್ರೀಮಂತ ಕಲೆ ಯಕ್ಷಗಾನದ ಮೂಲಕ ಅದೆಷ್ಟೋ ಪ್ರತಿಭೆಗಳು ನಾಡಿನಾಧ್ಯಂತ ಹೆಸರು ಮಾಡಿದ್ದಾರೆ. ಅಪಾರ ಕಲಾಭಿಮಾನಿಗಳನ್ನೂ ಸಂಪಾಧಿಸಿಕೊಂಡಿದ್ದಾರೆ. ಆದರೆ ಕಳೆದ ಆರು … [Read more...] about ಪ್ರೇಕ್ಷಕರ ತಲುಪಲು ಆನ್ಲೈನ್ ಮೊರೆ ಹೋದ ಯಕ್ಷಗಾನ ಕಲಾವಿದರು
ಸಂಸ್ಕೃತಿ-ಕಲೆ
ದಟ್ಟ ಕಾನನದ ನಡುವೆ ಮೈದಳೆದ ವಂದಡಿಕೆ ಶಿವಾಲಯ
ಸಸ್ಯಶ್ಯಾಮಲೆಯ ನಡುವೆ ಬೆಟ್ಟದ ನೆತ್ತಿಯಲ್ಲಿ ನೆಲೆಸಿರುವ ಶ್ರೀ ಕರಿಕಾನ ಪರಮೇಶ್ವರಿಯ ಸನ್ನಿಧಿ ತನ್ನೊಡಲಿನ ರಮ್ಯಾದ್ಭುತ ಪ್ರಕೃತಿ ಸೌಂದರ್ಯದಿಂದಲೇ ಎಂತವರನ್ನೂ ಮಂತ್ರಮುಗ್ಧಗೊಳಿಸಬಲ್ಲುದು. ಜಗನ್ಮಾತೆಯ ಸನ್ನಿಧಿಯಲ್ಲಿ ನಿಂತು ಸಾವಿರಾರು ಅಡಿ ಕೆಳಗಿರುವ ಬಯಲು ಸಮುದ್ರ ನದಿ ತಡಸಲುಗಳನ್ನು ಊರು ಕೇರಿಗಳನ್ನು ದಿಟ್ಟಿಸುವುದೇ ಒಂದು ಸೊಗಸಿನ ಸಂಗತಿ. ಆಧ್ಯಾತ್ಮಿಕ ಹಾಗೂ ಲೌಕಿಕ ಸಂತೋಷಗಳೆರಡನ್ನೂ ಒಂದೇ ಸ್ಥಳದಲ್ಲಿ ಕಂಡುಕೊಳ್ಳಬಹುದಾದ ಈ ಪವಿತ್ರ ಸ್ಥಳದಿಂದ ಒಂದು … [Read more...] about ದಟ್ಟ ಕಾನನದ ನಡುವೆ ಮೈದಳೆದ ವಂದಡಿಕೆ ಶಿವಾಲಯ
ಅ,ಆ,ಇ ಕನ್ನಡ ಅಕ್ಷರ ಮಾಲೆ ಗಣೇಶ ಚತುರ್ಥಿ ಸಂದರ್ಭದಲ್ಲಿ ಹೀಗೂ ಹೆಳಬಹುದು..
ತುಳುನಾಡಿನ ಈ ಕುವರಿ ಯಕ್ಷಲೋಕದ ಪ್ರತಿಭೆ
ಯಕ್ಷಗಾನ' - ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧಿ. ಜಾನಪದ ಕಲೆಯಾದರೂ ಶಾಸ್ತ್ರದ ಚೌಕಟ್ಟಿನಲ್ಲಿಯೇ ಬೆಳೆದು ಬಂದ ವಿಶಿಷ್ಟ ಕಲೆ.ನವರಸಗಳನ್ನೂ ತನ್ನೊಳಗೆ ತುಂಬಿಕೊಂಡಿರುವ ಅಪರೂಪದ ಚೈತನ್ಯ ಈ ಕಲೆ ಎಂದರೆ ಖಂಡಿತ ಅತಿಶಯೋಕ್ತಿ ಅಲ್ಲ. ಇದು ಗಂಡು ಕಲೆಯೇ ಆದರೂ ಇತ್ತೀಚಿನ ವರ್ಷಗಳಲ್ಲಿ ಮಹಿಳಾಮಣಿಯರೂ ಕೂಡ ಈ ಕಲೆಯತ್ತ ಒಲವು ತೋರಿಸಿ ಬಹಳಷ್ಟು ಸಾಧನೆ ಮಾಡಿದ್ದಾರೆ. ರಂಗದಲ್ಲಿ ಪುರುಷರಂತೆ ಗೆಜ್ಜೆ ಕಟ್ಟಿ ಕುಣಿದು ಸಾವಿರಾರು ಕಲಾಭಿಮಾನಿಗಳ ಹೃದಯವನ್ನು ಕದ್ದಿದ್ದಾರೆ, … [Read more...] about ತುಳುನಾಡಿನ ಈ ಕುವರಿ ಯಕ್ಷಲೋಕದ ಪ್ರತಿಭೆ
ಧಾರ್ಮಿಕ ಆಚರಣೆಯ ಸುತ್ತ,ನಮ್ಮ ಆರೋಗ್ಯ
ನಮ್ಮ ಪ್ರತಿಯೊಂದು ಆಚರಣೆಯಲ್ಲೂ ಒಂದು ಕಾರಣವಿರುತ್ತದೆ ಎಂಬುದು ಸುಳ್ಳಲ್ಲ.ಎಲ್ಲಾ ಧಾರ್ಮಿಕ ಆಚರಣೆಯಲ್ಲೂ ಆಧ್ಯಾತ್ಮ ಮತ್ತು ವೈಜ್ಞಾನಿಕವಾದ ಕಾರಣವಿದೆ. ಧಾರ್ಮಿಕ ಆಚರಣೆಗಳಿಂದ ನಮಗೆ ನಂಬಿಕೆ ಮತ್ತು ಆರೋಗ್ಯ ಎರಡು ದೊರೆಯುತ್ತದೆ. ನಮ್ಮ ಆಚರಣೆಯಲ್ಲಿ ಬೆಳ್ಳಿಗ್ಗೆ ಏಳುವುದರಿಂದ ಹಿಡಿದು ರಾತ್ರಿ ಮಲುಗುವವರೆಗೂ ಆಚರಣೆಗಳಿವೆ,ಆರೋಗ್ಯವು ಇವೆ. ನಾವು ಬೆಳ್ಳಿಗ್ಗೆ ಸೂರ್ಯೋದಯ ಸಮಯದಲ್ಲಿ ಏಳಬೇಕು ಎನ್ನುತ್ತಾರೆ.ನಾವು ಆ ಸಮಯದಲ್ಲಿ ಏಳುವುದರಿಂದ ಸೂರ್ಯನ … [Read more...] about ಧಾರ್ಮಿಕ ಆಚರಣೆಯ ಸುತ್ತ,ನಮ್ಮ ಆರೋಗ್ಯ