ಗೋಕರ್ಣ:
ಶ್ರೀ ಷ ಬ್ರ ಸಿದ್ಧರೇಣುಕ ಶಿವಾಚಾರ್ಯರು , ಮಹಾಲಿಂಗೇಶ್ವರ ಸಂಸ್ಥಾನ ಹಿರೇಮಠ ಕಲಬುರಗಿ ‘ಗೋಕರ್ಣ ಗೌರವ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಆತ್ಮಲಿಂಗ ಪೂಜೆ , ಸುವರ್ಣ ನಾಗಾಭರಣ ಪೂಜೆ ನೆರವೇರಿಸಿದರು . ಶ್ರೀ ದೇವಾಲಯದ ವತಿಯಿಂದ ಫಲ ಸಮರ್ಪಿಸಲಾಯಿತು . ಉಪಾಧಿವಂತ ಮಂಡಳಿ ಸದಸ್ಯರು ಪೂಜಾ ಕೈಂಕರ್ಯ ನೆರವೇರಿಸಿದರು .
✍? *ಪುಷ್ಪಹಾಸ ಬಸ್ತಿಕರ
Leave a Comment