ಗೋಕರ್ಣ:
ಶ್ರೀ ಚನ್ನಮಲ್ಲೇಶ್ವರ ಸ್ವಾಮೀಜಿ ಪರ್ವತದೇವರ ಮಠ , ಗೋವನಕೊಪ್ಪ ಬಾಗಲಕೋಟ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಪೂಜೆ ನೆರವೇರಿಸಿದರು . ಶ್ರೀ ದೇವಾಲಯದ ವತಿಯಿಂದ ಶಾಲು ಹೊದೆಸಿ , ಫಲ ಸಮರ್ಪಿಸಲಾಯಿತು . ಉಪಾಧಿವಂತ ಮಂಡಳಿ ಸದಸ್ಯರು ಪೂಜಾ ಕೈಂಕರ್ಯ ನೆರವೇರಿಸಿದರು .
✍? *ಪುಷ್ಪಹಾಸ ಬಸ್ತಿಕರ
Leave a Comment