ಕುಮಟಾ:
ಶಾಲಾ ಮಕ್ಕಳಿಗೆ ನೀಡುವ ಹಾಲಿನ ಪೌಡರ್ ಅನ್ನು ಅಕ್ರಮವಾಗಿ ಮಾರಾಟ ಮಾಡುತಿದ್ದ ಸಂದರ್ಭ ದಲ್ಲಿ ಸ್ಥಳೀಯರೇ ದಾಳಿ ನಡೆಸಿದ ಘಟನೆ ಕುಮಟದಲ್ಲಿ ನಡೆದಿದೆ.
ಕಳೆದ ಹಲವು ವರ್ಷಗಳಿಂದ ಶಾಲಮಕ್ಕಳಿಗೆ ಬಿಸಿಯೂಟದ ದಾನ್ನ ಸರಬರಾಜು ಮಾಡುವ ಗುತ್ತಿಗೆ ಪಡೆದಿದ್ದ ರಾಮ ನಾಯ್ಕ ಎಂಬುವ ವ್ಯಕ್ತಿ ಅಕ್ರಮ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.
ಕುಮಟಾದ ಬಾಡ ಗ್ರಾಮದ ನಿವಾಸಿ ಯಾದ ಈತ ಕುಮಟ ತಾಲೂಕಿನ ಕಿರಾಣಿ ಅಂಗಡಿಯೊಂದಕ್ಕೆ ಹಾಲಿನ ಪೌಂಡರ್ ಅಕ್ರಮವಾಗಿ ಮಾರಾಟ ಮಾಡುತ್ತಿ ವೇಳಿ ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದಿದ್ದಾನೆ.
ಘಟನೆಯ ಗಭೀರತೆಯನ್ನರಿತ ರಾಮಾನಾಯ್ಕ್ ತಕ್ಷಣ ಸ್ಥಳದಿದ ಪರಾರಿಯಾಗಿದ್ದು ಆನಂತರ ಸ್ಥಳಕ್ಕೆಕುಮಟಾ ತಹಶಿಲ್ದಾರರು ಹಾಗೂ ಪೋಲಿಸರು ತನಿಖೆ ಕೈಗೊಂಡಿದ್ದಾರೆ
Leave a Comment