ದಾಂಡೇಲಿ :
ಅಂಬೇಡ್ಕರ್ ಸೇನೆಯ ತಾಲೂಕು ಘಟಕದ ವತಿಯಿಂದ ಸ್ಥಳೀಯ ಹಾಲಮಡ್ಡಿಯಿಂದ ನಗರದ ಸೋಮಾನಿ ವೃತ್ತದವರೆಗೆ ಅಂಬೇಡ್ಕರ್ ಭಾವಚಿತ್ರದ ಭವ್ಯ ಶೋಭಾ ಯಾತ್ರೆಯು ಬುಧವಾರ ಸಂಜೆ ಅದ್ದೂರಿಯಾಗಿ ಜರುಗಿತು. ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಾಯಕ ಕರ್ನಿಂಗ್, ತಾಲೂಕು ಘಟಕದ ಅಧ್ಯಕ್ಷ ಚಂದ್ರಕಾಂತ ನಡಿಗೇರ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.
Leave a Comment