ಕಾರವಾರ:
ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಮೇ 12 ರಂದು ಸಂಜೆ 5ಗಂ. ಶಿರಸಿ ಆಗಮಿಸಿ ಸಾರ್ವಜನಿಕರ ಭೇಟಿ ಮಾಡಿದ ನಂತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ರಾತ್ರಿ ಶಿರಸಿಯಲ್ಲಿ ವಾಸ್ತವ್ಯ ಹೂಡುವರು.
ಮೇ 13 ರಂದು ಬೆಳಗ್ಗೆ 9.30ಗಂ. ಶಿರಸಿ ಪಟ್ಟಣದ ದೇವಿ ಕೆರೆಯ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವರು. ಬೆ.11 ಗಂ. ದಿ. ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ದಶಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿ 12ಗಂಟೆಗೆ ಶಿರಸಿಯಿಂದ ನಿರ್ಗಮಿಸಿ ಬೆಂಗಳೂರು ಹೊರಡುವರು.
Leave a Comment