• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

May 24, 2017 by Sachin Hegde 4 Comments

ಕಾರವಾರ:

ದಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕಾಭಿವೃದ್ಧಿಗಾಗಿ ಮತ್ತು ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ, ಚೈತನ್ಯ ಸಬ್ಸಿಡಿ ಕಂ ಸಾಫ್ಟ್ ಲೋನ್ ಯೋಜನೆ, ಅರಿವು – ಶೈಕ್ಷಣಿಕ ನೇರ ಸಾಲ, ಕಿರುಸಾಲ ಯೋಜನೆಯಲ್ಲಿ ಸೌಲಭ್ಯ, ಚೈತನ್ಯ ಸ್ವಯಂ ಉದ್ಯೋಗ ನೇರ ಸಾಲ, ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ವೃತ್ತಿ ಕಸಬುದಾರರಿಗೆ ಸಾಲ , ಸಾಂಪ್ರದಾಯಿಕ ವೃತ್ತಿಗಳಿಗೆ ಆರ್ಥಿಕ ನೆರವು, ಅಲೆಮಾರಿ/ಅರೆ ಅಲೆಮಾರಿ ಜನಾಂಗದವರಿಗೆ ಆರ್ಥಿಕ ನೆರವು, ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಸಾಲ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳಡಿಯಲ್ಲಿ ಪ್ರಸಕ್ತ ಸಾಲಿಗೆ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು.
ನಿಗದಿತ ಅರ್ಜಿ ನಮೂನೆಗಳನ್ನು ಅರ್ಜಿದಾರರು ಪಡೆಯಲು ಜೂನ 20 ಕೊನೆಯ ದಿನವಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿರುತ್ತದೆ. ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ,ಮತ್ತು 3ಬಿ ಗೆ ಸೇರಿದವರು ಅರ್ಜಿಯನ್ನು ಸಲ್ಲಿಸಬಹುದು. ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆÀದಿದ್ದಲ್ಲಿ ಅಂಥಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅರ್ಜಿ ಹಾಗೂ ಯೋಜನೆಗಳ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ವಾಸಿಂ ಮಂಜಿಲ್, 2 ನೆ ಮಹಡಿ, ಖಾದಿಮುಲ್ಲಾ ರಸ್ತೆ, ಹೈ ಚರ್ಚ ಹತ್ತಿರ ಕಾರವಾರ , ದೂರವಾಣಿ ಸಂಖ್ಯೆ : 08382-223229 ಸಂಪರ್ಕಿಸಿ ಪಡೆಯಬಹುದು. ಅಥವಾ ವೆಬ್ ಸೈಟ್ http://www.karnataka.gov.in/dbcdc sಸಂಪರ್ಕಿಸಬಹುದು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Haliyal News, National News Tagged With: 08382-223229, dbcdc, karnataka.gov.in, www, ಅಭಿವೃದ್ಧಿ, ಅರಸು, ಅರಿವು, ಅರ್ಜಿ, ಆಹ್ವಾನ, ಕಂ ಸಾಫ್ಟ್, ಕಿರುಸಾಲ, ಚೈತನ್ಯ, ದಿ.ದೇವರಾಜ, ನೇರ ಸಾಲ, ಪಡೆಯಲು, ಬಡ್ಡಿ, ಯೋಜನೆ, ರಹಿತ, ಲೋನ್, ವರ್ಗ, ಶೈಕ್ಷಣಿಕ, ಸಬ್ಸಿಡಿ, ಸಾಲ, ಸೌಲಭ್ಯ, ಹಿಂದುಳಿದ

Explore More:

Reader Interactions

Comments

  1. Lakshmma says

    January 25, 2020 at 10:36 am

    ಸಾಲ ಬೇಕು ಮೊಬೈಲ್ ನಲ್ಲಿ ಅರ್ಜಿ ಹಾಕೊದು ಹೇಗೆ

    Reply
  2. Naveenkumar says

    February 14, 2020 at 8:04 pm

    ಸಾಲ

    Reply
  3. sharath B R Sharu says

    July 10, 2020 at 5:58 pm

    ಸಾಲ

    Reply
  4. Sachin says

    August 8, 2020 at 9:02 pm

    ನಾನು ಸ್ವಯಂ ಉದ್ಯೋಗ ಮಾಡಬೇಕು ನಾನು ವಾಹನವನ್ನು ಸಬ್ಸಿಡಿಯಲ್ಲಿ ಖರೀದಿಸುವುದು ಹೇಗೆ

    Reply

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar