ಬಿ.ಜೆ.ಪಿ. ಮುಖಂಡರುಗಳು ಮನೆಮನೆಯ ಭೇಟಿಯ ಸಮಯದಲ್ಲಿ ಕೇಂದ್ರ ಸರಕಾರದ ವಿವಿಧ ಕಾರ್ಯಕ್ರಮಗಳ ಬಗ್ಗೆ ತಿಳುವಳಿಕೆ ನೀಡಿ ಹಳೆಯ ಕಾರ್ಯಕರ್ತರನ್ನು ಭೇಟಿ ಮಾಡಿ ಪುನಃ ಸಂಪೂರ್ಣ ಶಕ್ತಿಯಲ್ಲಿ ಮುಂದಿನ ಕಾರ್ಯಕ್ರಮಗಳಿಗೆ ಅಣಿಯಾಗೋಣ ಎಂದು ಸೂಚಿಸಿ ಮುಂಬರುವ ಸಾರ್ವತ್ರಿಕ ಚುನಾವಣೆಗೆ ಪ್ರಯತ್ನಪಟ್ಟು ಹೊನ್ನಾವರ ಹಾಗೂ ಕುಮಟಾ ಕ್ಷೇತ್ರಕ್ಕೆ ಬಿ.ಜೆ.ಪಿ. ಅಭ್ಯರ್ಥಿಯನ್ನೇ ಗೆಲ್ಲಿಸುವಂತೆ ಕಾರ್ಯಕರ್ತರೊಡನೆ ಸಮಾಲೋಚನೆ ನಡೆಸಿರುತ್ತಾರೆ.
Leave a Comment