ಹೊನ್ನಾವರ ;
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಕಾರದಲ್ಲಿ ವಿದ್ಯಾರ್ಥಿಗಳ ಹುಟ್ಟು ಹಬ್ಬ್ದ ಸಂಬ್ರಮಾಚರಣೆ & ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ನಡೆಯತು.
ತಾ.ಪಂ. ಸದಸ್ಯÀ ಲೋಕೇಶ ನಾಯ್ಕ ಉದ್ಘಾಟಿಸಿದರು.
ಗ್ರಾ, ಪಂ. ಸದಸ್ಯÀ ಗಜಾನನ ಹೆಗಡೆ ಸುಮಾರು 15000 ರೂ. ಗಳ ನೋಟ್ ಬುಕ್ಗಳನ್ನು ನೀಡಿ.ನಂತರ ಮಾತನಾಡಿ ಇವತ್ತಿನ ವಿದ್ಯಾರ್ಥಿಗಳ ಜನ್ಮ ದಿನ ಸಂಬ್ರಮಾಚರಣೆಯು ಅತ್ಯಂತ ವಿನೂತನವಾದ ಕಾರ್ಯಕ್ರಮವಾಗಿದ್ದು ಈ ರೀತಿಯಲ್ಲಿ ಹಮ್ಮಿಕೊಂಡಿದ್ದು ತಾಲೂಕಿನಲ್ಲಿಯೇ ಪ್ರಥಮ ಪ್ರಯತ್ನ ಎಂದು ಹೇಳಿದರು.
. ವೇದಿಕೆಯಲ್ಲಿ ರಾಜುನಾಯ್ಕ ಎಸ್. ಟಿ. ದೀಕ್ಷಿತ್, ವಿನಾಯಕ ನಾಯ್ಕ ಸಿ.ಆರ್.ಪಿ. ತ್ರಿವೇಣಿ ಶಾಸ್ತ್ರಿ ಉಪಸ್ಥಿತರಿದ್ದರು.
ಎಸ್.ಎಮ್. ಭಟ್ ಸ್ವಾಗತಿಸಿದರು, ಎಮ್.ಎಮ್. ನಾಯ್ಕ ವಂದಿಸಿದರು. ಜಯಾ ಶಾನಭಾಗ ನಿರೂಪಿಸಿದರು.
Leave a Comment