ಹೊನ್ನಾವರ;
ಕೆಲವೇ ದಿನಗಳ ಹಿಂದೆ ನೊಂದಣಿಯಾದ ಜೀವನಧಾರಾ ಟ್ರಸ್ಟ್ (ರಿ.) ರಸ್ತೆಯಲ್ಲಿ ಮಾನಸಿಕ ರೋಗಿಯಾಗಿ ಅಲೆಯುತ್ತಿದ್ದ ಬಿಹಾರಿನ ಮೂಲದ ಮಹಿಳೆಯನ್ನು ಪೋಲೀಸರ ಹಾಗೂ ಸೇಂಟ್ ಇಗ್ನೇಷಿಯಸ್ ಆಸ್ಪತ್ರೆಯ ವೈದ್ಯರ ಸಹಕಾರದಿಂದ ಉಡುಪಿಯ ಕಟಪಾಡಿಯಲ್ಲಿರುವ ಮಾನಸಿಕ ರೋಗಿಗಳ ಶುಶ್ರೂಷೆ ಹಾಗೂ ಪುನರ್ವಸತಿ ಕೇಂದ್ರಕ್ಕೆ ಹೊನ್ನಾವರದ ಜೀವನಧಾರಾ ಟ್ರಸ್ಟಿನ ಅಧ್ಯಕ್ಷÀ ರೊ|| ಜಾಕಿ ಡಿಸೋಜಾ ರವರು ಇತರ ಎಲ್ಲ ಟ್ರಸ್ಟಿಗಳ ಸಹಕಾರದೊಂದಿಗೆ ಸೇರಿಸಿದ್ದಾರೆ.
ಅನಾಥರಾಗಿ ಮಾನಸಿಕ ಕ್ಷೋಭೆಗೊಳಗಾಗಿ ದಿಕ್ಕು ದೆಸೆ ಇಲ್ಲದೇ ಪ್ರಾಣಿಗಳಂತೆ ಅಲೆದಾಡುವ ಇಂಥವರಿಗೆ ಒಂದು ಸುರಕ್ಷಿತ ತಾಣ ಒದಗಿಸುವದು ಈ ಟ್ರಸ್ಟಿನ ಮುಖ್ಯ ಗುರಿಯಾಗಿದೆ
Leave a Comment