ಹೊನ್ನಾವರ ;
ಕೃಷಿಕನೊಬ್ಬ ಕಾಲುಜಾರಿ ನೆಲಬಾವಿಗೆ ಬಿದ್ದು ಮೃತಪಟ್ಟ ಘಟನೆ ಹೊನ್ನಾವರ ತಾಲೂಕಿನ ಕೆರೆಕೋಣದಲ್ಲಿ ಸಂಭವಿಸಿದೆ.
ಕೃಷಿಕನಾದ ಗಣಪತಿ ಪಿ.ಭಟ್ಟ(55) ಮೃತಪಟ್ಟ ವ್ಯಕ್ತಿಯಾಗಿದ್ದಾರೆ,
ತೋಟದಲ್ಲಿಹಸಿಹುಲ್ಲುಕೊಯ್ಯುತ್ತಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ಮೃಪಟ್ಟಿರುವುದಾಗಿ ಶಂಕಿಸಲಾಗಿದೆ. ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Comment