• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಯಶೋಧರ ನಾಯ್ಕ ಟ್ರಸ್ಟನಿಂದ ಸರ್ಕಾರಿ ಆಸ್ಪತ್ರೆಗೆ ತುರ್ತು ನಿಘಾ ಘಟಕದ ಊಪಕರಣಗಳ ದೇಣಿಗೆ

August 15, 2017 by Gaju Gokarna Leave a Comment

ಹೊನ್ನಾವರ;

ಸಮಾಜ ಸೇವಕ,ಊದ್ಯಮಿ ಯಶೋಧರ ನಾಯ್ಕ ಟ್ರಸ್ಟನಿಂದ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಸುಮಾರು ಒಂದುವರೆ ಲಕ್ಷ ರೂಪಾಯಿ ವೆಚ್ಚದ ಹೊನ್ನಾವರ ಸರ್ಕಾರಿ ಆಸ್ಪತ್ರಗೆ ತುರ್ತು ನಿಘಾ ಘಟಕದ ಊಪಕರಣಗಳನ್ನು ದೇಣಿಗೆ ನೀಡಿದರು.
ಈ ಸಂಧರ್ಬದಲ್ಲಿ ಮಾತನಾಡಿದ ಅವರು ಹೊನ್ನಾವರ ಜನತೆಗೆ ಅತ್ಯಂತ ಅವಶ್ಯವಾಗಿರುವ ಸರ್ಕಾರಿ ಆಸ್ಪತ್ರೆಗೆ ವೈದ್ಯಾಧಿಕಾರಿಗಳು ತುರ್ತು ನಿಘಾ ಘಟಕ ಬೇಡಿಕೆ ಬಂದ ಹಿನ್ನಲೆಯಲ್ಲಿ ಈ ಊಪಕರಣಗಳನ್ನು ನೀಡಿದ್ದೇನೆ.ನಮ್ಮ ಟ್ರಸ್ಠ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು ಮಹಿಳೆಯರಿಗೆ ಕಡಿಮೇ ದರದಲ್ಲಿ ಸಾಲ ಸೌಲಬ್ಯ,ವಿಧ್ಯಾರ್ಥಿಗಳಿಗೆ ಪ್ರೊತ್ಸಾಹ ಧನ ಹೊಲಿಗೆ ತರಬೆತಿ ಮುಂತಾದ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ ಎಂದುರು.

ಹೊನ್ನಾವರ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ರಾಜೇಶ್ ಕಿಣಿ ಮಾತನಾಡಿ ಅಫಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ತಿವ್ರ ನಿಘಾ ಗಟಕ ಅವಶ್ಯಕತೆ ಇದ್ದು ನಾವು ಯಶೋಧರ ನಾಯ್ಕ ಅವರ ಹತ್ತಿರ ಬೇಡಿಕೆ ಇಟ್ಟಿದ್ದು ಅವರು ನೀಡಿದ ಈ ಐಸಿಯು ಘಟಕದಿಂದ ಉತ್ತಮವಾದ ಪ್ರಯೋಜನವಾಗಿದೆ ಎಂದುರು,

ಸತ್ಯ ಜಾವಗಲ್ ಮಾತನಾಡಿ ಯಶೋಧರ ನಾಯ್ಕರವರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು ಯಾವುದೇ ಪ್ರಚಾರ ಬಯಸುತ್ತಿಲ್ಲ ಎಂದರು ಸುಮಾರು ಓಂದುವರೆ ಲಕ್ಷ ವೆಚ್ಚ ಮೊತ್ತದ ತಿವ್ರಾ ನಿಘಾ ಘಟಕದ ಊಪಕರಣವನ್ನು ವೈದ್ಯಾಧಿಕಾರಿಗಳಗೆ ಸಮರ್ಪಿಸಲಾಯಿತು.
ಈ ಸಂಧರ್ಬದಲ್ಲಿ ಯಶೋಧರ ನಾಯ್ಕ ಟ್ರಸ್ಟ ವತಿಯಿಂದ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ|| ರಾಜೇಶ್ ಕಿಣಿಯವರನ್ನು ಸನ್ಮಾನಿಸಲಾಯಿತು
ಈ ಸಂಧರ್ಬದಲ್ಲಿ ಆಸ್ಪತ್ರಯ ಸಿಬ್ಬಂದಿ ವರ್ಗದವರು ಹಾಗೂ ಯಶೋಧರ ನಾಯ್ಕ ಟ್ರಸ್ಟ ಸದಸ್ಯರುಗಳು, ಸತ್ಯ ಜಾವಗಲ, ಜಿ.ಜಿ. ಶಂಕರ ಮತ್ತು ಅಭಿಮಾನಿಗಳು ಇತರರು ಇದ್ದರು

watermarked 15 hnr 022.a 1 1 watermarked IMG 20170815 120726 watermarked IMG 20170815 120812 watermarked IMG 20170815 122518 watermarked IMG 20170815 123151 watermarked IMG 20170815 123743

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Honavar News, Trending Tagged With: ಅಫಘಾತದಲ್ಲಿ, ಆಸ್ಪತ್ರೆಗೆ, ಊದ್ಯಮಿ, ಊಪಕರಣಗಳ, ಒಂದುವರೆ, ಕಿಣಿ, ಗಾಯಗೊಂಡ, ಗಾಯಾಳು, ಘಟಕದ, ಟ್ರಸ್ಟ, ತುರ್ತು, ದೇಣಿಗೆ, ನಾಯ್ಕ, ನಿಘಾ, ನಿಂದ, ಮಾತನಾಡಿ, ಯಶೋಧರ, ರಾಜೇಶ್, ರೂಪಾಯಿ, ಲಕ್ಷ, ವರ್ಗ, ಸಮಾಜ, ಸರ್ಕಾರಿ, ಸಿಬ್ಬಂದಿ, ಸೇವಕ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...