ಕಾರವಾರ:
ಪ್ರೇಮ ವೈಪಲ್ಯದ ಕಾರಣ ಬ್ಯಾಂಕ್ ಮ್ಯಾನೇಜರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸದಾಶಿವಗಡದಲ್ಲಿ ನಡೆದಿದೆ.
ಗಣೇಶ್ ತಳ್ಳೇಕರ್ (30) ಮೃತ ವ್ಯಕ್ತಿ. ಬೆಂಗಳೂರಿನ ಎಚ್.ಡಿ.ಎಫ್.ಸಿ ಬ್ಯಾಂಕ್ನಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ ಇವರು ಪ್ರೇಮ ವೈಪಲ್ಯದ ಕಾರಣ ಸದಾಶಿವಗಡದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Comment