• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರಾಷ್ಟ್ರಮಟ್ಟದ ಸಂಸ್ಕøತ ಭಾಷಣ ಸ್ಪರ್ಧೆ; ಲಕ್ಷ್ಮೀಶ ಹೆಗಡೆ ತೃತೀಯ

September 5, 2017 by Sachin Hegde 1 Comment

ಕಾರವಾರ:

ಸಂಸ್ಕøತ ಭಾರತಿ, ತರುಣೋದಯ ಸಂಸ್ಕøತ ಸೇವಾ ಸಂಸ್ಥೆ ಶಿವಮೊಗ್ಗದಲ್ಲಿ ಆಯೋಜಿಸಿದ್ದ 27ನೇ ರಾಷ್ಟ್ರಮಟ್ಟದ ಸಂಸ್ಕøತ ಭಾಷಣ ಸ್ಪರ್ಧೆಯಲ್ಲಿ ಯಲ್ಲಾಪುರ ತಾಲೂಕಿನ ಉಮ್ಮಚಗಿಯ ಶ್ರೀಮಾತಾ ಪಾಠಶಾಲೆಯ ವಿದ್ಯಾರ್ಥಿ ಲಕ್ಷ್ಮೀಶ ಹೆಗಡೆ ತೃತೀಯ ಸ್ಥಾನಗಳಿಸಿ ಸಾಧನೆ ಗೈದಿದ್ದಾರೆ.
ರಾಮಾಯಣ ಮತ್ತು ಮಹಾಭಾರತದಲ್ಲಿ ಉಲ್ಲೇಖವಾಗಿರುವ ಯುದ್ಧಪರಿಕರಗಳು ಎಂಬ ವಿಷಯದ ಕುರಿತು ಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ರಾಜ್ಯದ ನಾನಾಭಾಗಗಳಿಂದ ಮಾತ್ರವಲ್ಲದೆ, ಹೊರರಾಜ್ಯಗಳ ಅಭ್ಯರ್ಥಿಗಳೂ ಪಾಲ್ಗೊಂಡಿದ್ದರು. ಶ್ರೀಮಾತಾ ಸಂಸ್ಕøತ ವಿದ್ಯಾಲಯದಲ್ಲಿ ವಿದ್ವಾನ್ ಮಧ್ಯಮ ತರಗತಿ ಅಭ್ಯಸಿಸುತ್ತಿರುವ ಲಕ್ಷ್ಮೀಶ್ ಹೆಗಡೆ ಭಾಗವಹಿಸಿ ಈ ಸ್ಥಾನ ಪಡೆದಿದ್ದಾರೆ. ಅವರು ಸಿದ್ದಾಪುರ ತಾಲೂಕಿನ ಭೀಮನಳ್ಳಿಯ ಮಂಜುನಾಥ ಹೆಗಡೆ ಮತ್ತು ಯಮುನಾ ಹೆಗಡೆ ದಂಪತಿಗಳ ಪುತ್ರರಾಗಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಪ್ರಾಚಾರ್ಯರು, ಸಿಬ್ಬಂದಿಗಳು ಹಾಗೂ ಅನೇಕ ಗಣ್ಯರು ಅಭಿನಂದಿಸಿದ್ದಾರೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Karwar News Tagged With: 27ನೇ, ಉಲ್ಲೇಖ, ತರುಣೋದಯ ಸಂಸ್ಕøತ ಸೇವಾ ಸಂಸ್ಥೆ, ತೃತೀಯ, ಮಹಾಭಾರತ, ರಾಮಾಯಣ, ರಾಷ್ಟ್ರಮಟ್ಟದ ಸಂಸ್ಕøತ ಭಾಷಣ ಸ್ಪರ್ಧೆ, ಲಕ್ಷ್ಮೀಶ ಹೆಗಡೆ, ಶಿವಮೊಗ್ಗದಲ್ಲಿ ಆಯೋಜಿಸಿದ್ದ, ಸಂಸ್ಕøತ ಭಾರತಿ, ಹೊರರಾಜ್ಯಗಳ ಅಭ್ಯರ್ಥಿ

Explore More:

Reader Interactions

Comments

  1. Vishwanath sunkasala says

    September 7, 2017 at 1:42 pm

    This was state level competition as my knowledge

    Reply

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar