ಹೊನ್ನಾವರ;`ವಲಯ ಮಟ್ಟದ ಸಾ. ಶಿ. ಇಲಾಖಾ ಕ್ರೀಡಾ ಕೂಟ ಹೊದಿಕೆಶೀರೂರಿನಲ್ಲಿ ನಡೆಯತು, ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿಯ ವಿದ್ಯಾರ್ಥಿಗಳು ಥ್ರೋ ಬಾಲ್, ಬಾಲ್ ಬ್ಯಾಡ್ಮಿಂಟನ್, ಕಬಡ್ಡಿ ಯಲ್ಲಿ ಪ್ರಥಮ ಸ್ಥಾನ ವನ್ನು, ಪಡೆದು,ಹುಡುಗಿಯರ ಥ್ರೋ ಬಾಲ್, ಬಾಲ್ ಬ್ಯಾಡ್ಮಿಂಟನ್ ದಲ್ಲಿ ಪ್ರಥಮ ಹಾಗೂ ಟಿ. ಜಿ. ಟಿ ಯಲ್ಲಿ ಅರುಣ್ ನಾಯ್ಕ ಉದ್ದ ಜಿಗಿತ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ, ವಂದನಾ ಎನ್. ಗೌಡ ಚಕ್ರ ಎಸೆತ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನವನ್ನು ಪಡೆದು, ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಹಾಗೂ ತರಬೇತುದಾರರಾದ ಎಸ್. ಎನ್. ಹೆಗಡೆ ಶಾಲಾ ಮುಖ್ಯೋಪಾಧ್ಯಾಯರಾದ ಎಲ್. ಎಮ್. ಹೆಗಡೆ ಎಲ್ಲಾ ಶಿಕ್ಷಕರುಗಳು ಹಾಗೂ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ಕೃಷ್ಣ ಮೂರ್ತಿ ಹೆಬ್ಬಾರ್ ಅವರು, ಆಡಳಿತ ಮಂಡಳಿಯ ಎಲ್ಲ ಸದಸ್ಯರುಗಳು ಅಭಿನಂದಿಸಿದ್ದಾರೆ.
Leave a Comment