• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ

September 26, 2017 by Sachin Hegde Leave a Comment

ಹಳಿಯಾಳ:

ಬಂಗಾಲ ರಾಜ್ಯದಲ್ಲಿ ಮೊಹರಮ್ ನಿಮಿತ್ತ ನವರಾತ್ರಿಯಲ್ಲಿ “ಶ್ರೀ ದುರ್ಗಾ ವಿಸರ್ಜನೆ”ಗೆ ನಿರ್ಭಂದ ಹೆರಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ಕ್ರಮ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡುತ್ತದೆ ಕಾರಣ ದುರ್ಗಾ ವಿಸರ್ಜನೆಗೆ ಹೇರಿರುವ ನಿರ್ಭಂದವನ್ನು ತಕ್ಷಣ ತೆಗೆದುಹಾಕಿ ಧರ್ಮಾದಾರಿತ ರಾಜಕಾರಣ ಮಾಡುವುದನ್ನು ಮಮತಾ ಬ್ಯಾನರ್ಜಿ ಅವರು ಬಿಡಬೇಕೆಂದು ಹಿಂದೂ ಜನಜಾಗೃತಿ ಸಮಿತಿ ಹಾಗೂ ರಾಷ್ಟ್ರೀಯ ಹಿಂದೂ ಆಂದೋಲನ ಸಮೀತಿ ಆಗ್ರಹಿಸಿದೆ.
ಈ ಕುರಿತು ಕೇಂದ್ರ ಗೃಹ ಮಂತ್ರಿ ರಾಜನಾಥಸಿಂಗ್ ಅವರಿಗೆ ಬರೆದ ಮನವಿ ಪತ್ರವನ್ನು ಹಳಿಯಾಳ ತಹಶೀಲ್ದಾರ್ ಅವರಿಗೆ ಸಲ್ಲಿಸಿರುವ ಸಮೀತಿಯವರು ಬಂಗಾಲ ಸರ್ಕಾರದ ಕ್ರಮಕ್ಕೆ ತೀವೃ ಖಂಡನೆ ವ್ಯಕ್ತಪಡಿಸಿದ್ದಾರೆ.
ಮನವಿಯಲ್ಲಿ :- ಶ್ರೀದುರ್ಗಾ ಪೂಜೆ ಹಾಗೂ ವಿಸರ್ಜನೆಯಿಂದ ಯಾರಿಗೂ ತೊಂದರೆಯಾಗಿಲ್ಲ ಅಥವಾ ಅದರಿಂದ ಸಮಾಜದಲ್ಲಿ ಯಾವುದೇ ಪ್ರಕಾರದ ಕಾನೂನು ಸುವ್ಯವಸ್ಥೆಗೆ ಅಡಚಣೆಯಾಗಿಲ್ಲ. ಆದರೂ ಮಮತಾ ಸರಕಾರ ಈಗ ಮೊಹರಮ್‍ನ ನೆಪದಲ್ಲಿ ಈ ವರ್ಷ ಶ್ರೀ ದುರ್ಗಾ ಮೂರ್ತಿ ವಿಸರ್ಜನೆಗೆ ಒಂದು ದಿನದ ನಿರ್ಬಂಧ ಹೇರಿದೆ. ಈ ರೀತಿ ಮುಸಲ್ಮಾನರ ಹಬ್ಬಕ್ಕಾಗಿ ಹಿಂದೂಗಳ ಉತ್ಸವಕ್ಕೆ ನಿರ್ಬಂಧ ಹೇರುವುದು, ಧಾರ್ಮಿಕ ಪಕ್ಷಪಾತವಾಗುತ್ತದೆ ಎಂದು ಆರೋಪಿಸಲಾಗಿದ್ದು ಕೂಡಲೇ ಕೇಂದ್ರ ಸರಕಾರವು ಈ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡಿ ಶ್ರೀದುರ್ಗಾ ಮೂರ್ತಿ ವಿಸರ್ಜನೆಗೆ ಹಾಕಿದ ನಿರ್ಬಂಧವನ್ನು ತಕ್ಷಣ ತೆರವುಗೊಳಿಸಬೇಕು ಹಾಗೂ ಮಮತಾ ಸರಕಾರಕ್ಕೆ ಇದರ ಬಗ್ಗೆ ಸ್ಪಷ್ಟೀಕರಣ ಕೇಳಬೇಕೆಂದು ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಹಿಂದು ಜನಜಾಗೃತಿ ಸಮಿತಿಯ ವಿಠೋಬಾ ಮಾಳ್ಸೇಕರ, ಶಂಕರ ರೇಣಕೆ, ಅಪ್ಪಾಜಿ ಶಹಾಪೂರಕರ, ವಿನೋದ ಗಿಂಡೆ, ಧರ್ಮರಾಜ ಪಾಟೀಲ, ಸುರೇಶ ಶಿವಣ್ಣವರ, ಅಭಿಷೇಕ ಮಸೂರಕರ, ಪದ್ಮಾ ಧೂಳಿ, ಶಾಂತಿನಾಥ ಕರಡಿ ಹಾಗೂ ಇನ್ನಿತರ ಸಂಘಟನೆಗಳ ಕಾರ್ಯಕರ್ತರು ಇದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Haliyal News Tagged With: "ಶ್ರೀ ದುರ್ಗಾ ವಿಸರ್ಜನೆ, ನಿರ್ಭಂದವನ್ನು ತಕ್ಷಣ, ಬಂಗಾಲ ರಾಜ್ಯ, ಮಮತಾ ಬ್ಯಾನರ್ಜಿ, ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ, ಹೆರಿರುವ ಮುಖ್ಯಮಂತ್ರಿ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar