• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪಡಿತರ ವಿತರಣೆಯಲ್ಲಿ ಆಗುತ್ತಿರುವ ತೊಂದರೆಯನ್ನು ಕೂಡಲೇ ಪರಿಹರಿಸುವಂತೆ ಆಗ್ರಹಿಸಿ ಮನವಿ

September 29, 2017 by Sachin Hegde Leave a Comment

ಹಳಿಯಾಳ:

ಪಟ್ಟಣದ ದೇಶಪಾಂಡೆನಗರÀ ಚವ್ಹಾಣಪ್ಲಾಟ್‍ನ ಪಡಿತರ ಚೀಟಿದಾರರು ಪಡಿತರ ವಿತರಣೆಯಲ್ಲಿ ಆಗುತ್ತಿರುವ ತೊಂದರೆಯನ್ನು ಕೂಡಲೇ ಪರಿಹರಿಸುವಂತೆ ಆಗ್ರಹಿಸಿ ಹಳಿಯಾಳ ಬಿಜೆಪಿ ಘಟಕ ಪ್ರತಿಭಟನೆ ನಡೆಸಿ ತಹಶೀಲ್ದಾರ ವಿದ್ಯಾಧರ ಗುಳಗುಳಿಯವರಿಗೆ ಮನವಿ ಸಲ್ಲಿಸಿತು.
ಮನವಿಯಲ್ಲಿ ಪಟ್ಟಣದ ರೈತರ ಸೇವಾ ಸಹಕಾರಿ ಸಂಘದವರು ನಡೆಸುತ್ತಿರುವ ಪಡಿತರ ಅಂಗಡಿಯಲ್ಲಿ ಸುಮಾರು 3 ಸಾವಿರಕ್ಕಿಂತಲೂ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿದ್ದು ಪಡಿತರದಾರರಿಗೆ ವಿತರಿಸಲು ತೊಂದರೆ ಆಗುತ್ತಿರುವ ಕಾರಣ ದೇಶಪಾಂಡೆನಗರದಲ್ಲಿ ಉಪ ಪಡಿತರ ಅಂಗಡಿ ತೆರೆದಿದ್ದು ಅಲ್ಲಿ ಪಡಿತರ ವಿತರಿಸದೆ ಇರುವುದರಿಂದ ಬಡ ಜನರಿಗೆ ತೊಂದರೆಯಾಗುತ್ತಿದ್ದು ಕೂಲಿ ಕೆಲಸವನ್ನು ಬಿಟ್ಟು ಬೆಳಿಗ್ಗೆ 6 ರಿಂದ ಸರತಿ ಸಾಲಿನಲ್ಲಿ ನಿಂತು ಸಂಜೆಯವರೆಗೂ ತೊಂದರೆ ಅನುಭವಿಸುವಂತಾಗಿದ್ದು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಆಗಿರುವ ಸಮಸ್ಯೆಯನ್ನು ಸರಿಪಡಿಸಬೇಕು.
ರಾಜ್ಯ ಸರ್ಕಾರ ಮಹತ್ವಕಾಂಕ್ಷೆ ಯೋಜನೆಯಾದ “ಅನ್ನ ಭಾಗ್ಯ” ಯೊಜನೆಯ ಪಡಿತರ ಉಚಿತವಾಗಿ ನೀಡುತ್ತಿದ್ದರು ಕೂಡಾ ದೂರದಿಂದ ಬಂದು ಅದನ್ನು ಪಡೆದು ಸಾಗಿಸಲು ರಿಕ್ಷಾ ಇನ್ನಿತರ ಬಾಡಿಗೆ ವಾಹನದಲ್ಲಿ ಬರಬೇಕಾಗಿದೆ ಪ್ರತಿ ತಿಂಗಳ ಕೊನೆಯ 5 ದಿನ ಮಾತ್ರ ಪಡಿತರ ವಿತರಿಸುವುದರಿಂದ ಆಗುತ್ತಿರುವ ಸಮಸ್ಯೆಯನ್ನು ನಿವಾರಿಸಲು ದೇಶಪಾಂಡೆನಗರ, ಚವ್ಹಾಣಪ್ಲಾಟ್‍ನಲ್ಲಿ ಪಡಿತರ ಸಿಗುವ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಲಾಗಿದ್ದು ಆಗಿರುವ ಸಮಸ್ಯೆಗೆ ಪರಿಹಾರ ದೊರೆಯದೆ ಇದ್ದರೇ ಮುಂದಿನ ಕೆಲವೆ ದಿನಗಳಲ್ಲಿ ಪ್ರತಿಭಟನೆಯ ಹಾದಿ ತುಳಿಯಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಲಾಗಿದೆ.
ಪ್ರತಿಭಟನೆಯಲ್ಲಿ ಬಿಜೆಪಿ ತಾಲೂಕಾಧ್ಯಕ್ಷ ಶಿವಾಜಿ ನರಸಾನಿ, ಮುಖಂಡರಾದ ಅನೀಲ ಮುತ್ನಾಳೆ, ರಾಘವೆಂದ್ರ ನಾಯ್ಕ, ನಾರಾಯಣ ಬೆಳಗಾಂವಕರ, ಗಣಪತಿ ಕರಂಜೇಕರ, ವಾಸುದೇವ ಪೂಜಾರಿ, ಇಲಿಯಾಸ ಬಳಿಗಾರ, ರಾಘವೆಂದ್ರ ಚಲವಾದಿ, ಅನೀಲ ಗಿರಿ, ನಾರಾಯಣ ಅಂತ್ರೋಳಕರ, ಲಕ್ಷ್ಮಣ ಗಜಾಕೊಶ, ಬಾಬಿ ತೊರ್ಲೆಕರ ಇನ್ನಿತರರು ಇದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Haliyal News Tagged With: ಅನ್ನ ಭಾಗ್ಯ, ಆಗುತ್ತಿರುವ ತೊಂದರೆ, ಆಗ್ರಹಿಸಿ ಮನವಿ, ಆಗ್ರಹಿಸಿ ಹಳಿಯಾಳ ಬಿಜೆಪಿ ಘಟಕ, ಕೂಡಲೇ ಪರಿಹರಿಸುವಂತೆ, ಪಟ್ಟಣದ ದೇಶಪಾಂಡೆ, ಪಡಿತರ ವಿತರಣೆಯಲ್ಲಿ, ರಾಜ್ಯ ಸರ್ಕಾರ ಮಹತ್ವಕಾಂಕ್ಷೆ ಯೋಜನೆ, ಹೆಚ್ಚು ಪಡಿತರ ಚೀಟಿ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar