ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ಗೌಡ ನಾಜಗಾರOctober 11, 2017 by Gaju Gokarna Leave a Commentಹೊನ್ನಾವರ:ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ಗೌಡ ನಾಜಗಾರ ನೇಮಕಗೊಂಡಿದ್ದಾರೆ. ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡರ ಆದೇಶದ ಮೇರೆಗೆ ಈ ನೇಮಕ ಮಾಡಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಭಾಸ್ಕರ ಕೆ. ಪಟಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Share this:WhatsAppTwitterFacebookTelegramEmailPrintRelated News:
Leave a Comment