ಕಾರವಾರ: ನಕಲಿ ಬಂಗಾರ ಅಡವಿಟ್ಟು ಬ್ಯಾಂಕ್ನಲ್ಲಿ ಸಾಲ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಾಪುರ ಪೊಲೀಸರು ಕೆಲವರನ್ನು ವಶಕ್ಕೆ ಪಡೆದಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.
ಶನಿವಾರ ಮಲ್ಲಾಪುರ ಪೊಲೀಸರು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 15ಕ್ಕೂ ಅಧಿಕ ಮಂದಿಯನ್ನು ವಿಚಾರಣೆ ನಡೆಸಿದರು. ಕಾರವಾರ ಮಾತ್ರವಲ್ಲದೇ ಹೊರ ಭಾಗಗಳಿಂದಲೂ ಕೆಲವರನ್ನು ಕರೆಯಿಸಿ ವಿಚಾರಣೆ ನಡೆಸಿದರು.
Leave a Comment