• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಂಗೀತವು ಮನಸ್ಸಿನಲ್ಲಿ ಶಾಂತತೆಯನ್ನು, ಸೌಹಾರ್ದತೆಯನ್ನು, ಸಂಸ್ಕøತಿಯನ್ನೂ ಸಾರುತ್ತವೆ.- ನಾಗರಾಜ ನಾಯಕ ತೊರ್ಕೆ

March 6, 2018 by Gaju Gokarna Leave a Comment

ಹೊನ್ನಾವರದ ಕವಲಕ್ಕಿಯ ನಾದರಂಗ ಸಾಂಸ್ಕøತಿಕ ವೇದಿಕೆ ಇವರ ಆಶ್ರಯದಲ್ಲಿ ಸಂಗೀತ ತರಗತಿಯ ಪ್ರಾರಂಭೋತ್ಸವವನ್ನು ಹೊನ್ನಾವರದ ಶರಾವತಿ ವೃತ್ತದ ಹತ್ತಿರ ಶ್ರೀ ಸತ್ಯಸಾಯಿ ದರ್ಶನ ಕಾಂಪ್ಲೆಕ್ಸ್ ಮೊದಲನೇ ಮಹಡಿ ಇಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮವನ್ನು ಎಸ್.ಆರ್.ಎಲ್. ಟ್ರಾವೆಲ್ಸ್ ನ ಮಾಲಿಕರು, ಬಿಜೆಪಿ ಪ್ರಮುಖರೂ ಆಗಿರುವ ವೆಂಕಟ್ರಮಣ ಹೆಗಡೆ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ತಮ್ಮ ಗುರುಗಳಾದ ಜಿ. ಆರ್. ಭಟ್ ಅವರು ಪ್ರಾರಂಭಿಸಿದ ಈ ನಾದರಂಗ ವೇದಿಕೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಾ ಈ ಅಮೂಲ್ಯವಾದ ವೇದಿಕೆಗೆ ತಮ್ಮ ಸೇವೆ ನಿರಂತರವಾಗಿರಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿ.ಪಂ. ಸದಸ್ಯರಾದ ಶ್ರೀಕಲಾ ಶಾಸ್ತ್ರಿ ಅವರು ಮಾತನಾಡಿ ಜೀವನ ಮತ್ತು ಸಂಗೀತ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಪ್ರತಿಯೊಬ್ಬರ ಜೀವನದಲ್ಲಿ ಸಂಗೀತ ನೆಮ್ಮದಿ, ಸಂತೋಷ, ಸಂಸ್ಕøತಿಯನ್ನು ನೀಡುತ್ತದೆ ಎನ್ನುತ್ತ ಗೋವುಗಳು ಸಹ ಸುಮಧುರ ಸಂಗೀತಕ್ಕೆ ತಲೆಬಾಗುತ್ತ ಹೆಚ್ಚಿಗೆ ಹಾಲು ನೀಡುತ್ತವೆ ಎಂದರು.
ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ನಾಗರಾಜ ನಾಯಕ ತೊಕೆ9 ಅವರು ಮಾತನಾಡಿ ಸಂಗೀತದ ಬಗ್ಗೆ ತಮಗೆ ಹೆಚ್ಚಿನ ಒಲವಿದೆ. ಸಂಗೀತಕ್ಕೆ ಅಪಾರವಾದ ಶಕ್ತಿಯಿದೆ. ದೀಪಕರಾಗವು ದೀಪವನ್ನು ಉರಿಸಬಲ್ಲದು ಅಷ್ಟೇ ಅಲ್ಲದೆ ಸಂಗೀತವು ಮಳೆಯನ್ನು ಸಹ ತರಿಸಬಲ್ಲದು ಎಂಬ ಬಗ್ಗೆ ಉಲ್ಲೇಖವನ್ನೂ ಕೇಳಿದ್ದೇವೆ. ಸಂಗೀತಕ್ಕೆ ಕೇವಲ ಮನುಷ್ಯರಷ್ಟೇ ಅಲ್ಲದೇ ಪ್ರಾಣಿ ಪಕ್ಷಿಗಳು, ಮರಗಿಡಗಳು ಕೂಡಾ ಸ್ಪಂದಿಸುತ್ತವೆ ಎನ್ನುವುದನ್ನು ಕೇಳಿ ತಿಳಿದಿದ್ದೇವೆ ಹಾಗೂ ಜನರ ಮನಸ್ಸಿನಲ್ಲಿ ಶಾಂತತೆಯನ್ನು, ಸೌಹಾರ್ದತೆಯನ್ನು, ಸಂಸ್ಕøತಿಯನ್ನೂ ಸಾರುತ್ತವೆ. ಅನೇಕ ಮಾನಸಿಕ ರೋಗಗಳನ್ನು ಗುಣಪಡಿಸಬಲ್ಲ ಶಕ್ತಿ ಸಂಗೀತಕ್ಕಿದೆ. ಇಂತಹ ವಿಶಿಷ್ಟ ಸ್ಥಾನ ಪಡೆದಿರುವ ಸಂಗೀತದ ತರಬೇತಿ ಶಾಖೆಯನ್ನು ಆರಂಭಿಸಿರುವುದು ಸಂತಸದಾಯಕವಾಗಿದೆ. ಹಲವು ವರ್ಷಗಳಿಂದ ಸಂಗೀತ ಕ್ಷೇತ್ರಕ್ಕೆ ಸೇವೆ ಸಲ್ಲಿಸುತ್ತಿರುವ ನಾದರಂಗ ವೇದಿಕೆಯ ನಾಲ್ಕನೇ ಶಾಖೆ ಇದಾಗಿದೆ ಎಂದು ನುಡಿದು ಈ ಕ್ಷೇತ್ರದಲ್ಲಿ ದುಡಿಯುತ್ತಿರುವ ಸಂಗೀತ ಶಿಕ್ಷಕರಾದ ಜಿ.ಜಿ.ಹೆಗಡೆ ಕವಲಕ್ಕಿ, ಶ್ರೀಮತಿ ಲಕ್ಷ್ಮಿ ಹೆಗಡೆ ಶಿರಸಿ ಇವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾ ಶುಭ ಕೋರಿದರು.
ಈ ಸಂದಭ9ದಲ್ಲಿ ಲಕ್ಷ್ಮಿ ಹೆಗಡೆ ಹೆಬ್ಬಾರ್ನಕೇರಿ, ಅಶೋಕ ಭಟ್ಟ, ಜಿ.ಜಿ.ಹೆಗಡೆ ಕವಲಕ್ಕಿ, ಗಾಯಕಿ ಕಾವ್ಯಶ್ರೀ ಹೆಗಡೆ ಶಿರಸಿ, ತಬಲ ವಾದಕರಾದ ಸರಸ್ವತಿ ಅಯ್ಯಂಗಾರ್ ಮಂಕಿ, ಕುಮಾರಿ ರಮ್ಯಾ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ನಂತರ ಸಂಗೀತ ಕಾರ್ಯಕ್ರಮ ಜರುಗಿತು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Honavar News Tagged With: ಅಶೋಕ ಭಟ್ಟ, ಎಸ್.ಆರ್.ಎಲ್. ಟ್ರಾವೆಲ್ಸ್, ಒಂದೇ ನಾಣ್ಯ, ಕುಮಾರಿ ರಮ್ಯಾ ನಾಯ್ಕ, ಗಾಯಕಿ ಕಾವ್ಯಶ್ರೀ ಹೆಗಡೆ ಶಿರಸಿ, ಜಿ.ಜಿ.ಹೆಗಡೆ ಕವಲಕ್ಕಿ, ತಬಲ ವಾದಕರಾದ ಸರಸ್ವತಿ ಅಯ್ಯಂಗಾರ್ ಮಂಕಿ, ನಾಗರಾಜ ನಾಯಕ ತೊರ್ಕೆ, ಲಕ್ಷ್ಮಿ ಹೆಗಡೆ ಹೆಬ್ಬಾರ್ನಕೇರಿ, ಶಾಂತತೆಯನ್ನು, ಸಂಗೀತಕ್ಕೆ ಅಪಾರವಾದ ಶಕ್ತಿ, ಸಂಗೀತವು ಮನಸ್ಸಿನ, ಸತ್ಯಸಾಯಿ ದರ್ಶನ ಕಾಂಪ್ಲೆಕ್ಸ್, ಸಂಸ್ಕøತಿಯನ್ನೂ ಸಾರುತ್ತವೆ.-, ಸಾಂಸ್ಕøತಿಕ ವೇದಿಕೆ, ಸೌಹಾರ್ದತೆ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar