ಹೊನ್ನಾವರ : ತಾಲೂಕಿನ ಮುಗ್ವಾ ಗ್ರಾಮದ ಆರೋಳ್ಳಿ ಮೂಲದ ಸಂಜಯ ಸುರೇಶ ಕಾಮತ್ ಇವರು ನ್ಯಾಯವಾದಿಗಳಾಗಿ ಕಳೆದ 17 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಈಗ ಅವರು ರಾಜ್ಯ ನೋಟರಿಯಾಗಿ ಆಯ್ಕೆಯಾಗಿರುತ್ತಾರೆ. ಇವರು ಸಾಮಾಜಿಕವಾಗಿ ಹೊನ್ನಾವರದ ವಿವಿಧ ಸಂಘಟನೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
Daily Updated Canara News
ಹೊನ್ನಾವರ : ತಾಲೂಕಿನ ಮುಗ್ವಾ ಗ್ರಾಮದ ಆರೋಳ್ಳಿ ಮೂಲದ ಸಂಜಯ ಸುರೇಶ ಕಾಮತ್ ಇವರು ನ್ಯಾಯವಾದಿಗಳಾಗಿ ಕಳೆದ 17 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಈಗ ಅವರು ರಾಜ್ಯ ನೋಟರಿಯಾಗಿ ಆಯ್ಕೆಯಾಗಿರುತ್ತಾರೆ. ಇವರು ಸಾಮಾಜಿಕವಾಗಿ ಹೊನ್ನಾವರದ ವಿವಿಧ ಸಂಘಟನೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
Leave a Comment