ಹೊನ್ನಾವರ: ತಾಲೂಕಿನ ಅನಿಲಗೋಡದ ಶ್ರೀಕುಮಾರರಾಮ ಹಾಗೂ ಮಹಾಸತಿ ದೇವಾಲಯದ ವಾರ್ಷಿಕ ಜಾತ್ರಾ ಉತ್ಸವ (ಬಂಡಿಹಬ್ಬ) ಸೋಮವಾರ ವಿಜ್ರಂಭಣೆಯಿಂದ ನಡೆಯಿತು.
ವಿವೀ ಭಾಗಗಳಿಂದ ಸಾವಿರಾರು ಜನರು ಉತ್ಸವದಲ್ಲಿ ಪಾಲ್ಗೊಂಡು ಶ್ರೀ ದೇವರಿಗೆ ಸೇವೆ ಸಮರ್ಪಿಸಿದರು. ಸಂಪ್ರದಾಯದಂತೆ ಅನಿಲಗೋಡ ಕಳ್ಳರು ಎಂದು ಕರೆಯಲ್ಪಡುವ ಹರಕೆ ಹೊತ್ತ ಭಕ್ತರು ವಿವಿಧ ವೇಷಭೂಷಣಗಳಿಂದ ಶೃಂಗರಿಸಿಕೊಂಡು ಉತ್ಸವದಲ್ಲಿ ಪಾಲ್ಗೊಂಡಿದ್ದರು. ನಂತರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡವು.
Leave a Comment