ಹೊನ್ನಾವರ : ಪಟ್ಟಣದ ಶ್ರೀರಾಮ ಮಂದಿರದಲ್ಲಿ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಧೀಶರಾದ ಶ್ರೀ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಸಪ್ತ ದಿನಾತ್ಮಕ “ಸುವರ್ಣ ಮಹೋತ್ಸವ” ಸಮಾರಂಭ ಕಾರ್ಯಕ್ರಮದಲ್ಲಿ ಕಲ್ಲರ್ಸ್ ಸೂಪರ್ ವಾಹಿನಿಯ ಮಜಾಭಾರತ ಖ್ಯಾತಿಯ ಮಸ್ಕಿರಿ ತಂಡದಿಂದ ತುಳುನಾಡ ಕಲಾಬಿರ್ಸೆ ದೀಪಕ್ ರೈ ಪಾಣಾಜೆ ಅವರ ತಂಡದಿಂದ ಕಚಗುಳಿ ಕೋಮಿಡಿ ಶೋ ಜೂನ್ 21 ರ ರಾತ್ರಿ 9.00 ಘಂಟೆಗೆ ಶ್ರೀ ರಘುಚಂದ್ರ ಸಭಾಗೃಹದಲ್ಲಿ ಕಾರ್ಯಕ್ರಮ ನಡೆಯಲಿದ್ದು ಕಲಾಭಿಮಾನಿಗಳು ಆಗಮಿಸುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment