ಹಳಿಯಾಳ :- ಪಟ್ಟಣದ ಉದ್ಯೋಗ ವಿದ್ಯಾನಗರದಲ್ಲಿರುವ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್. ವಿದ್ಯಾರ್ಥಿಗಳು ಹಳಿಯಾಳ ಅರಣ್ಯ ಇಲಾಖೆಯವರು ಏರ್ಪಡಿಸಿದ “ಸ್ವಚ್ಚತಾ ಅಭಿಯಾನ ಹಾಗೂ ವನಮಹೋತ್ಸವದ ಪ್ರಯುಕ್ತ ಗಿಡ ನೆಡುವಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಸಿಗಳನ್ನು ನೆಟ್ಟರು. ಅರಣ್ಯಾಧಿಕಾರಿಗಳು, ವಿವಿಧ ಸಂಸ್ಥೆಯ ಸಿಬ್ಬಂಧಿ ವರ್ಗದವರು ಇದ್ದರು.
Leave a Comment